• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಿ: ಡಿಸಿ

May 26 2024, 01:33 AM IST
ನೀರು ಪೂರೈಕೆ ಬಗ್ಗೆ ಮುಂಚಿತವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಈ ಬಗ್ಗೆ ಸೋಮವಾರದೊಳಗೆ ಮೈಕ್ರೋ ಪ್ಲ್ಯಾನ್ ಸಲ್ಲಿಸುವಂತೆ ಪಾಲಿಕೆ ಆಯುಕ್ತರಿಗೆ ಡಿ.ಸಿ ನಿರ್ದೇಶನ ನೀಡಿದರು

ಮಳೆಗಾಲ, ನಗರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ

May 25 2024, 01:37 AM IST
ಸಾರ್ವಜನಿಕರಿಗೆ ಡೆಂಘೀ ಮತ್ತು ಚಿಕುನ್‌ ಗುನ್ಯ ಕಾಯಿಲೆಗಳ ಬಗ್ಗೆ ಎಚ್ಚರವಿರಲಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಗೋವಿಂದರೆಡ್ಡಿ ಸೂಚನೆ ನೀಡಿದರು.

ಕಲುಷಿತ ನೀರು; 1130 ವಾಂತಿ ಭೇದಿ ಪ್ರಕರಣ ದಾಖಲು

May 25 2024, 01:32 AM IST
ನೀರು ಪೂರೈಕೆ ಮಾಡುವ ವೇಳೆಯಲ್ಲಿ ಸ್ವಚ್ಛತೆ ಇಲ್ಲದೇ ಇರುವುದೇ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಲು ಪ್ರಮುಖ ಕಾರಣ

ಕಾವೇರಿ ನದಿ ಸೇರುತ್ತಿರುವ ರಾಸಾಯನಿಕಯುಕ್ತ ಕಲುಷಿತ ನೀರು..!

May 25 2024, 12:54 AM IST
ಮೈಸೂರು ಜಿಲ್ಲೆಯ ಸುತ್ತಮುತ್ತಲು ಕೈಗಾರಿಕೆ ಪ್ರದೇಶಗಳಲ್ಲಿರುವ ವಿವಿಧ ಕಾರ್ಖಾನೆಗಳ ಕಲುಷಿತ ನೀರು ಕೆಳಭಾಗಕ್ಕೆ ಹರಿದುಬರುತ್ತಿದೆ. ಬಣ್ಣದ ಕಾರ್ಖಾನೆ ಹಾಗೂ ಕೈಗಾರಿಕಾ ಪ್ರದೇಶದಿಂದ ಹರಿದು ಬಿಡಲಾದ ಕಲುಷಿತ ರಾಸಾಯನಿಕ ನೀರು ನಾಲೆಯಂತೆಯೇ ನೊರೆ ತುಂಬಿ ಹರಿದು ಬಂದು ಕಾವೇರಿ ನದಿ ಸೇರಿ ಮಿಶ್ರತವಾಗುತ್ತಿದೆ.

ನೊರೆಯುಕ್ತ ನೀರು ಕುಡಿದು ಬದುಕಿದ್ದಾರೆ ಅಫಜಲ್ಪುರದ ಜನ

May 25 2024, 12:54 AM IST
ಅಫಜಲ್ಪುರ ಪಟ್ಟಣದ 23 ವಾರ್ಡ್‌ಗಳ ಸುಮಾರು 30 ಸಾವಿರ ಜನರ ಪೈಕಿ ಬಹುತೇಕರು ಪುರಸಭೆಯವರು ಸರಬರಾಜು ಮಾಡುವ ಫಿಲ್ಟರ್ ಆಗದ ನೊರೆಯುಕ್ತ, ದುರ್ನಾತ ಬೀರುವ ಕಲುಷಿತ ನೀರು ಕುಡಿದು ಬದುಕುತ್ತಿದ್ದಾರೆ.

ಕುಶಾಲನಗರ: ಬಡಾವಣೆಗಳಿಗೆ ನುಗ್ಗಿದ ಮಳೆ ನೀರು

May 25 2024, 12:50 AM IST
ಬೆಟ್ಟ ಗುಡ್ಡಗಳಿಂದ ಹರಿದ ನೀರು ತಗ್ಗು ಪ್ರದೇಶದ ಬಡಾವಣೆಗಳಿಗೆ ನುಗ್ಗಿ ರಸ್ತೆ, ಮನೆಗಳ ಮೂಲಕ ಹರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಇಂಡಿ ಶಾಖಾ ಕಾಲುವೆಗೆ ನೀರು ಹರಿಸಲು ಆಗ್ರಹ

May 25 2024, 12:49 AM IST
ಇಂಡಿ ಶಾಖಾ ಕಾಲುವೆಗೆ ನೀರು ಹರಿಸಬೇಕು, ತಾಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸಬೇಕು. ಮಳೆಗಾಲದಲ್ಲಿ ಕಾಲುವೆ ಮೂಲಕವಾಗಲಿ, ನದಿ,ಹಳ್ಳ ಕೊಳ್ಳಗಳ ಮೂಲಕ ಹರಿಯುವ ನೀರು ಕೆರೆ, ಬಾಂದಾರಗಳನ್ನು ತುಂಬಿಸಬೇಕು ಎಂದು ಆಗ್ರಹಿಸಿ ರೈತರು ತಾಲೂಕಿನ ತಡವಲಗಾ ಜೋಡಗುಡಿ ಬಳಿ ಹಾದು ಹೋಗಿರುವ ಇಂಡಿ-ವಿಜಯಪುರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಹಾನಗಲ್ಲ: ಕುಡಿಯುವ ನೀರಿಗೆ ಕೊಳಚೆ ನೀರು ಸೇರ್ಪಡೆ!

May 25 2024, 12:48 AM IST
ಹಾನಗಲ್ಲ ಪಟ್ಟಣದ ೩೦ ಸಾವಿರ ಜನರಿಗೆ ಪೂರೈಕೆ ಮಾಡುವ ಕುಡಿಯುವ ನೀರಿನಲ್ಲಿ ಕೊಳಚೆ ನೀರು ಸೇರ್ಪಡೆ ಆಗುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಟ್ಯಾಂಕರ್ ಮೂಲಕ ನೀರು ಸರಬರಾಜು, ಆತಂಕ ಬೇಡ: ಶಾಸಕ ಬಾದರ್ಲಿ

May 24 2024, 12:50 AM IST
ಜನರು ನೀರನ್ನು ಮಿತವಾಗಿ ಬಳಸಬೇಕು. ಅನಗತ್ಯವಾಗಿ ನೀರನ್ನು ಪೋಲು ಮಾಡಬಾರದು.ನೀರಿನ ಕೊರತೆ ಇರುವುದರಿಂದ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ತೀರ್ಮಾನಿಸಿದಂತೆ ಹತ್ತು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಭದ್ರಾ ಡ್ಯಾಂ ನೀರು ಹರಿಸದಂತೆ ಒತ್ತಾಯ

May 24 2024, 12:48 AM IST
ಭದ್ರಾ ಡ್ಯಾಂನಿಂದ ನದಿಗೆ ನಿತ್ಯವೂ 2 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ಆದೇಶ ಹೊರಡಿಸಿದೆ. ಆದೇಶ ಶೀಘ್ರ ಹಿಂಪಡೆಯಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮೇಲೆ ಒತ್ತಡ ಹೇರುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಭಾರತೀಯ ರೈತ ಒಕ್ಕೂಟದ ಭದ್ರಾ ಶಾಖೆ ಒತ್ತಾಯಿಸಿದೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 172
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved