• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಲಕ್ಕೆ ನೀರು ನುಗ್ಗುತ್ತಿರುವುದಕ್ಕೆ ಬೇಸರ, ನೀರಾವರಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ

Jun 29 2024, 12:40 AM IST
ಮುಂಡರಗಿ ತಾಲೂಕಿನ ಹಮ್ಮಿಗಿ ಭಾಗದಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆ ಮುಖ್ಯ ಕಾಲುವೆಯಲ್ಲಿ ನೀರು ತುಂಬಿ ಪಕ್ಕದ ಜಮೀನುಗಳಿಗೆ ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಬೇಸತ್ತಿದ್ದ ಹಮ್ಮಿಗಿ ರೈತ ಶಿವರಾಜ ಹೊಳೆಯಾಚಿ ಎಂಬವರು ಬುಧವಾರ ನೀರಾವರಿ ಇಲಾಖೆಯ ಕಾರ್ಯಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮಳೆ ನೀರು ಸರಾಗ ಹರಿವಿಗೆ ಚರಂಡಿ ಹೂಳೆತ್ತಿದ ನಿವೃತ್ತ ಯೋಧ

Jun 29 2024, 12:40 AM IST
ನಿವೃತ್ತ ಯೋಧ ನಾರಾಯಣ ರೈ ಅವರು ಹಾರೆ ಹಾಗೂ ಕತ್ತಿಯಿಂದ ಚರಂಡಿಯ ಹೂಳೆತ್ತಿ ಹಾಗೂ ಗಿಡ ಗಂಟಿಗಳನ್ನು ಸ್ವತಃ ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹಾದು ಹೋಗುವಂತೆ ಶ್ರಮದಾನ ಮಾಡಿದರು.

ಉಡುಪಿ: ತಗ್ಗುಪ್ರದೇಶಗಳಿಗೆ ನದಿ ನೀರು, ಪ್ರವಾಹದ ಭೀತಿ

Jun 28 2024, 12:49 AM IST
ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜೊತೆಗೆ ವಿಪರೀತ ಗಾಳಿಯೂ ಬೀಸುತ್ತಿದೆ. ಇದರಿಂದ ಕೆಲವು ಕಡೆಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿಬಿದ್ದಿವೆ.

ಹಾವೇರಿ ಜಿಲ್ಲೆಯ ನೀರು ಪೂರೈಕೆ ಯೋಜನೆ ಅನುಷ್ಠಾನಕ್ಕೆ ಗಡುವು

Jun 28 2024, 12:49 AM IST
ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಕುಡಿಯುವ ನೀರು ಪೂರೈಕೆ ಯೋಜನೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ಈ ಅವಧಿಯನ್ನು ವಿಸ್ತರಣೆ ಮಾಡುವುದಿಲ್ಲ. ಗುತ್ತಿಗೆದಾರರು ವಿಳಂಬ ಧೋರಣೆ ಅನುಸರಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಎಚ್ಚರಿಕೆ ನೀಡಿದರು.

ಕುಡಿವ ನೀರು ಕಾಮಗಾರಿಗೆ ತಡೆ: ವಿನಯ್‌ ಸೂಚನೆ ವಿವಾದ

Jun 27 2024, 05:57 AM IST

ಶಾಸಕ ವಿನಯ್ ಕುಲಕರ್ಣಿ ಕಾನೂನು ಬಾಹಿರವಾಗಿ’ ನಿರ್ದೇಶನ ನೀಡಿರುವುದು ವಿವಾದ ಹುಟ್ಟುಹಾಕಿದೆ.

ಮಳೆ ನೀರು ಕೊಯ್ಲು ಬಳಕೆ ಅಗತ್ಯ: ಆಯುಕ್ತೆ ರೇಣುಕ

Jun 27 2024, 01:10 AM IST
ಮಳೆ ನೀರು ಸಂರಕ್ಷಣೆಗಾಗಿ ಮಹಾನಗರ ಪಾಲಿಕೆಯಿಂದ ಹಲವು ಯೋಜನೆ ರೂಪಿಸಿದ್ದು, ಹಂತಹಂತವಾಗಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು. ನಗರದ ಜಿಲ್ಲಾ ಸ್ಕೌಟ್ ಭವನದಲ್ಲಿ ಬುಧವಾರ ಪ್ರೇರಣಾ ಯುವ ಸಂಸ್ಥೆ, ಭಾರತ ವಿಕಾಸ ಪರಿಷದ್, ಹಾಗೂ ದಾವಣಗೆರೆ ರೋಟರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಳೆ ನೀರು ಕೊಯ್ಲು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕರಾವಳಿಯಲ್ಲಿ ಭಾರಿ ಮಳೆ, ಮನೆಗಳಿಗೆ ನುಗ್ಗಿದ ನೀರು

Jun 27 2024, 01:10 AM IST
ಭಟ್ಕಳದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಸುರಿದ ಭಾರಿ ಮಳೆಗೆ ಕೆಳಮಟ್ಟದಲ್ಲಿರುವ ಪ್ರದೇಶ ಜಲಾವೃತವಾಯಿತು. ಹೆಬಳೆಯಲ್ಲಿ 5 ಮನೆಗಳಿಗೆ ಕೆಲಸಮಯ ನೀರು ನುಗ್ಗಿತ್ತು. ಭಾರಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಯಿತು.

ಶುದ್ಧ ನೀರು ಕುಡಿಯಲು ಸಾರ್ವಜನಿಕರಿಗೆ ಅರಿವು ಮೂಡಿಸಿ

Jun 27 2024, 01:08 AM IST
ಕನಕಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಕೊಳವೆಬಾವಿ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆ ವರದಿ ನೀಡಿದ್ದು ಶುದ್ಧ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಗ್ರಾಪಂ ಸದಸ್ಯರಿಗೆ ತಿಳಿವಳಿಕೆ ನೀಡಬೇಕು ಎಂದು ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ತಿಳಿಸಿದರು.

ಸುರಕ್ಷಿತ, ಶುದ್ಧ ನೀರು ಪೂರೈಕೆಗೆ ಗಮನ ಹರಿಸಿ

Jun 26 2024, 12:39 AM IST
ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಮನೆಗೂ ನಲ್ಲಿ ಅಳವಡಿಸುವ ಮೂಲಕ ಜನರಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ನೀರಿನ ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಆಯಾ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಗಮನ ಹರಿಸಬೇಕೆಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರ ವ್ಹಿ.ಬಿ.ಗೊಂಗಡಿ ಹೇಳಿದರು.

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮಾನವ ಸರಪಳಿ ನಿರ್ಮಿಸಿ ರೈತಸಂಘ ಪ್ರತಿಭಟನೆ

Jun 26 2024, 12:39 AM IST
ಕಳೆದ ವರ್ಷ ಜಲಾಶಯದಲ್ಲಿ ಇರುವ ನೀರನ್ನು ತಮಿಳುನಾಡು ಹಿತ ಕಾಯಲು ಸರ್ಕಾರ ನದಿ ಮೂಲಕ ನೀರು ಹರಿಸಿ ಮಂಡ್ಯ ಜಿಲ್ಲೆಯ ರೈತರಿಗೆ ಬೇಸಿಗೆ ಹಂಗಾಮು ಬೆಳೆಗೂ ನೀರು ಕೊಡದೆ ಮೋಸ ಮಾಡಿತು. ಈಗ ಮುಂಗಾರು ಬೆಳೆಗೆ ಬಿತ್ತನೆ ಬೀಜ ಹಾಕಿ ಬೆಳೆ ಬೆಳೆಯಲು ರೈತರು ಸಂಕಷ್ಟದಲ್ಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ನೀರಾವರಿ ಸಚಿವರು ಸೇರಿದಂತೆ ಸರ್ಕಾರದ ಮಂತ್ರಿಗಳು ಜಿಲ್ಲೆಯ ರೈತರಿಗೆ ನೀರು ಹರಿಸದೆ ಬರಡು ಭೂಮಿ ಮಾಡಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 172
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved