ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅವೈಜ್ಞಾನಿಕ ನೀರಾವರಿ ಯೋಜನೆ ನೀಡಿದ ಬೊಮ್ಮಾಯಿ ತಿರಸ್ಕರಿಸಿ-ರವಿ ಕೃಷ್ಣರೆಡ್ಡಿ
Nov 06 2024, 12:36 AM IST
ಹದಿನಾರು ವರ್ಷ ಶಿಗ್ಗಾಂವಿ-ಸವಣೂರು ಮತಕ್ಷೇತ್ರದ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಈ ಕ್ಷೇತ್ರದ ಅಭಿವೃದ್ಧಿಗೆ ಏನೇನೂ ಮಾಡಿಲ್ಲ. ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಕ್ಷೇತ್ರಗಳಲ್ಲಿ ಇದೂ ಒಂದು. ಬಿಜೆಪಿ ಮತ್ತು ಕಾಂಗ್ರೆಸಿಗರ ಭ್ರಷ್ಟ ಮತ್ತು ಅನೀತಿಯುತ ರಾಜಕೀಯ ಹೊಂದಾಣಿಕೆಯಿಂದಾಗಿ ಅವರು ನಿರಂತರವಾಗಿ ಗೆದ್ದರೇ ಹೊರತು ತಾವು ಮಾಡಿದ ಅಭಿವೃದ್ಧಿ ಕೆಲಸಗಳಿಂದಲ್ಲ ಎಂದು ಕೆಆರ್ಎಸ್ ಪಕ್ಷದ ಅಭ್ಯರ್ಥಿ ರವಿ ಕೃಷ್ಣರೆಡ್ಡಿ ಆರೋಪಿಸಿದರು.
ಶಾಶ್ವತ ನೀರಾವರಿ, ಕೈಕಾರಿಕೆ ಸ್ಥಾಪನೆಗೆ ಸಿಪಿಎಂ ಒತ್ತಾಯ
Nov 05 2024, 12:43 AM IST
ಈ ಭಾಗದಲ್ಲಿ ಯಾವುದೇ ಜೀವನದಿಗಳಿಲ್ಲ ಅಲ್ಲದೆ ಸತತ ಬರಗಾಲಕ್ಕೆ ತುತ್ತಾಗಿರುವ ಪರಿಣಾಮ ನೀರಾವರಿ ಯೋಜನೆಗಳು ಈ ಭಾಗಕ್ಕೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೃಷ್ಣಾ ನದಿ ನೀರನ್ನು ಹರಿಸಿ ಶಾಶ್ವತ ನೀರಾವರಿ ಯೋಜನ ಜಾರಿಗೊಳಿಸಲಿ. ಉದ್ಯೋಗ ಕಲ್ಪಿಸಲು ಕೈಗಾರಿಕೆಗಳನ್ನು ಸ್ಥಾಪಿಸಬೇಕು
ಅಜ್ಜಿಪುರ ನೀರಾವರಿ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ
Nov 05 2024, 12:34 AM IST
ಹನೂರು ಉಡುತೊರೆ ಹಳ್ಳ ಜಲಾಶಯದ ನೀರಾವರಿ ಯೋಜನೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಅಜ್ಜಿಪುರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಬೊಂಬೆನಾಡಲ್ಲಿ ನೀರಾವರಿ ವಿಷಯವೇ ಚುನಾವಣಾ ಅಸ್ತ್ರ!
Oct 30 2024, 12:35 AM IST
ರಾಮನಗರ: ಬಯಲು ಸೀಮೆಯಲ್ಲಿ ಪ್ರತಿ ಚುನಾವಣೆ ಸಂದರ್ಭದಲ್ಲಿ ಶಾಶ್ವತ ನೀರಾವರಿಯ ಕೂಗು ಜೋರಾಗಿ, ನಂತರ ತಣ್ಣಗಾಗುತ್ತದೆ. ಎಲ್ಲ ರಾಜಕೀಯ ಪಕ್ಷಗಳೂ ಪೈಪೋಟಿಗೆ ಬಿದ್ದವರಂತೆ ಶಾಶ್ವತ ನೀರಾವರಿ ಯೋಜನೆ ವಿಷಯಗಳನ್ನೇ ಪ್ರಮುಖ ಚುನಾವಣಾ ದಾಳವನ್ನಾಗಿ ಬಳಸಿಕೊಳ್ಳುತ್ತವೆ. ಇದೀಗ ಬೊಂಬೆನಾಡು ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿಯೂ ನೀರಾವರಿ ಅಸ್ತ್ರ ಪ್ರಯೋಗವಾಗುತ್ತಿದೆ.
ನೀರಾವರಿ ಯೋಜನೆಗೆ ತೊಡಕಾಗಿದ್ದ ಸ್ಥಳಕ್ಕೆ ಡಿಸಿ ಭೇಟಿ
Oct 20 2024, 01:51 AM IST
ಚನ್ನರಾಯಪಟ್ಟಣದ ತಾಲೂಕಿನ ಸಂತೇ ಶಿವರ ಹಾಗೂ ಅಗ್ರಹಾರ ಬೆಳಗುಲಿ ಗ್ರಾಮಗಳ ಕೆರೆ ತುಂಬಿಸುವ ಸಲುವಾಗಿ ಕಾರೇಹಳ್ಳಿ ಸಮೀಪ ಜಾಬ್ ಘಟ್ಟ ಗ್ರಾಮದ ಬಳಿ ಇರುವ ಹೇಮಾವತಿ ನಾಲೆಯಿಂದ ಪೈಪ್ಲೈನ್ ಮೂಲಕ ನೀರು ಹರಿಸುವ ಯೋಜನೆಗೆ ಓರ್ವ ರೈತನ ವಿರೋಧದಿಂದ ಕಳೆದ ಅನೇಕ ತಿಂಗಳುಗಳಿಂದ ಕಾಮಗಾರಿ ಸ್ಥಗಿತಗೊಂಡಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಸತ್ಯಭಾಮ ಭೇಟಿ ನೀಡಿ ರೈತರೊಂದಿಗೆ ಶುಕ್ರವಾರ ಸಂಜೆ ಮಾತುಕತೆ ನಡೆಸಿದರು.
ನೀರಾವರಿ, ವಿದ್ಯುತ್, ಕೈಗಾರಿಕೆ ಸ್ಥಾಪನೆಗೆ ಒತ್ತು
Oct 20 2024, 01:46 AM IST
ಬಬಲೇಶ್ವರ ಕ್ಷೇತ್ರದಲ್ಲಿ ನೀರಾವರಿ ಜೊತೆಗೆ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ವಿದ್ಯುತ್ ಪೂರೈಕೆ, ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದರು.
ಟಿಎಲ್ಬಿಸಿ ಅಕ್ರಮ ನೀರಾವರಿ ತಡೆಗೆ ಆಗ್ರಹ
Oct 16 2024, 12:48 AM IST
TLBC demands to stop illegal irrigation
ಅಪೂರ್ಣಗೊಂಡ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಲು ಬಿಡಲ್ಲ: ಗ್ರಾಮಸ್ಥರು
Oct 14 2024, 01:18 AM IST
ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿರುವುದು ಕಾಂಗ್ರೆಸ್ ಸರ್ಕಾರ. ಆದ ಕಾರಣ ಈ ಕಾಮಗಾರಿ ಪೂರ್ಣಗೊಂಡ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕರೆತಂದು ಉದ್ಘಾಟನೆ ನೆರವೇರಿಸಲಿ .
20 ದಿನದಲ್ಲಿ ಕೆರೆಗಳಿಗೆ ತೋಟಿ ಏತ ನೀರಾವರಿ ನೀರು: ಶಾಸಕ ಸಿ.ಎನ್.ಬಾಲಕೃಷ್ಣ
Oct 07 2024, 01:37 AM IST
ಸುಮಾರು 70 ಕೋಟಿ ರು. ವೆಚ್ಚದ ತೋಟಿ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಕೆರೆಗಳಿಗೆ 20 ದಿನಗಳಲ್ಲಿ ಮೊದಲು ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ತುಂತುರು ನೀರಾವರಿ ಪೈಪ್ಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.
ಸೂಕ್ಷ್ಮ ನೀರಾವರಿ ಪದ್ಧತಿಯಿಂದ ಅಧಿಕ ಇಳುವರಿಯೊಂದಿಗೆ ಮಣ್ಣು, ನೀರು ಸಂರಕ್ಷಣೆ
Sep 20 2024, 01:34 AM IST
ರಸಾವರಿ ಮತ್ತು ಸಮಗ್ರ ಬೆಳೆ ನಿರ್ವಹಣೆ ಕುರಿತು ಒಂದು ದಿನದ ಹೊರಾಂಗಣ ತರಬೇತಿ
< previous
1
...
4
5
6
7
8
9
10
11
12
...
22
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!