ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕುಡಿವ ನೀರು ಪೂರೈಕೆ ಸ್ವಚ್ಛತೆಗೆ ಕಾಳಜಿ ವಹಿಸಿ: ಜಿಪಂ ಸಿಇಒ ಸದಾಶಿವ ಪ್ರಭು
Jul 06 2024, 12:46 AM IST
ಬಯಲು ಬಹಿರ್ದೆಸೆ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆ ನಡೆಸಿ.
ಕುಂದಾಪುರ: ತಗ್ಗು ಪ್ರದೇಶಗಳಲ್ಲಿ ಮತ್ತೆ ನೀರು ಆವರಿಸಿಕೊಳ್ಳುವ ಭೀತಿ
Jul 06 2024, 12:46 AM IST
ಘಟ್ಟ ಪ್ರದೇಶದಲ್ಲಿ ಬೀಳುತ್ತಿರುವ ಮಳೆ ಹಾಗೂ ಇಲ್ಲಿ ಸುರಿಯುತ್ತಿರುವ ನೀರಿನ ಧಾರೆಯಿಂದಾಗಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಹರಿಯುತ್ತಿರುವ ವಾರಾಹಿ, ಸೌಪರ್ಣಿಕಾ, ಪಂಚಗಂಗಾವಳಿ, ಕುಬ್ಜಾ ಮುಂತಾದ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಅಪೂರ್ಣ ಚಾವಣಿ ಕಾಮಗಾರಿಯಿಂದ ಮಳೆ ನೀರು ಸೋರಿಕೆ
Jul 05 2024, 12:52 AM IST
ಅಯೋಧ್ಯೆ ಶ್ರೀರಾಮ ಮಂದಿರದ ಚಾವಣಿ ನಿರ್ಮಾಣ ಕಾರ್ಯ ಅಪೂರ್ಣವಾಗಿದೆ. ಹೀಗಾಗಿ ಮಳೆ ಬಂದಾಗ ಸೋರಿಕೆಯಾಗಿದೆಯೇ ಹೊರತು, ರಾಮಮಂದಿರ ಕಾಮಗಾರಿಯಲ್ಲಿ ಯಾವುದೇ ಕುಂದುಕೊರತೆಯಾಗಿಲ್ಲ. ವರ್ಷದೊಳಗೆ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.
ಕೆರೆ- ಕಟ್ಟೆಗಳಿಗೆ ಹರಿಯುತ್ತಿರುವ ಫೇವರಿಚ್ ಮೆಗಾ ಫುಡ್ ಪಾರ್ಕ್ ತ್ಯಾಜ್ಯ ನೀರು
Jul 05 2024, 12:46 AM IST
ಕೆರೆ ನೀರು ಕಲುಷಿತಗೊಂಡಿರುವುದುರಿಂದ ಫುಡ್ ಪಾರ್ಕ್ ವ್ಯಾಪ್ತಿಯ ತಾಲೂಕಿನ ಬೂಕನಕೆರೆ ವ್ಯಾಪ್ತಿಯ ಐಚನಹಳ್ಳಿ, ಬಣ್ಣೇನಹಳ್ಳಿ, ತಗಡೂರು, ವೆಂಕಟರಾಜಪುರ, ಅಶೋಕನಗರ, ಚೀಕನಹಳ್ಳಿ ಮುಂತಾದ ಗ್ರಾಮಗಳ ಜನ ಗಂಭೀರ ಅಪಾಯಕ್ಕೆ ಸಿಲುಕಿದ್ದಾರೆ. ಬಣ್ಣೇನಹಳ್ಳಿ ಬಳಿ ಸ್ಥಾಪನೆಯಾದ ಫೇವರಿಚ್ ಮೆಗಾ ಫುಡ್ ಪಾರ್ಕ್ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದರು.
ಮನೆ, ತೋಟಗಳಿಗೆ ನುಗ್ಗಿದ ನೀರು
Jul 05 2024, 12:45 AM IST
ಗುಂಡಿಬೈಲ್, ಚಿಕ್ಕನಕೋಡ, ಮುಟ್ಟಾ, ಹೆಬೈಲ್, ಕೆಂಚಗಾರ, ಗುಂಡಬಾಳ ದೇವಸ್ಥಾನ ಕೇರಿ, ಹಡಿನಬಾಳ, ಖರ್ವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಥಗೇರಿ, ಕೂಡ್ಲ ನದಿ ತಟದ ಎಡಬಲ ದಂಡೆಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶುದ್ಧ ಕುಡಿವ ನೀರು ಪೂರೈಕೆಗೆ ಕ್ರಮವಹಿಸಿ
Jul 04 2024, 01:11 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಕುಡಿವ ನೀರು ಪೂರೈಸುತ್ತಿಲ್ಲವೆಂದು ಶಾಸಕರಿಗೆ ದೂರು
Jul 04 2024, 01:07 AM IST
ಪುರಸಭೆ ವ್ಯಾಪ್ತಿಯಲ್ಲಿ ಬರುವ ಅನೇಕ ವಾರ್ಡುಗಳಲ್ಲಿ ಶುದ್ಧ ನೀರು ಪೂರೈಕೆ ಆಗುತ್ತಿಲ್ಲ ಮುಖ್ಯಾಧಿಕಾರಿಗಳು, ಇಂಜನಿಯರ್ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಅಕ್ರಮ ಮನೆಗಳ ನಿರ್ಮಾಣ ಪರಿಶೀಲಿಸುತ್ತಿಲ್ಲ ಜಾತಿ ತಾರತಮ್ಯತೆ ನಡೆಸುತ್ತಿದ್ದಾರೆ.
ಮುಲ್ಲಾಮಾರಿ ಜಲಾಶಯದಿಂದ 650 ಕ್ಯುಸೆಕ್ ನೀರು ನದಿಗೆ
Jul 04 2024, 01:04 AM IST
ಚಿಂಚೋಳಿ ತಾಲೂಕಿನಲ್ಲಿ ಕಳೆದ ಮಂಗಳವಾರ ರಾತ್ರಿ ಭಾರಿ ಬಿರುಗಾಳಿ ಸಮೇತವಾಗಿ ಸುರಿದ ಧಾರಾಕಾರವಾಗಿ ಮಳೆಯಿಂದಾಗಿ ಅನೇಕ ತಾಂಡಾ/ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಪೂರೈಕೆ ಇಲ್ಲದೇ ಜನರು ತೊಂದರೆಪಡಬೇಕಾಯಿತು.
2 ವರ್ಷದಲ್ಲಿ 54 ಕೆರೆಗೆ ಎತ್ತಿನಹೊಳೆ ನೀರು ಹರಿಸಲು ಕ್ರಮ
Jul 04 2024, 01:03 AM IST
ತಾಲೂಕಿನ ದೊಡ್ಡೇರಿ ಹೋಬಳಿಯ 9 ಕೆರೆ ಸೇರಿ ಒಟ್ಟು 54 ಕೆರೆಗಳಿಗೆ ಇನ್ನೆರೆಡು ವರ್ಷದ ಒಳಗೆ ಎತ್ತಿನಹೊಳೆ ನೀರು ತುಂಬಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಭರವಸೆ ನೀಡಿದರು.
ನೀರು ಪೋಲು, ಕೇಳೋರಿಲ್ಲ ಗ್ರಾಮಸ್ಥರ ಗೋಳು
Jul 03 2024, 12:21 AM IST
ನಂಜನಗೂಡು ಬಳಿಯ ಕಬಿನಿ ಮುಖ್ಯ ಪೈಪ್ ಒಡೆದು ನೀರು ಸೋರಿಕೆ ಹಿನ್ನಲೆ ಗುಂಡ್ಲುಪೇಟೆಗೆ ಕಬಿನಿ ನೀರು ಸ್ಥಗಿತಗೊಂಡಿದೆ.
< previous
1
...
117
118
119
120
121
122
123
124
125
...
195
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ