• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2024ರಲ್ಲಿ ನನೆಗುದಿಗೆ ಬಿದ್ದ ನೀರಾವರಿ ಯೋಜನಗಳಿಗೆ ಸಿಗಲಿಲ್ಲ ಕಾಯಕಲ್ಪ

Dec 28 2024, 01:02 AM IST
2024ರಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮುರಿದು ಅಪಾರ ಪ್ರಮಾಣದ ನೀರು ಪೋಲಾಗಿತ್ತು.

ನೀರಾವರಿ ಯೋಜನೆಗಳ ಅನುಷ್ಠಾನ ನನ್ನ ಗುರಿ: ಶಾಸಕ ಜೆ.ಟಿ.ಪಾಟೀಲ

Dec 28 2024, 01:00 AM IST
ಕಾಡರಕೊಪ್ಪ, ಅನವಾಲ ಗ್ರಾಮಗಳ ಏತ ನೀರಾವರಿ ಯೋಜನೆಗಳಿಗಾಗಿ ಅಂದಾಜು ₹717 ಕೋಟಿ ಅನುದಾನ ತಂದು ಟೆಂಡರ ಕರೆಯಲಾಗಿದ್ದು, ಬೇಗ ಕಾಮಗಾರಿ ಪ್ರಾರಂಭಿಸಲಾಗುವುದು.

ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ಮಾಜಿ ಪ್ರಧಾನಿಗೆ ಅಗೌರವ

Dec 28 2024, 12:46 AM IST
ಶೋಕಾಚರಣೆ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆಯಲ್ಲಿ ಸಂಜೆ ದೀಪಾಲಂಕಾರ, ಪ್ರವಾಸಿಗರ ವೀಕ್ಷಣೆ ನಿರ್ಬಂಧಿಸಲಾಗಿತ್ತು. ಆದರೆ, ಇದಕ್ಕೆ ತದ್ವಿರುದ್ಧವಾಗಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸಂಗೀತ ಕಾರಂಜಿ ನಡೆಸುವ ಮೂಲಕ ಮಾಜಿ ಪ್ರಧಾನಿ ಶೋಕಾಚರಣೆಗಿಂತ ಪ್ರವಾಸಿಗರಿಂದ ಬರುವ ಹಣವೇ ಮುಖ್ಯವಾಗಿದೆ ಎಂಬಂತಾಗಿದೆ.

4-5 ವರ್ಷಗಲ್ಲಿ ಇಡೀ ಜಿಲ್ಲೆಯೇ ನೀರಾವರಿ ಪ್ಲಾನ್‌

Dec 23 2024, 01:01 AM IST
ಕನ್ನಡಪ್ರಭ ವಾರ್ತೆ ಕೊಲ್ಹಾರ: ಬೆಳಗಾವಿ ಅಧಿವೇಶನದಲ್ಲಿ ಈ ಭಾಗದ ಜನಪ್ರತಿನಿಧಿಗಳು ಸಿಎಂ ಮತ್ತು ಡಿಸಿಎಂ ಬಳಿ ಮನವಿ ಮಾಡಿಕೊಂಡಿದ್ದೇವೆ. ಆಲಮಟ್ಟಿಯ ನೀರು ನೆರೆಯ ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗೆ ಹೋಗುತ್ತಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಗತ್ಯವಿರುವ ಇನ್ನಷ್ಟು ಭೂ ಸ್ವಾಧೀನ ಮಾಡಿಕೊಂಡು ನಮ್ಮ ಜಿಲ್ಲೆಗೆ 80 ಟಿಎಂಸಿ ನೀರು ಕೊಡಬೇಕು ಎಂದು ಮನವಿ ಮಾಡಿದ್ದೇವೆ ಎಂದು ಸಕ್ಕರೆ, ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ರೋಣ ಭಾಗಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿ

Dec 16 2024, 12:50 AM IST
ರೋಣ ಮತಕ್ಷೇತ್ರದ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು

ಖಿಳೇಗಾವಿ ಬಸವೇಶ್ವರ ಏತ ನೀರಾವರಿ ಯೋಜನೆ ಸಾಕಾರ ಎಂದು ?

Dec 16 2024, 12:45 AM IST
ಅಥಣಿ ತಾಲೂಕಿನ ಗಡಿಭಾಗದ ಸು. 22 ಹಳ್ಳಿಗಳ ರೈತರ ಬಹುದಿನಗಳ ಕನಸಾಗಿರುವ ಖಿಳೇಗಾವಿ ಬಸವೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಅರ್ಧಕ್ಕೆ ನಿಂತಿದ್ದು , ಗುತ್ತಿಗೆದಾರ ಕಂಪನಿಯು ಮಾಡಿದ ಎಡವಟ್ಟಿನಿಂದ ಕಾಮಗಾರಿ ತಾರ್ಕಿಕ ಅಂತ್ಯ ಕಾಣದೆ ಈ ಭಾಗದ ರೈತಾಪಿ ಜನರಿಗೆ ಗಗನ ಕುಸುಮವಾಗಿ ಉಳಿದುಕೊಂಡಿದೆ.

ಏತ ನೀರಾವರಿ ಯೋಜನೆಗಾಗಿ ಭೂಮಿ ಕೊಟ್ಟ ರೈತರಿಗೆ ಸಿಗದ ಪರಿಹಾರ

Dec 14 2024, 12:45 AM IST
ತಾಲೂಕಿನ ರೈತರಿಗೆ ನೀರುಣಿಸಲು ಸರ್ಕಾರದ ಏತ ನೀರಾವರಿ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದರೂ ಪರಿಹಾರ ನೀಡದ್ದಕ್ಕಾಗಿ ಅಧಿಕಾರಿಗಳ ವಾಹನವನ್ನು ಜಫ್ತಿ ಮಾಡಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.

ಶೀಘ್ರ ಬಹದ್ದೂರ್ ಬಂಡಿ - ನವಲಕಲ್ ಏತ ನೀರಾವರಿ ಯೋಜನೆ ಪೂರ್ಣ: ಶಾಸಕ ರಾಘವೇಂದ್ರ ಹಿಟ್ನಾಳ

Dec 03 2024, 12:35 AM IST
ಬಹು ವರ್ಷಗಳಿಂದ ನಡೆಯುತ್ತಿರುವ ಬಹದ್ದೂರು ಬಂಡಿ-ನವಲಕಲ್ ಏತನೀರಾವರಿ ಶೀಘ್ರದಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು.

ಸರ್ವೇ ಹೆಸರಿನಲ್ಲಿ ನೀರಾವರಿ ಇಲಾಖೆಯಿಂದ ಕಿರುಕುಳ!

Dec 03 2024, 12:31 AM IST
ಮಸ್ಕಿಯ ಪುರಸಭೆ ಕಚೇರಿಯಲ್ಲಿ ಸೋಮವಾರ ಸೋಮನಾಥ ನಗರದ ನಿವಾಸಿಗಳೊಂದಿಗೆ ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಮಾತನಾಡಿದರು.

ಪೂರಿಗಾಲಿ ಹನಿ ನೀರಾವರಿ ಯೋಜನೆ ಕಾಮಗಾರಿ ಪೂರ್ಣ: ಶಾಸಕ ನರೇಂದ್ರಸ್ವಾಮಿ

Dec 01 2024, 01:33 AM IST
ಸಹಕಾರ ಸಂಘದ ನಿರ್ವಹಣೆ ಮೂಲಕ ಏಕಬೆಳೆ ಪದ್ಧತಿ ಮಾಡುವುದು, ಕೃಷಿ ಹಣ ರೈತರ ಖಾತೆಗೆ ನೇರವಾಗಿ ಜಮೆಯಾಗುವುದು, ಅಂತಾರಾಷ್ಟ್ರೀಯ ಮಾರುಕಟ್ಟೆ ನಿರ್ಮಾಣವಾಗುವುದು ಸೇರಿದಂತೆ ಸಾವಿರಾರು ಯುವಕರಿಗೆ ಉದ್ಯೋಗ ನೀಡುವುದು ಯೋಜನೆಯ ಉದ್ದೇಶವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved