• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬದು ನೀರು ನಿರ್ವಹಣೆ ತರಬೇತಿ

Jul 24 2024, 12:19 AM IST
ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಪಂಯಲ್ಲಿ ಮಳೆ ನೀರು ಕೊಯ್ಲು ಹಾಗೂ ಬದು ನೀರು ನಿರ್ವಹಣೆ ಕುರಿತ ತರಬೇತಿಯನ್ನು ಗ್ರಾಪಂ ಅಧ್ಯಕ್ಷೆ ಅನಿತಾ ನಾಗರಾಜ್ ಉದ್ಘಾಟಿಸಿದರು.

ತುಂಗಭದ್ರಾ ಜಲಾಶಯದಿಂದ 7744 ಕ್ಯುಸೆಕ್ ನೀರು ನದಿಗೆ ಬಿಡುಗಡೆ : ಕಾಲುವೆಗಳಿಗೂ ನೀರು

Jul 23 2024, 12:45 AM IST
ಜಲಾಶಯದ ಕಾಲುವೆಗಳಿಗೂ ನೀರು ಹೊರಬಿಡಲಾಗುತ್ತಿದೆ. ಈಗ ನದಿಗೂ ನೀರು ಹರಿಬಿಡಲಾಗಿದೆ.

ತುಂಗಭದ್ರಾ ಜಲಾಶಯದ ಗೇಟುಗಳಿಂದ ನದಿಗೆ ನೀರು

Jul 23 2024, 12:43 AM IST
ತುಂಗಭದ್ರಾ ಜಲಾಶಯದಿಂದ ಸೋಮವಾರ ಒಟ್ಟು 8750 ಕ್ಯುಸೆಕ್‌ ನೀರು ನದಿಗೆ ಹರಿಬಿಡಲಾಗಿದೆ.

ಕಲುಷಿತ ನೀರು ಸೇವಿಸಿ 20 ಜನರ ಅಸ್ವಸ್ಥ

Jul 23 2024, 12:40 AM IST
ಸಿರವಾರ ತಾಲೂಕಿ ಮಾಡಗಿರಿಯಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡು ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ವಿಚಾರಿಸುತ್ತಿರುವ ಮುಖಂಡ ರವಿ ಬೋಸರಾಜು

ಮುಂಗಾರು ಬೆಳೆಗಾಗಿ ಭದ್ರಾ ನಾಲೆಗೆ ನೀರು ಹರಿಸಿ

Jul 23 2024, 12:38 AM IST
ಭದ್ರಾ ಜಲಾಶಯದಿಂದ 2024- 2025ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲ ಆಗುವಂತೆ ತಕ್ಷಣವೇ ನೀರು ಹರಿಸಬೇಕು ಎಂದು ಭಾರತೀಯ ರೈತ ಒಕ್ಕೂಟ ಧುರೀಣ, ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇಂದಿನಿಂದ ಕಬಿನಿ ನಾಲೆಗಳಿಗೆ ನೀರು

Jul 23 2024, 12:35 AM IST
ಮಂಗಳವಾರದಿಂದಲೇ ಕಬಿನಿ, ರಾಂಪುರ, ಹುಲ್ಲಹಳ್ಳಿ ಮತ್ತು ನುಗು ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸುವುದಾಗಿ ತೀರ್ಮಾನ

ನೀರು ಬಳಕೆಯಲ್ಲಿ ರೈತರಿಗೆ ವೈಜ್ಞಾನಿಕ ಪ್ರಜ್ಞೆ ಅಗತ್ಯ: ನಂಜುಂಡೇಗೌಡ

Jul 23 2024, 12:35 AM IST
ಕರ್ನಾಟಕದಲ್ಲಿ ಅತಿ ಹೆಚ್ಚು ನೀರು ಕೆಆರ್‌ಎಸ್ ಅಚ್ಚುಕಟ್ಟು ಭಾಗದಲ್ಲಿ ಅಪವ್ಯಯವಾಗುತ್ತಿದೆ. ಈ ಭಾಗದ ರೈತರಲ್ಲಿ ನೀರಿನ ಮಹತ್ವದ ಅರಿವಿಲ್ಲ. ಕಳೆದ ವರ್ಷ ಭೀಕರ ಬರಗಾಲವನ್ನು ಎದುರಿಸಿದ್ದೇವೆ. ಜಲಸಂಪನ್ಮೂಲ ಇಲಾಖೆಯವರೊಟ್ಟಿಗೆ ರೈತರು ಮತ್ತು ನೀರು ಬಳಕೆದಾರರ ಸಹಕಾರ ಸಂಘದ ಪ್ರತಿನಿಧಿಗಳು ಸಹಕಾರ ನೀಡಿ ನೀರಿನ ಮಹತ್ವವನ್ನು ಅರ್ಥೈಸಿಕೊಂಡು ನೀರಿನ ಮಿತವ್ಯಯ ಮತ್ತು ಸದ್ಬಳಕೆ ಮಾಡಿಕೊಳ್ಳುವ ಹಾಗೆ ವೈಜ್ಞಾನಿಕವಾಗಿ ತರಬೇತಿ ಪಡೆಯಬೇಕು.

ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ: ಜಿಲ್ಲಾಧಿಕಾರಿ ಡಾ.ಕುಮಾರ

Jul 23 2024, 12:33 AM IST
ಪ್ರಸಿದ್ಧ ಪ್ರವಾಸಿ ತಾಣ ಮುತ್ತತ್ತಿಗೆ ಸೋಮವಾರ ಸಂಜೆ ಭೇಟಿ ನೀಡಿ ಕಂದಾಯ ಇಲಾಖೆ ಮತ್ತು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ಕಳೆದ ಹಲವು ದಿನಗಳಿಂದ ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದೆ. ನದಿಗಳು ಯಾವುದೇ ಸಮಯದಲ್ಲಾದರೂ ತುಂಬಿ ಹರಿಯಬಹುದು.

ಭದ್ರಾ ಅಚ್ಚುಕಟ್ಟಿಗೆ 2 ಬೆಳೆಗೆ ಅಧಿಕಾರಿಗಳು ನೀರು ಕೊಡಲಿ : ಶಾಸಕ ಕೆ.ಎಸ್.ಬಸವಂತಪ್ಪ

Jul 22 2024, 01:27 AM IST
ಭದ್ರಾ ಅಣೆಕಟ್ಟೆಯ ನೀರು ಯಾವುದೇ ರೀತಿ ವ್ಯರ್ಥವಾಗದಂತೆ ಸಂಗ್ರಹಿಸಿಟ್ಟುಕೊಂಡು, ಎರಡು ಬೆಳೆಗಳಿಗೆ ಸಮರ್ಪಕವಾಗಿ ನೀರೊದಗಿಸುವ ಕೆಲಸ ನೀರಾವರಿ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು ದಾವಣಗೆರೆಯಲ್ಲಿ ಮಾಡಿದ್ದಾರೆ.

ಹಿರಣ್ಯಕೇಶಿ ನದಿಯಿಂದ ಘಟಪ್ರಭಾ ನದಿಗೆ 16 ಸಾವಿರ ಕ್ಯುಸೆಕ್‌ ನೀರು : 5 ಸೇತುವೆ ಜಲಾವೃತ; ಸಂಚಾರ ಅಸ್ತವ್ಯಸ್ತ

Jul 22 2024, 01:25 AM IST
ಹಿರಣ್ಯಕೇಶಿ ನದಿಯಿಂದ ಘಟಪ್ರಭಾ ನದಿಗೆ ಸುಮಾರು 16 ಸಾವಿರ ಕ್ಯುಸೆಕ್‌ ನೀರು ಹರಿದು ಬರುತ್ತಿರುವುದರಿಂದ ಮೂಡಲಗಿ ತಾಲೂಕಿನ ಐದು ಸೇತುವೆಗಳು (ಬ್ರೀಡ್ಜ್‌ ಕಂ ಬ್ಯಾರೇಜ್) ಭಾನುವಾರ ಮುಳುಗಡೆಗೊಂಡು, ಸಂಚಾರ ಸ್ಥಗಿತಗೊಂಡಿದೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 183
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved