• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರದಿಂದ ಕುಡಿವ ನೀರು ಬದಲು ವಿಷ ಪೂರೈಕೆ

Jun 16 2024, 01:50 AM IST
ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಸೇವಿಸಿ ಜನ ಸಾವಿಗೀಡಾಗುತ್ತಿರುವ, ಅನಾರೋಗ್ಯದಿಂದ ಆಸ್ಪತ್ರೆ ಸೇರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಗೆ ಶುದ್ಧ ಕುಡಿಯುವ ನೀರು ನೀಡಬೇಕಾದ ರಾಜ್ಯ ಸರ್ಕಾರ ವಿಷ ಕೊಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಆರೋಪಿಸಿದರು.

ಆಳಂದ ತಾಲೂಕಿನ 10 ಕೆರೆ, ಗೋಕಟ್ಟೆಗೆ ಮಳೆ ನೀರು ಭರ್ತಿ

Jun 14 2024, 01:08 AM IST
ಬೇಸಿಗೆ ವಿಪರೀತ ಬಿಸಿಲು ಮತ್ತು ನೀರಿನ ಸಮಸ್ಯೆಯಿಂದ ತತ್ತರಿಸಿಹೋಗಿದ್ದ ಆಳಂದ ತಾಲೂಕಿನಲ್ಲಿ ಜೂನ್ ಆರಂಭದಲ್ಲೇ ಮಳೆರಾಯ ಆಗಮನದಿಂದಾಗಿ ಎಲ್ಲಡೆ ಅಂತಜರ್ಲ ಹೆಚ್ಚಳವಾಗಿ ಬಹುತೇಕ ಕಡೆ ನೀರಿನ ಬರ ಹಿಂಗತೊಡಗಿದೆ.

ಬ್ಯಾರೇಜ್‌ಗಳಿಗೆ ನೀರು ತುಂಬಿಸುವ ಯೋಜನೆ ನನೆಗುದಿಗೆ!

Jun 14 2024, 01:06 AM IST
ಕೃಷಿ ಚಟುವಟಿಕೆ ಮತ್ತು ಕುಡಿಯುವ ನೀರಿಗೆ ನೆರವು ಕಲ್ಪಿಸುವ ಉದ್ದೇಶದಿಂದ ರೂಪಿಸಿರುವ ಹುಕ್ಕೇರಿ ತಾಲೂಕಿನ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯೊಂದು ಕಳೆದ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಇದರೊಂದಿಗೆ ಬಹುನಿರೀಕ್ಷಿತ ಈ ಯೋಜನೆ ಆರಂಭಿಕ ಹಂತದಲ್ಲೇ ಮುಗ್ಗರಿಸುವ ಅನುಮಾನ ವ್ಯಕ್ತವಾಗಿದೆ. ರೈತ ಸಮುದಾಯದಲ್ಲಿ ಬಹು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದ ತಾಲೂಕಿನ ಆಯ್ದ ಬ್ಯಾರೇಜ್‌ಗಳಿಗೆ ನೀರು ತುಂಬಿಸುವ ಈ ಯೋಜನೆ ಅನುಷ್ಠಾನಕ್ಕೆ ಇದೀಗ ಮೀನಮೇಷ ಎಣಿಸಲಾಗುತ್ತಿದೆ. ಹೀಗಾಗಿ, ಈಗ ಜನರಲ್ಲಿ ನಿರಾಸೆಯ ಛಾಯೆ ಮೂಡಿದಂತಾಗಿದೆ.

ಯರಜಂತಿ, ದೊಡ್ಡೀಲಿಲ್ಲ ನೀರು: ಪರಿತಪಿಸ್ತಿದ್ದಾರೆ ಜನ್ರು

Jun 13 2024, 12:46 AM IST
ಲಿಂಗಸುಗೂರು ತಾಲೂಕು ಪೈದೊಡ್ಡಿ ಗ್ರಾಪಂ ವ್ಯಾಪ್ತಿ ಗ್ರಾಮದಲ್ಲಿ ಕುಡಿವ ನೀರಿಗೆ ಹಾಹಾಕಾರ. ಗ್ರಾಮ ಆಡಳಿತಕ್ಕೆ ಹಲವು ಬಾರಿ ಸಮಸ್ಯೆ ಹೇಳಿದ್ರೂ ಪರಿಹಾರ ಸಿಕ್ಕಿಲ್ಲ ಅಂತಾರೆ ಇಲ್ಲಿ ಮಂದಿ

ಹೂವಿನಹಡಗಲಿಯಲ್ಲಿ ಬತ್ತಿದ ಕೆರೆಗಳಿಗೆ ನೀರು, ವಾರದಲ್ಲೇ ಜೀವ ಕಳೆ

Jun 12 2024, 12:33 AM IST
ಕಳೆದ ವರ್ಷ ಮಳೆ ಕೊರತೆಯಿಂದ ಹೂವಿನಹಡಗಲಿ ತಾಲೂಕಿನ ಕೆರೆಗಳು ಬತ್ತಿಹೋಗಿವೆ. ಈಗ ಕೆರೆ ತುಂಬಿಸುವ ಯೋಜನೆಯಡಿ 10 ಕೆರೆಗಳಿಗೆ ನೀರು ಹರಿಸಲು ಸಿದ್ಧತೆ ನಡೆಸಲಾಗಿದೆ. ತುಂಗಭದ್ರಾ ನದಿಗೆ ಒಳ ಹರಿವು ಹೆಚ್ಚಳವಾಗುವ ಲಕ್ಷಣ ಕಂಡುಬಂದಿದೆ.

ಶೀಘ್ರದಲ್ಲಿಯೇ ಭದ್ರಾ ಡ್ಯಾಂನಿಂದ ಶುದ್ದ ಕುಡಿಯುವ ನೀರು

Jun 12 2024, 12:30 AM IST
ಲಕ್ಕುವಳ್ಳಿ ಡ್ಯಾಂ ಬಳಿ ಹೊಸದುರ್ಗ ತಾಲೂಕಿಗೆ ಸರಬರಾಜು ಮಾಡುವ ಬಹುಗ್ರಾಮದ ಕುಡಿಯುವ ನೀರಿನ ಯೋಜನೆಯ ಸ್ಥಳ ಪರಿಶೀಲನೆ ವೇಳೆ ಯೋಜನೆಯ ನೀಲನಕ್ಷೆ ವೀಕ್ಷಣೆ ಮಾಡುತ್ತಿರುವುದು

ನೀರು, ರೈತರಿಗೆ ಬೀಜ ಕೊರತೆಯಾಗದಂತೆ ಎಚ್ಚರ ವಹಿಸಿ

Jun 11 2024, 01:35 AM IST
ತಾಲೂಕಿನಾದ್ಯಂತ ಜನರಿಗೆ ಕುಡಿಯುವ ನೀರು ಹಾಗೂ ರೈತರಿಗೆ ಬೀಜದ ಕೊರತೆಯಾಗದಂತೆ ಎಚ್ಚರವಹಿಸಬೇಕು ಎಂದು ಶಾಸಕ ವಿಠ್ಠಲ ಕಟಕಧೋಂಡ ಅಧಿಕಾರಿಗಳಿಗೆ ಹೇಳಿದರು.

‘ಬೆಟ್ಟದ ನೀರು ಹರಿಯಲು ಕಾಲುವೆ ನಿರ್ಮಿಸಿ’

Jun 11 2024, 01:34 AM IST
ಹೇಮಾದ್ರಿ ಬೆಟ್ಟದಿಂದ ಬರುವ ನೀರಿಗೆ ಕಾಲುವೆಗಳನ್ನು ಮಾಡಿದ್ದು ಸುಮಾರು ವರ್ಷಗಳಿಂದ ಈ ಕಾಲುವೆಗಳಲ್ಲಿ ಕಸ ಕಡ್ಡಿ ಸೇರಿ ಮುಚ್ಚಿಹೋಗಿವೆ. ಜೋರಾಗಿ ಮಳೆ ಬಂದಾಗ ಬೆಟ್ಟದ ನೀರು ರೈತರ ಜಮೀನಿನೊಳಗೆ ನುಗ್ಗುತ್ತದೆ.

ಕೃಷ್ಣೆಗೆ ಹರಿದು ಬರುತ್ತಿದೆ ಅಪಾರ ಪ್ರಮಾಣದ ನೀರು!

Jun 11 2024, 01:30 AM IST
ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರಲಾರಂಭಿಸಿದೆ.

ಗೋಕರ್ಣದಲ್ಲಿ ಚರಂಡಿ ನೀರು ದಾಟಿ ದೇವರ ದರ್ಶನಕ್ಕೆ ಹೋಗುವ ಸ್ಥಿತಿ

Jun 11 2024, 01:30 AM IST
ಗೋಕರ್ಣದ ರಸ್ತೆಗಳು ಕೆಸರುಗದ್ದೆಯಂತಾಗಿದ್ದು, ಚರಂಡಿ ನೀರನ್ನು ದಾಟಿಯೇ ಮಹಾಬಲೇಶ್ವರನ ದರ್ಶನಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 172
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved