• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಾವರಿ ಅಭಿವೃದ್ಧಿ ಯೋಜನೆಗೆ 230 ಕೋಟಿ ಅನುದಾನ

Feb 07 2025, 12:31 AM IST
230 crore grant for irrigation development project

ಚಡಚಣ ಏತ ನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ: ಶಾಸಕ ಕಟಕಧೋಂಡ

Feb 07 2025, 12:31 AM IST
ಸುಮಾರು ₹450 ಕೋಟಿ ವೆಚ್ಚದ ಚಡಚಣ ಏತ ನೀರಾವರಿ ಯೋಜನೆಯ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ಪ್ರಾಯೋಗಿಕವಾಗಿ ನೀರು ಹರಿಸಲಾಗುತ್ತಿದೆ.

ಸೌರಶಕ್ತಿ ನೀರಾವರಿ ರೈತರಿಗೆ ವರದಾನ

Feb 06 2025, 11:46 PM IST
ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ (ಹೆಸ್ಕಾಂ) ವ್ಯಾಪ್ತಿಯ ಧಾರವಾಡ 10, ಗದಗ 1, ಹಾವೇರಿ 11, ಉತ್ತರ ಕನ್ನಡ 01, ಬೆಳಗಾವಿ 43, ವಿಜಯಪುರ 18, ಬಾಗಲಕೋಟೆ 28 ಸೇರಿ ಒಟ್ಟು 112 ರೈತರು ಸೌರ ಪಂಪ್‌ಸೆಟ್‌ ಅಳವಡಿಸಿಕೊಂಡಿದ್ದಾರೆ.

ಸರ್ಕಾರ ನೀರಾವರಿ ಯೋಜನೆಗಳನ್ನು ಕೈಗೆತ್ತಿಗೊಳ್ಳಲಿ

Feb 06 2025, 11:45 PM IST
ತರಳಬಾಳು ಹುಣ್ಣಿಮೆ ಮಹೋತ್ಸವಲ್ಲಿ ಸಂಸದ ಗೋವಿಂದ ಎಂ.ಕಾರಜೋಳ ಒತ್ತಾಯ

ಹೆರಂಜಾಲು: ಏತ ನೀರಾವರಿ ಯೋಜನೆಯ ಮಾಹಿತಿ ಸಭೆ: ಮಾತಿನ ಚಕಮಕಿ, ವಾಗ್ವಾದ

Feb 06 2025, 12:15 AM IST
ಹೇರಂಜಾಲಿನಲ್ಲಿ ಮಂಗಳವಾರ ಗುಡೆ ದೇವಸ್ಥಾನ ಏತ ನೀರಾವರಿ ಯೋಜನೆಯ ಕುರಿತು ನಡೆದ ಪಂಚ ಗ್ರಾಮದ ‘ಜೀವನದಿ ನೀರು ಉಳಿಸಿ’ ಮಾಹಿತಿ ಸಭೆಯಲ್ಲಿ ಶಾಸಕ ಗುರುರಾಜ ಗಂಟಿಹೊಳೆ ಮಾಹಿತಿ ನೀಡಿದರು.

25 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ

Feb 02 2025, 01:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಬಲೇಶ್ವರ ತಾಲೂಕಿನ ನಿಡೋಣಿ, ಶೇಗುಣಸಿ ಸೇರಿದಂತೆ ನಾನಾ ಗ್ರಾಮಗಳ ಬಾಕಿ ಜಮೀನಿಗೆ ಮುಳವಾಡ ಏತ ನೀರಾವರಿ ಯೋಜನೆಯ 5 ಎ ಮತ್ತು 5 ಬಿ ಲಿಫ್ಟ್ ಮೂಲಕ ನೀರು ಒದಗಿಸುವ ಹಾಗೂ 15ನೇ ವಿತರಣೆ ಕಾಲುವೆ ಕಾಮಗಾರಿಗೆ ಅತೀ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಅಂತೂ ನವಲಕಲ್ ಏತ ನೀರಾವರಿ ಯೋಜನೆ ನೀರು ಬಂತು

Feb 02 2025, 01:00 AM IST
ತಾಲೂಕಿನ ಬಹದ್ದೂರುಬಂಡಿ, ನವಲಕಲ್ ಏತನೀರಾವರಿ ಯೋಜನೆಯ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದ್ದು, ಪರೀಕ್ಷೆಯ ವೇಳೆಯಲ್ಲಿ ನೀರು ಉಕ್ಕಿದ್ದನ್ನು ಕಂಡ ರೈತರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.

ನೀರಾವರಿ ಕ್ಷೇತ್ರದಲ್ಲಿ ಬೊಮ್ಮಾಯಿ ಇತಿಹಾಸ ಸೃಷ್ಟಿ -ಸದಾಶಿವ ಶ್ರೀ

Jan 29 2025, 01:31 AM IST
ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ. ಬರದ ನಾಡಾಗಿದ್ದ ಶಿಗ್ಗಾಂವಿ ಸವಣೂರು ಭಾಗದಲ್ಲಿ ಹನಿ ನೀರಾವರಿ ಕಲ್ಪಿಸುವ ಮೂಲಕ ಆಧುನಿಕ ಭಗೀರಥ ಎನಿಸಿದ್ದಾರೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

ರೈತರ ಹೊರತುಪಡಿಸಿ ನೀರಾವರಿ ಅಭಿವೃದ್ಧಿ ಅಸಾಧ್ಯ: ವಾಲ್ಮ ನಿರ್ದೇಶಕ ಡಾ.ರಾಜೇಂದ್ರ ಪೋದ್ದಾರ

Jan 25 2025, 01:03 AM IST
ರೈತರನ್ನು ಹೊರತುಪಡಿಸಿ ನೀರಾವರಿ ಅಭಿವೃದ್ಧಿ ಸಾಧಿಸುವುದು ಅಸಾಧ್ಯ ಎಂದು ಧಾರವಾಡದ ಜಲ ಮತ್ತು ನೆಲ ನಿರ್ವಹಣಾ ಸಂಸ್ಥೆಯ (ವಾಲ್ಮಿ) ನಿರ್ದೇಶಕ ಡಾ.ರಾಜೇಂದ್ರ ಪೋದ್ದಾರ ಅಭಿಪ್ರಾಯಪಟ್ಟರು.

ನೀರಾವರಿ ಕ್ಷೇತ್ರಕ್ಕೆ 1,274 ಕೋಟಿ ರು. ಯೋಜನೆ ತಯಾರಿ

Jan 24 2025, 12:46 AM IST
ಹಿರಿಯೂರು ತಾಲೂಕಿನ ವಿವಿ ಸಾಗರಕ್ಕೆ ಗುರುವಾರ ಸಿಎಂ ಸಿದ್ದರಾಮಯ್ಯನವರು ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 26
  • next >

More Trending News

Top Stories
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved