• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏತ ನೀರಾವರಿ ಯೋಜನೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಬಿಡುಗಡೆ

Mar 06 2025, 12:34 AM IST
ತಾಲೂಕಿನಲ್ಲಿ ಭೀಮಾ ಜಲಾಶಯ ಏತ ನೀರಾವರಿ ಯೋಜನೆಗೆ ಭೂಸ್ವಾಧೀನಗೊಂಡು ಭೂಮಿ ಕಳೆದುಕೊಂಡ ರೈತರಿಗೆ ಅನುದಾನ ಲಭ್ಯತೆ ಆಧಾರದ ಮೇಲೆ ಜ್ಯೇಷ್ಠತೆಗನುಗುಣವಾಗಿ ಪರಿಹಾರ ನೀಡುವ ಜೊತೆಗೆ ಕಾಮಗಾರಿಯನ್ನು ಅಂತಿಮಗೊಳಿಸಲು ಹಣ ಬಿಡುಗಡೆಗೆ ಕ್ರಮ ವಹಿಸುವುದಾಗಿ ಸಣ್ಣ ನೀರಾವರಿ ಸಚಿವ ಭೋಸರಾಜು ಸದನದಲ್ಲಿ ತಿಳಿಸಿದರು.

ದಾಖಲೆಯಲ್ಲಿ ಏತ ನೀರಾವರಿ, ರೈತರಿಗಿಲ್ಲ ಹಸಿರಿನ ಸಿರಿ

Mar 06 2025, 12:31 AM IST
ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಹಾಗೂ ಜನಪ್ರತಿನಿಧಿಗಳಲ್ಲಿ ಬದ್ಧತೆ ಇಲ್ಲದಿದ್ದರೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ರೂಪಿಸಿದ ಸರ್ಕಾರದ ಯೋಜನೆಗಳು ಹೇಗೆ ಹಳ್ಳ ಹಿಡಿಯುತ್ತವೆ ಎಂಬುವುದಕ್ಕೆ ಇಂಜಿನವಾರಿ ಏತ ನೀರಾವರಿ ಕಾಮಗಾರಿ ಉತ್ತಮ ಉದಾಹರಣೆಯಾಗಿದೆ.

ನೀರಾವರಿ ಹೋರಾಟಗಾರರಿಗೆ ಸನ್ಮಾನಕ್ಕೆ ತೀರ್ಮಾನ

Mar 05 2025, 12:34 AM IST
ತುಂಗಭದ್ರಾ ಯೋಜನೆಯ ಕುಡಿಯುವ ನೀರು ಹಾಗೂ ಭದ್ರಾಮೇಲ್ದಂಡೆ ಯೋಜನೆಗಳು ತಾಲೂಕಿನಲ್ಲಿ ಪ್ರಗತಿಯಲ್ಲಿದ್ದು ಈ ಯೋಜನೆಗಳ ಅನುಷ್ಠಾನಕ್ಕೆ ಶ್ರಮಸಿದ ತಾಲೂಕಿನ ಹೋರಾಟಗಾರರಿಗೆ ಸನ್ಮಾನಿಸಲು ಇಲ್ಲಿನ ನೀರಾವರಿ ಹೋರಾಟ ವೇದಿಕೆಯಿಂದ ತೀರ್ಮಾನ ಕೈಗೊಳ್ಳಲಾಯಿತು.

ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರರ ಕಚೇರಿ ಪೀಠೋಪಕರಣ ಜಪ್ತಿ

Mar 01 2025, 01:04 AM IST
ಪ್ರಕರಣದ ವಿಚಾರಣೆ ನಡೆಸಿದ ಶ್ರೀರಂಗಪಟ್ಟಣದ ಜಿಲ್ಲಾ ನ್ಯಾಯಾಲಯ 11 ಜನ ರೈತರಿಗೆ ಒಟ್ಟು 1 ಕೋಟಿ 10 ಲಕ್ಷ ರು. ಗಳ ಹೆಚ್ಚುವರಿ ಪರಿಹಾರ ನೀಡುವಂತೆ ಆದೇಶಿಸಿತ್ತು. ಆದರೆ, ನೀರಾವರಿ ಇಲಾಖೆ ನ್ಯಾಯಾಲಯದ ಆದೇಶವನ್ನು ಪಾಲಿಸದೆ ನಿರ್ಲಕ್ಷಿಸಿತ್ತು.

ಕೆರೆಗಳಿಗೆ ಏತ ನೀರಾವರಿ ಮೂಲಕ ನೀರು ಹಾಯಿಸಿ

Feb 21 2025, 12:49 AM IST
ಶಿಕಾರಿಪುರ: ತಾಲೂಕಿನ ಎಲ್ಲ ಹೋಬಳಿಗೆ ಏತ ನೀರಾವರಿ ಯೋಜನೆ ಜಾರಿಗೊಳಿಸಲಾಗಿದ್ದು, ಕೂಡಲೇ ತಾಳಗುಂದ, ಉಡಗಣಿ, ಹೊಸೂರು, ಕಸಬಾ ಹೋಬಳಿಯ ಕೆರೆಗಳಿಗೆ ನೀರನ್ನು ತುಂಬಿಸಿದಲ್ಲಿ ಮಾತ್ರ ಬೇಸಿಗೆಯಲ್ಲಿ ಕೊಳವೆ ಬಾವಿಗಳು ಅಂತರ್ಜಲದಿಂದ ಸಮೃದ್ಧವಾಗಲಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ತುರ್ತಾಗಿ ಗಮನಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಗೌರವಾಧ್ಯಕ್ಷ ಪ್ಯಾಟಿ ಈರಣ್ಣ ತಿಳಿಸಿದರು.

ನೀರಾವರಿ ಕಾಮಗಾರಿಗೆ ₹೧೦೦ ಕೋಟಿ ಅನುದಾನ: ಶಾಸಕ ಯಾಸಿರ್ ಅಹ್ಮದ್‌ಖಾನ್ ಪಠಾಣ

Feb 19 2025, 12:49 AM IST
ಶೀಘ್ರದಲ್ಲೇ ಜೊಂಡಲಗಟ್ಟಿ ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸುವ ಕೆಲಸವಾಗಬೇಕು ಎಂದು ಶಾಸಕ ಯಾಸಿರ್ ಅಹ್ಮದ್‌ಖಾನ್ ಪಠಾಣ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಆಗ್ರಹಿಸಿ ಪ್ರತಿಭಟನೆ

Feb 18 2025, 12:34 AM IST
ಚಿಕ್ಕಮಗಳೂರು, ಕಳೆದ ೨೫ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಳಲೂರು ಏತ ನೀರಾವರಿ ಯೋಜನೆಯನ್ನು ಕೂಡಲೇ ಪೂರ್ಣಗೊಳಿಸಿ ರೈತರ ಭೂಮಿಗೆ ನೀರು ಹರಿಸದಿದ್ದರೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಮನೆಯ ಮುಂದೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಚಳುವಳಿ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ನಿರ್ಧರಿಸಿದೆ.

ನೀರಾವರಿ ಹೋರಾಟಕ್ಕೆ ಸಿದ್ಧ ಎಂದ ಎಚ್ಡಿ ದೇವೇಗೌಡಗೆ ಸಿಎಂ ಸಿದ್ದರಾಮಯ್ಯ, ಡಿಕೆ ಗುದ್ದು

Feb 17 2025, 07:08 AM IST

ನೀರಾವರಿ ಹೋರಾಟಕ್ಕೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೊಂದಿಗೆ ಕೈ ಜೋಡಿಸುವುದಾಗಿ ಹೇಳಿದ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ವಿರುದ್ಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ

ನೀರಾವರಿ ಫೀಡರ್‌ಗಳ ಮೂಲಕ ಸಂಜೆ 6 ರಿಂದ ಬೆಳಗ್ಗೆ 6 ಗಂಟೆವರೆಗೆ ಸಿಂಗಲ್‌ ಫೇಸ್‌ ವಿದ್ಯುತ್‌ ಪೂರೈಕೆ : ಬೆಸ್ಕಾಂ

Feb 17 2025, 01:33 AM IST

 ತೋಟದ ಮನೆಗಳಿಗೆ ರಾತ್ರಿ ವೇಳೆ ನೀಡುತ್ತಿದ್ದ ಸಿಂಗಲ್‌ ಫೇಸ್‌ ವಿದ್ಯುತ್‌ ಪೂರೈಕೆ ನಿಲ್ಲಿಸಿದ್ದ ಬಗ್ಗೆ ವಿವಿಧ ಜಿಲ್ಲೆಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ನೀರಾವರಿ ಫೀಡರ್‌ಗಳ ಮೂಲಕ ಸಂಜೆ 6 ರಿಂದ ಬೆಳಗ್ಗೆ 6 ಗಂಟೆವರೆಗೆ ಸಿಂಗಲ್‌ ಫೇಸ್‌ ವಿದ್ಯುತ್‌ ಪೂರೈಕೆ  - ಬೆಸ್ಕಾಂ ಸ್ಪಷ್ಟ 

ನೀರಾವರಿ ವಿಷಯಕ್ಕೆ ಪಕ್ಷಾತೀತ ಹೋರಾಟಕ್ಕೆ ಸಿದ್ಧ: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ

Feb 16 2025, 11:54 AM IST

ಗೋದಾವರಿ, ಕೃಷ್ಣ ಮತ್ತು ಕಾವೇರಿ ನದಿಗಳ ಜೋಡಣೆ ಅಗತ್ಯವಾಗಿದ್ದು, ನೀರಾವರಿ ಯೋಜನೆಯಲ್ಲಿ ರಾಜ್ಯಕ್ಕೆ 25 ಟಿಎಂಸಿ ನೀರು ಹಂಚಿಕೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕಾಗಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved