• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲುಷಿತ ನೀರು ಪೂರೈಕೆ ಆಗದಂತೆ ನಿಗಾ ವಹಿಸಿ: ಸುರೇಶ ಇಟ್ನಾಳ್

Jul 02 2024, 01:36 AM IST
ಜಿಲ್ಲೆಯ ಎಲ್ಲ ಗ್ರಾಮಗಳ ವ್ಯಾಪ್ತಿಯಲ್ಲಿ ಪೂರೈಕೆಯಾಗುವ ನೀರು ಕಲುಷಿತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಂಗ್ಳೂರು ವಿಮಾನ ನಿಲ್ದಾಣದ ಮಳೆ ನೀರು ಹರಿದು ನೆರೆ ಭೀತಿ: ಪ್ರತಿಭಟನೆ

Jul 02 2024, 01:34 AM IST
ವಿಮಾನ ನಿಲ್ದಾಣದ ಅವೈಜ್ಞಾನಿಕ ಚರಂಡಿ ಸಂಪರ್ಕದಿಂದ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ಗ್ರಾಮಸ್ಥರು ಸೇರಿ ಕೆಂಜಾರಿನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಮುಖ್ಯ ದ್ವಾರವನ್ನೇ ಬಂದ್‌ ಮಾಡಿ ಸೋಮವಾರ ಪ್ರತಿಭಟನೆ ನಡೆಸಿದ ವಿದ್ಯಮಾನ ನಡೆದಿದೆ.

.ದೇಗುಲ ಬಳಿ ಕೊಳಚೆ ನೀರು ಸಂಗ್ರಹ

Jul 02 2024, 01:33 AM IST
ಈ ಮೊದಲು ಮಳೆ ನೀರು ಕೆರೆಗೆ ಹರಿಯಲು ಕಾಲುವೆ ಇತ್ತು. ಆದರೆ ಮಾರ್ಗ ಬದಲಿಸಿ ನೀರು ಪೈಪ್‌ಲೈನ್‌ ಮೂಲಕ ಹರಿಯುವಂತೆ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಲಾಗಿದೆ. ಈ ಪೈಪ್‌ ಮಣ್ಣಿನಲ್ಲಿ ಮುಚ್ಚಿದೆ. ಇದರಿಂದಾಗಿ ನೀರು ನಿಂತು ಪಾಚಿ ಕಟ್ಟಿದೆ.

ರಾಸಾಯನಿಕ ತ್ಯಾಜ್ಯ ಹಳ್ಳಕ್ಕೆ: ನೀರು ಕಲುಷಿತ

Jul 01 2024, 01:56 AM IST
ಹುಮನಾಬಾದ್‌ ಕೈಗಾರಿಕಾ ಪ್ರದೇಶದ ಕೆಲ ಕಾರ್ಖಾನೆಗಳ ರಾಸಾಯನಿಕದಿಂದ ನೀರು ಕಲುಷಿತ. ಈ ನೀರು ಬೀದರ್‌ ಸೇರಿದಂತೆ ಮತ್ತಿತರ ನಗರ ಪಟ್ಟಣದ ಜನತೆಗೆ ಕುಡಿಯುವ ನೀರು ಪೂರೈಕೆಗೂ ಸಾಗುವುದು ಆತಂಕ ತಂದಿದ್ದರೂ ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾತ್ರ ಮೌನಕ್ಕೆ ಜಾರಿದ್ದಾರೆ.

ಕಲುಷಿತ ನೀರು ಬಳಸದಂತೆ ಜಾಗೃತಿ ಮೂಡಿಸಿ: ಮೋಹನರಾಜ್

Jul 01 2024, 01:49 AM IST
ಆರೋಗ್ಯ ಇಲಾಖೆಯಿಂದ ಕಡ್ಡಾಯವಾಗಿ ನಿಯಮಿತವಾಗಿ ನೀರಿನ ಪರೀಕ್ಷೆಗಳನ್ನು ಮಾಡಿಸಬೇಕು.

ನಾಲೆಗೆ ನೀರು ಬಿಡುಗಡೆಗೆ ಸದಾ ಸಿದ್ಧ: ಚಲುವರಾಯಸ್ವಾಮಿ

Jul 01 2024, 01:46 AM IST
ನೀರು ಬಿಡುಗಡೆ ಮಾಡುವ ಸಂಬಂಧ ರೈತರು ಪ್ರತಿಭಟನೆ ಮಾಡುವ, ವಿಪಕ್ಷದವರು ಕೂಗಾಡುವ ಅವಶ್ಯಕತೆ ಇಲ್ಲ. ನಾಲಾ ಆಧುನೀಕರಣ ಕಾಮಗಾರಿ ನಡೆಸುತ್ತಿರುವವರಿಗೂ ಈಗಾಗಲೇ ಮುನ್ಸೂಚನೆ ನೀಡಿದ್ದೇವೆ. ನಾವು ಯಾವುದೇ ಸಂದರ್ಭದಲ್ಲೂ ನೀರು ಹರಿಸುವ ತೀರ್ಮಾನ ಮಾಡಬಹುದು.

ನಾಲೆಗಳಿಗೆ ನೀರು ಬಿಡುಗಡೆ, ಟನ್ ಕಬ್ಬಿಗೆ 4500 ರು. ನಿಗಧಿಸಿಗೊಳಿಸಿ: ರೈತರ ಪ್ರತಿಭಟನೆ

Jun 30 2024, 12:52 AM IST
ಕಳೆದ ಹಲವು ವರ್ಷಗಳಿಂದ ರೇಷ್ಮೆ ಬೆಳೆಗೆ ವೈಜ್ಞಾನಿಕ ಬೆಲೆ ದೊರಕದೆ ರೇಷ್ಮೆ ಸಾಕಾಣಿಕೆದಾರರು ಸಂಕಷ್ಟದಲ್ಲಿದ್ದಾರೆ. ರೇಷ್ಮೆ ಗೂಡಿನ ದರವನ್ನು 600-700 ಗಳ ಸ್ಥಿರ ಧಾರಣೆಗೆ ಕ್ರಮ ವಹಿಸುವುದು, ರೇಷ್ಮೆ ಬೆಳೆಗಾರರಿಗೆ ಸೂಕ್ತ ವೈಜ್ಞಾನಿಕ ಬೆಲೆ ಮತ್ತು ಪ್ರೋತ್ಸಾಹಧನ ವಿತರಣೆ, ಭೀಮ ಯೋಜನೆಯಡಿ ರಾಗಿ ಬೆಳೆಗೆ ವಿಮಾ ಹಣ ಪಾವತಿ ಇತರ ಬೆಳೆಗಳಾದ ಕಬ್ಬು, ಭತ್ತ, ಜೋಳ, ತರಕಾರಿ ಬೆಳೆಗೂ ಸಹ ವಿಮೆಯನ್ನು ವಿಸ್ತರಿಸಬೇಕು.

ನೀರಗಂಟಿಗಿಲ್ಲ 10 ತಿಂಗಳು ಸಂಬಳ, ಜನರಿಗಿಲ್ಲ ನೀರು

Jun 30 2024, 12:49 AM IST
ಗ್ರಾಮ ಪಂಚಾಯಿತಿ ಮಟ್ಟದ ಹಲವಾರು ಗ್ರಾಮಗಳಿಗೆ ನೀರನ್ನು ಸರಬರಾಜು ಮಾಡುವ ನೀರಗಂಟಿಗಳಿಗೆ ೧೦ ತಿಂಗಳ ಸಂಬಳ ನೀಡದ ಕಾರಣ ನೀರಗಂಟಿಗಳು ಧಿಡೀರನೇ ಮೌನ ಪ್ರತಿಭಟನೆಗೆ ಕೈಗೊಂಡಿದ್ದರಿಂದ ತಾಲೂಕಿನ ಸೊರವನಹಳ್ಳಿ ಗ್ರಾಪಂ ಹತ್ತಾರು ಹಳ್ಳಿಯ ಜನರಿಗೆ ನೀರಿಲ್ಲದಂತಾಗಿದೆ.

ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಕಚೇರಿಗೆ ಮುತ್ತಿಗೆ

Jun 30 2024, 12:45 AM IST
ಕಳೆದ ವರ್ಷ ಬರಗಾಲದಿಂದ ನೀರಿಲ್ಲದೇ ಎರಡು ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಇದ್ದ ನೀರು ತಮಿಳುನಾಡಿಗೆ ಬಿಡಲಾಯಿತು. ಕೃಷ್ಣರಾಜಸಾಗರ ಅಚ್ಚುಕಟ್ಟು ಪ್ರದೇಶದ ವಿಸಿ ನಾಲೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ನಾಲೆಗಳಿಗೆ ನೀರುಹರಿಸಲು ಸರ್ಕಾರ ಕಾಮಗಾರಿಯ ನೆಪ ಹೇಳುತ್ತಿದೆ.

ಹೊಲಕ್ಕೆ ನೀರು ನುಗ್ಗುತ್ತಿರುವುದಕ್ಕೆ ಬೇಸರ, ನೀರಾವರಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ

Jun 29 2024, 12:40 AM IST
ಮುಂಡರಗಿ ತಾಲೂಕಿನ ಹಮ್ಮಿಗಿ ಭಾಗದಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆ ಮುಖ್ಯ ಕಾಲುವೆಯಲ್ಲಿ ನೀರು ತುಂಬಿ ಪಕ್ಕದ ಜಮೀನುಗಳಿಗೆ ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಬೇಸತ್ತಿದ್ದ ಹಮ್ಮಿಗಿ ರೈತ ಶಿವರಾಜ ಹೊಳೆಯಾಚಿ ಎಂಬವರು ಬುಧವಾರ ನೀರಾವರಿ ಇಲಾಖೆಯ ಕಾರ್ಯಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 183
  • next >

More Trending News

Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved