• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಗಳಿಗೆ ನೀರು ತುಂಬಿಸಲು ಕ್ರಮವಹಿಸಿ

Jul 02 2025, 11:47 PM IST
ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ಕೆರೆಗಳು, ಕಟ್ಟೆಗಳನ್ನು ತುಂಬಿಸಲು ಅನುದಾನ ಬಿಡುಗಡೆ ಮಾಡಿಸಲಾಗಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ ಸಾವಿರ ಕ್ಯುಸೆಕ್‌ ನೀರು

Jul 02 2025, 12:23 AM IST
ತುಂಗಭದ್ರಾ ಜಲಾಶಯದ ಒಳ ಹರಿವು 33,916 ಕ್ಯುಸೆಕ್ ಇರುವ ಹಿನ್ನೆಲೆ ಜಲಾಶಯದಿಂದ ನದಿಗೆ ಒಂದು ಸಾವಿರ ಕ್ಯುಸೆಕ್‌ ನೀರು ಹರಿಸಲಾಗಿದೆ.

ಕೃಷ್ಣಾ ಅಚ್ಚಕಟ್ಟು ಪ್ರದೇಶಗಳಿಗೆ 8ರಿಂದ ನೀರು ಬಿಡುಗಡೆ

Jul 02 2025, 12:23 AM IST
ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8 ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಆರ್.ಬಿ. ತಿಮ್ಮಾಪೂರ ತಿಳಿಸಿದರು.

ಭದ್ರಾ ಹಿನ್ನೀರಿನಿಂದಲೇ ನೆರೆ ಜಿಲ್ಲೆಗಳಿಗೆ ನೀರು ಕೊಡಿ: ರವೀಂದ್ರನಾಥ್‌ ತಾಕೀತು

Jul 02 2025, 12:19 AM IST
ಚಿತ್ರದುರ್ಗ, ಚಿಕ್ಕಮಗಳೂರಿಗೆ ನೀರು ಕೊಡುವುದು ಬಿಜೆಪಿ ಸರ್ಕಾರದ ಅವಧಿ ಯೋಜನೆ ಎನ್ನುತ್ತಿದ್ದಾರೆ. ಸರ್ಕಾರ ಯಾವುದೇ ಇರಲಿ, ಯಾವುದೇ ರೈತರಿಗೆ ತೊಂದರೆ ಆಗದಂತೆ ಕೆಲಸ ಮಾಡಬೇಕು ಎಂದು ಭಾರತೀಯ ರೈತ ಒಕ್ಕೂಟದ ಹಿರಿಯ ಧುರೀಣ, ಬಿಜೆಪಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ಹೇಳಿದ್ದಾರೆ.

ಹನೂರು ತಾಲೂಕಿನ ಎಲ್ಲಾ ಕೆರೆಗೆ ನೀರು ತುಂಬಿಸಲಾಗುವುದು

Jul 01 2025, 01:47 AM IST
ತಾಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವ ಮೂಲಕ ವ್ಯವಸಾಯಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ವಾಟದಹೊಸಹಳ್ಳಿ ಕೆರೆಗೆ ಎತ್ತಿನಹೊಳೆ ನೀರು

Jul 01 2025, 12:49 AM IST
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆದ ಎತ್ತಿನಹೊಳೆ ನೀರನ್ನು ವಾಟದಹೊಸಹಳ್ಳಿ ಕೆರೆಗೆ ತಂದು ಅಲ್ಲಿಂದ ಪೈಪ್ ಲೈನ್ ಮೂಲಕ ನಗರಕ್ಕೆ ತರುವುದು ಈ ಯೋಜನೆಯ ಉದ್ದೇಶವಾಗಿದೆ. ಎತ್ತಿನ ಹೊಳೆ ನೀರನ್ನು ವಾಟದಹೊಸಹಳ್ಳಿ ಕೆರೆಗೆ ತರುವುದರಿಂದ ಸಮೀಪ ಹಳ್ಳಿಗಳ ರೈತರ ಕೊಳವೆ ಬಾವಿಗಳು ಮರುಪೂರಣ ವಾಗುತ್ತದೆ.

ಜಗಳೂರು ಕೆರೆಗಳಿಗೆ ನೀರು: ಸಂತಸ

Jul 01 2025, 12:47 AM IST
ಬರಪಡೀತ ಜಗಳೂರು ತಾಲೂಕಿನ ೫೭ ಕೆರೆಗಳ ತುಂಬಿಸುವ ತುಂಗಭದ್ರಾ ಏತ ನೀರಾವರಿ ಯೋಜನೆ ಕಳೆದ ವರ್ಷದಿಂದಲೇ ಆರಂಭವಾಗಿದ್ದು, ಈ ವರ್ಷವೂ ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಶನಿವಾರ ಬೆಳಗ್ಗೆಯಿಂದಲೇ ಚಾಲನೆ ನೀಡಲಾಗಿದೆ. ಕರ್ನಾಟಕ ನೀರಾವರಿ ನಿಗಮದ ಎಂಜಿನಿಯರ್‌ಗಳು ನೀರು ಹರಿಯುವುದನ್ನು ಪರಿಶೀಲಿಸಿದ್ದು, ರೈತರ ಮುಖದಲ್ಲಿ ಸಂತಸ ಮನೆ ಮಾಡಿದೆ.

7 ಕರೆಗಳಿಗೆ ನೀರು ತುಂಬಿಸಲು ಚಾಲನೆ

Jul 01 2025, 12:47 AM IST
ಜು.2ರಂದು ಕಳಸಕೊಪ್ಪ ಕೆರೆ ಹಾಗೂ ಬದಾಮಿ ತಾಲೂಕಿನ 7 ಕೆರೆಗಳಿಗೆ ಪ್ರಸಕ್ತ ವರ್ಷ ನೀರು ತುಂಬಲು ಚಾಲನೆ ನೀಡಲಾಗುವುದು

ಭದ್ರಾಗೆ ನೀರು: ಮೂರು ಜಿಲ್ಲೆಗೆ ಅನುಕೂಲ: ಕೆ.ಬಿ.ಕಲ್ಲೇರುದ್ರೇಶ

Jun 30 2025, 12:34 AM IST
ಶರಾವತಿ ನದಿಗೆ ಕಟ್ಟಿರುವ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆ ರೂಪಿಸಿದರೆ ದಾವಣಗೆರೆ, ಚಿತ್ರದುರ್ಗ ಜಿಲ್ಲೆ ಜನರಿಗೂ ಕುಡಿಯುವ ನೀರೊದಗಿಸಲು ಸಾಧ್ಯವಾಗಲಿದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮ, ಭದ್ರಾ ಮೇಲ್ದಂಡೆ ಯೋಜನೆ ಸದಸ್ಯ, ಜೆಡಿಎಸ್ ಮುಖಂಡ ಕೆ.ಬಿ.ಕಲ್ಲೇರುದ್ರೇಶ ತಿಳಿಸಿದರು.

ತುಂಬಿದ ಹೇಮಾವತಿ ಅಣೆಕಟ್ಟು: 30 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Jun 29 2025, 01:33 AM IST
ಹೇಮಾವತಿ ಜಲಾನಯನ ಪ್ರದೇಶದ ಭಾಗದಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಹೇಮಾವತಿ ಅಣೆಕಟ್ಟೆ ತುಂಬಿ ಜಲಾಶಯಿಂದ 30 ಸಾವಿರಕ್ಕೂ ಅಧಿಕ ಕ್ಯುಸೆಕ್ ನೀರನ್ನು ನದಿಗೆ ಬಿಡುತ್ತಿರುವುದರಿಂದ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 182
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved