• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತೀ ಗ್ರಾ.ಪಂ., ಸ್ಥಳೀಯ ಸಂಸ್ಥೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ: ವಿನಾಯಕ ನರ್ವಾಡೆ

May 28 2024, 01:01 AM IST
ತಾಲೂಕು ಮಟ್ಟದ ಟಾಸ್ಕ್‌ ಫೋರ್ಸ್‌ ಸಮಿತಿ ಸಭೆ ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾಕೃತಿಕ ವಿಕೋಪ ಎದುರಿಸುವುದು ಮತ್ತು ಶುದ್ಧ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.

ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸಿ

May 28 2024, 01:01 AM IST
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಹಾರ ಹಾಗೂ ಕುಡಿಯುವ ನೀರು ಮತ್ತು ಮುಂಗಾರು ಪೂರ್ವಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕಾವೇರಿ ನದಿಯೊಡಲು ಸೇರುತ್ತಿದೆ ಕಲುಷಿತ ನೀರು

May 27 2024, 01:10 AM IST
ಮೈಸೂರು ನಗರದ ಕಲುಷಿತ ನೀರು ಕಾವೇರಿ ನದಿಯೊಡಲು ಸೇರುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆಗೆ ಪತ್ರ ಬರೆಯಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.

ನೀರು ಪೂರೈಸದಿದ್ದ ಮೇಲೆ ಬಿಲ್ ಏಕೆ ಪಾವತಿಸಬೇಕು?

May 27 2024, 01:05 AM IST
ಚನ್ನಪಟ್ಟಣ: ಕಳೆದ ಎರಡು ಮೂರು ತಿಂಗಳಿನಿಂದ ನಗರ ಪ್ರದೇಶದಲ್ಲಿ ಜಲಮಂಡಳಿ ಸಮರ್ಪಕವಾಗಿ ನೀರು ಪೂರೈಸದಿದ್ದರೂ ಪ್ರತಿ ತಿಂಗಳು ಕರಾರುವಕ್ಕಾಗಿ ನೀರಿನ ಬಿಲ್ ಮಾತ್ರ ನೀಡುತ್ತದೆ. ನೀರಿನ ಬಿಲ್ ಪಾವತಿಸುವಂತೆ ಕಟ್ಟುನಿಟ್ಟಾಗಿ ಸೂಚಿಸುತ್ತದೆ. ಜಲಮಂಡಲಿಯ ಈ ನಡೆಯನ್ನು ಕೆಲ ನಗರನಿವಾಸಿಗಳು ವಿರೋಧಿಸಿ, ನೀರು ಪೂರೈಕೆ ಮಾಡದ ಮೇಲೆ ನೀರಿನ ಬಿಲ್ ಏಕೆ ಪಾವತಿಸಬೇಕು ಎಂದು ಸೆಡ್ಡು ಹೊಡೆದಿದ್ದಾರೆ.

ನಿತ್ಯ ಜನರಿಗೆ ನೀರು ತಪ್ಪದೇ ಒದಗಿಸಿ: ದರ್ಶನಾಪುರ

May 27 2024, 01:04 AM IST
ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ

May 27 2024, 01:03 AM IST
ಗುತ್ತಿ ಬಸವಣ್ಣ ಮತ್ತು ತಿಡಿಗುಂದಿ ಶಾಖಾ ಕಾಲುವೆಯಿಂದ ತಾಲೂಕಿನ ಕಾಲುವೆಯ ಕೊನೆಯ ಭಾಗದವರೆಗೂ ನೀರು ಹರಿಸಿ ಕೆರೆ, ಕಟ್ಟೆ, ಹಳ್ಳ, ಕೊಳ್ಳ ತುಂಬಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ತಾಲೂಕಿನ ತಡವಗಲಗಾ ಗ್ರಾಮದ ಜೋಡ ಗುಡಿ ಹತ್ತಿರ ವಿಜಯಪುರ ಮುಖ್ಯ ರಸ್ತೆಯ ತಡೆದು ನೂರಾರು ರೈತರು ಪ್ರತಿಭಟನೆ ನಡೆಸಿದರು.

ಕಲುಷಿತ ನೀರು ಪೂರೈಕೆ ಕೇಸ್: ಡೀಸಿ ಪರಿಶೀಲನೆ

May 27 2024, 01:03 AM IST
ಮಧುವನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು‌ ಕುಡಿದು ಗ್ರಾಮಸ್ಥರಲ್ಲಿ ವಾಂತಿಭೇದಿ ಕಾಣಿಸಿಕೊಂಡು 15ಕ್ಕೂ ಹೆಚ್ಚು ಮಂದಿ ಅಸ್ಪಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಬಡಾವಣೆಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

ಎಕ್ಸ್‌ಪ್ರೆಸ್ ಕೆನಾಲ್ ನಿಂದ ನೀರು ಕೊಡಲು ಸಾಧ್ಯವಿಲ್ಲ: ಎಂ.ಟಿ.ಕೃಷ್ಣಪ್ಪ

May 27 2024, 01:02 AM IST
ಜಿಲ್ಲೆಯ ರೈತರ ಜೀವನ್ಮರಣದ ಪ್ರಶ್ನೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮೌನವಹಿಸಿದ್ದಾರೆ. ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಕೂಡಲೇ ಎಕ್ಸ್ ಪ್ರೆಸ್ ಕೆನಾಲ್ ನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಮೇ ೩೦ ರಂದು ಬೆಳಗ್ಗೆಯಿಂದಲೇ ಜಿಲ್ಲಾ ಉಸ್ತುವಾರಿ ಸಚಿವರೂ, ಗೃಹಸಚಿವರೂ ಅಗಿರುವ ಡಾ.ಜಿ.ಪರಮೇಶ್ವರ್ ರವರ ತುಮಕೂರಿನ ನಿವಾಸದ ಮುಂದೆ ಸಾವಿರಾರು ರೈತರೊಂದಿಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

15 ದಿನಗಳಲ್ಲಿ ನಾಲ್ವರ ಸಾವು: ಮಲಮಿಶ್ರಿತ ನೀರು ಸೇವನೆ ಕಾರಣ?

May 27 2024, 01:02 AM IST
ಇಲ್ಲಿಗೆ ಸಮೀಪದ ಅಲ್ಲಿಪೂರ ಗ್ರಾಮದಲ್ಲಿ 15 ದಿನಗಳ ಅಂತರದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ನಾಲ್ವರು ಮೃತಪಟ್ಟಿದ್ದು, ಕಲುಷಿತ ನೀರು ಸೇವನೆಯೇ ಈ ಸಾವಿಗೆ ಕಾರಣ ಎಂಬ ಆರೋಪ ಇದೀಗ ಕೇಳಿಬಂದಿದೆ.

ಬುದ್ಧನಾಗುವುದೆಂದರೆ ಹನಿ ನೀರು ಸಾಗರ ಸೇರಿದಂತೆ

May 26 2024, 01:39 AM IST
ಧ್ಯಾನವು ಮನಸ್ಸನ್ನು ಕ್ರಮಬದ್ಧಗೊಳಿಸುತ್ತದೆ. ಶಿಸ್ತನ್ನು ಮೈಗೂಡಿಸಿಕೊಂಡಲ್ಲಿ ಜೀವ ಸಹಜವಾಗಿ ಸರಿದಾರಿಯಲ್ಲಿ ಸಾಗಲಿದೆ. ಅದು ಬುದ್ಧನ ದಾರಿ ಹನಿ ಸಾಗರವಾಗುವ ಹಾಗೆ ಎಂದು ಎಂದು ನಿವೃತ್ತ ಶಿಕ್ಷಕ ಮದ್ದೂರು ದೇವರಾಜು ಹೇಳಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 172
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved