• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆ- ಕಟ್ಟೆಗಳಿಗೆ ಹರಿಯುತ್ತಿರುವ ಫೇವರಿಚ್ ಮೆಗಾ ಫುಡ್ ಪಾರ್ಕ್ ತ್ಯಾಜ್ಯ ನೀರು

Jul 05 2024, 12:46 AM IST
ಕೆರೆ ನೀರು ಕಲುಷಿತಗೊಂಡಿರುವುದುರಿಂದ ಫುಡ್ ಪಾರ್ಕ್ ವ್ಯಾಪ್ತಿಯ ತಾಲೂಕಿನ ಬೂಕನಕೆರೆ ವ್ಯಾಪ್ತಿಯ ಐಚನಹಳ್ಳಿ, ಬಣ್ಣೇನಹಳ್ಳಿ, ತಗಡೂರು, ವೆಂಕಟರಾಜಪುರ, ಅಶೋಕನಗರ, ಚೀಕನಹಳ್ಳಿ ಮುಂತಾದ ಗ್ರಾಮಗಳ ಜನ ಗಂಭೀರ ಅಪಾಯಕ್ಕೆ ಸಿಲುಕಿದ್ದಾರೆ. ಬಣ್ಣೇನಹಳ್ಳಿ ಬಳಿ ಸ್ಥಾಪನೆಯಾದ ಫೇವರಿಚ್ ಮೆಗಾ ಫುಡ್ ಪಾರ್ಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದರು.

ಮನೆ, ತೋಟಗಳಿಗೆ ನುಗ್ಗಿದ ನೀರು

Jul 05 2024, 12:45 AM IST
ಗುಂಡಿಬೈಲ್, ಚಿಕ್ಕನಕೋಡ, ಮುಟ್ಟಾ, ಹೆಬೈಲ್, ಕೆಂಚಗಾರ, ಗುಂಡಬಾಳ ದೇವಸ್ಥಾನ ಕೇರಿ, ಹಡಿನಬಾಳ, ಖರ್ವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಥಗೇರಿ, ಕೂಡ್ಲ ನದಿ ತಟದ ಎಡಬಲ ದಂಡೆಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಶುದ್ಧ ಕುಡಿವ ನೀರು ಪೂರೈಕೆಗೆ ಕ್ರಮವಹಿಸಿ

Jul 04 2024, 01:11 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಕುಡಿವ ನೀರು ಪೂರೈಸುತ್ತಿಲ್ಲವೆಂದು ಶಾಸಕರಿಗೆ ದೂರು

Jul 04 2024, 01:07 AM IST
ಪುರಸಭೆ ವ್ಯಾಪ್ತಿಯಲ್ಲಿ ಬರುವ ಅನೇಕ ವಾರ್ಡುಗಳಲ್ಲಿ ಶುದ್ಧ ನೀರು ಪೂರೈಕೆ ಆಗುತ್ತಿಲ್ಲ ಮುಖ್ಯಾಧಿಕಾರಿಗಳು, ಇಂಜನಿಯರ್‌ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಅಕ್ರಮ ಮನೆಗಳ ನಿರ್ಮಾಣ ಪರಿಶೀಲಿಸುತ್ತಿಲ್ಲ ಜಾತಿ ತಾರತಮ್ಯತೆ ನಡೆಸುತ್ತಿದ್ದಾರೆ.

ಮುಲ್ಲಾಮಾರಿ ಜಲಾಶಯದಿಂದ 650 ಕ್ಯುಸೆಕ್ ನೀರು ನದಿಗೆ

Jul 04 2024, 01:04 AM IST
ಚಿಂಚೋಳಿ ತಾಲೂಕಿನಲ್ಲಿ ಕಳೆದ ಮಂಗಳವಾರ ರಾತ್ರಿ ಭಾರಿ ಬಿರುಗಾಳಿ ಸಮೇತವಾಗಿ ಸುರಿದ ಧಾರಾಕಾರವಾಗಿ ಮಳೆಯಿಂದಾಗಿ ಅನೇಕ ತಾಂಡಾ/ ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಪೂರೈಕೆ ಇಲ್ಲದೇ ಜನರು ತೊಂದರೆಪಡಬೇಕಾಯಿತು.

2 ವರ್ಷದಲ್ಲಿ 54 ಕೆರೆಗೆ ಎತ್ತಿನಹೊಳೆ ನೀರು ಹರಿಸಲು ಕ್ರಮ

Jul 04 2024, 01:03 AM IST
ತಾಲೂಕಿನ ದೊಡ್ಡೇರಿ ಹೋಬಳಿಯ 9 ಕೆರೆ ಸೇರಿ ಒಟ್ಟು 54 ಕೆರೆಗಳಿಗೆ ಇನ್ನೆರೆಡು ವರ್ಷದ ಒಳಗೆ ಎತ್ತಿನಹೊಳೆ ನೀರು ತುಂಬಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭರವಸೆ ನೀಡಿದರು.

ನೀರು ಪೋಲು, ಕೇಳೋರಿಲ್ಲ ಗ್ರಾಮಸ್ಥರ ಗೋಳು

Jul 03 2024, 12:21 AM IST
ನಂಜನಗೂಡು ಬಳಿಯ ಕಬಿನಿ ಮುಖ್ಯ ಪೈಪ್‌ ಒಡೆದು ನೀರು ಸೋರಿಕೆ ಹಿನ್ನಲೆ ಗುಂಡ್ಲುಪೇಟೆಗೆ ಕಬಿನಿ ನೀರು ಸ್ಥಗಿತಗೊಂಡಿದೆ.

ವಾರದಿಂದ ಕಲುಷಿತ ನೀರು ಪೂರೈಕೆ

Jul 03 2024, 12:21 AM IST
ಕಳೆದ 7 ದಿನಗಳಿಂದ ಕಲುಷಿತ ನೀರು ಪೂರೈಕೆ ಆಗುತ್ತಿದ್ದು ಜನರು ಕುಡಿಯಲು ನೀರಿಲ್ಲದೇ ಪರದಾಡುತ್ತಿರುವ ಸ್ಥಿತಿ ಚಾಮರಾಜನಗರದ 17 ನೇ ವಾರ್ಡ್ ನ ಉಪ್ಪಾರ ಬೀದಿಯಲ್ಲಿ ನಿರ್ಮಾಣವಾಗಿದೆ.

೩೦ ಕೋಟಿ ರು. ಖರ್ಚಾದರೂ ಹಾವೇರಿಗೆ ನೀರು ಬರಲಿಲ್ಲ-ಸಚಿವ ಪಾಟೀಲ

Jul 03 2024, 12:19 AM IST
ಹಾವೇರಿ ನಗರಕ್ಕೆ ೨೪-೭ ನೀರು ಸರಬರಾಜು ಮಾಡುವ ೩೩ ಕೋಟಿ ರು. ವೆಚ್ಚದ ಯೋಜನೆಗೆ ೨೦೧೪ರಲ್ಲೇ ಕಾರ್ಯಾದೇಶ ನೀಡಿ ೩೦ ಕೋಟಿ ರು. ಖರ್ಚು ಮಾಡಿದ್ದರೂ ನೀರು ಕೊಡಲು ಆಗಿಲ್ಲ. ೧೦ ವರ್ಷದಲ್ಲಿ ಒಂದು ಯೋಜನೆಯನ್ನು ೧೪ ಬಾರಿ ವಿಸ್ತರಣೆ ಮಾಡಿದರೂ ೨೧ ದಿನಕ್ಕೆ ನೀರು ಕೊಡುತ್ತಿದ್ದೀರಿ.

ಕಲುಷಿತ ನೀರು ಸೇವನೆ: ಮೂವರು ಅಸ್ವಸ್ಥ

Jul 02 2024, 01:43 AM IST
ಹುಣಸಗಿ ತಾಲೂಕಿನ ಮಾರನಾಳ ಗ್ರಾಮದ ದಲಿತರ ಕೇರಿಯಲ್ಲಿರುವ ಬೋರವೆಲ್ ಕೆಳಗೆ ಚರಂಡಿ ನೀರು‌ ಹೋಗುತ್ತಿರುವುದು
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 183
  • next >

More Trending News

Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved