• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮ ಮಂದಿರದಲ್ಲಿ ನೀರು ಸೋರಿಕೆ: ಮಿಶ್ರಾ ನಕಾರ

Jun 26 2024, 12:35 AM IST
ವಿದ್ಯುತ್‌ ಪೈಪ್‌ನಿಂದ ನೀರು ಬಂದಿದೆಯಷ್ಟೆ ಎಂಬುದಾಗಿ ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಸಮಜಾಯಿಷಿ ನೀಡಿದ್ದಾರೆ.

ಎಲ್ಲ ಕಡೆ ಜಲಸಿರಿ ನೀರು ತಲುಪೋವರೆಗೆ ಬಿಲ್‌ ಕಟ್ಟಬೇಕಿಲ್ಲ

Jun 26 2024, 12:32 AM IST
ಅಧಿಕಾರ ಕಳೆದುಕೊಂಡ ಹತಾಶೆಯಲ್ಲಿ ದಾವಣಗೆರೆ ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ ಸೇರಿದಂತೆ ಸದಸ್ಯರು ಜಲಸಿರಿ ಸೇರಿದಂತೆ ವಿವಿಧ ನೆಪವೊಡ್ಡಿ, ಜನರನ್ನು ದಾರಿ ತಪ್ಪಿಸಲು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಪಾಲಿಕೆ ಕಾಂಗ್ರೆಸ್‌ ಹಿರಿಯ ಸದಸ್ಯ ಎ.ನಾಗರಾಜ ದಾವಣಗೆರೆಯಲ್ಲಿ ತಿರುಗೇಟು ನೀಡಿದ್ದಾರೆ.

ಜಿಲ್ಲೆ ಪಾಲಿನ ನೀರು ಪಡೆಯುವುದು ನಮ್ಮ ಹಕ್ಕು

Jun 25 2024, 12:39 AM IST
ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗಲು ನಿರ್ಮಿಸುತ್ತಿರುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಕರೆ ನೀಡಿರುವ ಬಂದ್‌ಗೆ ತಾಲುಕು ವಕೀಲರ ಸಂಘವು ಸಂಪೂರ್ಣ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷ ಬಿ ಕೆ ಚಿದಾನಂದ ಮೂರ್ತಿ ತಿಳಿಸಿದರು.

ಹಾಲಿಗೆ ನೀರು ಸೇರಿಸಿ ಕೆಎಂಎಫ್​​ಗೆ ವಂಚನೆ

Jun 25 2024, 12:33 AM IST
ಅಜ್ಜವಾರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮುನಿರಾಜು ಮತ್ತು ಗುಮಾಸ್ತ ಮುನಿಕೃಷ್ಣ ಎನ್ನುವವರು ನಡೆಸುತ್ತಿರುವ ಅವ್ಯವಹಾರದ ಬಗ್ಗೆ ಅಜ್ಜವಾರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಕೇಶವ ಅವರು ಕೋಚಿಮುಲ್ ಮತ್ತು ಕೆಎಂಎಫ್ ಗೆ ಮಾಹಿತಿ ನೀಡಿದ್ದರು.

ನೀರು ಪೋಲಾಗದಂತೆ ಎಚ್ಚರವಹಿಸಲು ಸಚಿವರ ಸೂಚನೆ

Jun 25 2024, 12:32 AM IST
ನಗರದಲ್ಲಿ ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಪ್ರತಿಯೊಬ್ಬ ಸದಸ್ಯರು ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಕಾಲುವೆಗೆ ನೀರು ಬಿಡುಗಡೆಯಿಂದ ಸಮಸ್ಯೆ ನಿವಾರಣೆ

Jun 25 2024, 12:30 AM IST
ಮಸ್ಕಿಯ ಕುಡಿಯುವ ನೀರಿನ ಕೆರೆಗೆ ಮಾಜಿ ಶಾಸಕ ಪ್ರತಾಪ್‌ ಗೌಡ ಪಾಟೀಲ್ ಭೇಟಿ ನೀಡಿದರು.

ಕಲುಷಿತ ನೀರು ಸೇವಿಸಿ ವ್ಯಕ್ತಿ ಸಾವು, ಐವರು ಆಸ್ಪತ್ರೆಗೆ

Jun 25 2024, 12:30 AM IST
ಪಂಚಾಯತಿ ವತಿಯಿಂದ ಮನೆ ಮನೆಗೆ ನೀರು ಸರಬರಾಜು ಮಾಡುವ ಪೈಪ್ ಲೈನ್‌ ಅನ್ನು ಚರಂಡಿ ಒಳಗಡೆ ಅಳವಡಿಸಲಾಗಿದೆ. ಇದರಿಂದ ಚರಂಡಿ ನೀರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಿದೆ ಎನ್ನಲಾಗಿದೆ.

ಸದ್ಯದಲ್ಲೇ ವಿಶ್ವೇಶ್ವರಯ್ಯ ನಾಲೆಗಳಿಗೆ ನೀರು: ಕೃಷಿ ಸಚಿವ ಚಲುವರಾಯಸ್ವಾಮಿ

Jun 24 2024, 01:30 AM IST
ಮಡಿಕೇರಿ ಕಡೆ ಉತ್ತಮ ಮಳೆಯಾದರೆ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರಲಿದೆ. ಜುಲೈ ತಿಂಗಳೊಳಗೆ ೧೧೦ ಅಡಿ ನೀರು ಬಂದರೆ ಅನುಕೂಲವಾಗಲಿದೆ. ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ನಾಲೆಗಳಿಗೆ ನೀರು ಹರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಸ್ವಚ್ಛತ, ಶುದ್ಧ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ

Jun 23 2024, 02:10 AM IST
ಮಳೆಯಿಂದಾಗುವ ಅನಾಹುತ ತಪ್ಪಿಸಲು ನಗರ ಪಾಲಿಕೆ ಮಾಡಿಕೊಂಡಿರುವ ಸಿದ್ಧತೆ ಕುರಿತು ಮಾಹಿತಿ ಪಡೆದರು. ದೊಡ್ಡ ಮಳೆ ನೀರು ಚರಂಡಿಯಲ್ಲಿ ಹೂಳು ಎತ್ತುವುದು, ಚರಂಡಿ ಸ್ವಚ್ಛಗೊಳಿಸುವುದು ಹಾಗೂ ಮಳೆ ನೀರು ಸರಾಗವಾಗಿ ಹೋಗಲು ಮತ್ತು ರಸ್ತೆಯಲ್ಲಿ ಮಳೆ ನೀರಿ ನಿಲ್ಲುವ ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ಮಳೆ ನೀರು ಚರಂಡಿ ದುರಸ್ತಿಯಾಗಬೇಕಾದರೆ ಜರೂರಾಗಿ ದುರಸ್ತಿ ಮಾಡಿ.

ಶುದ್ಧ ನೀರು ಪೂರೈಕೆಗೆ ಆದ್ಯತೆ ನೀಡಿ: ಡಾ.ಕೆ.ವಿ.ತ್ರಿಲೋಕಚಂದ್ರ

Jun 23 2024, 02:01 AM IST
ಮುಂಗಾರು ಪೂರ್ವ ಮಳೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 172
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved