• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಂಡ್ಲುಪೇಟೆಗೆ ಕಬಿನಿ ನೀರು ಸದ್ಯಕ್ಕೆ ಬರಂಗೆ ಕಾಣ್ತಿಲ್ಲ!

Mar 25 2024, 12:51 AM IST
ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಕಬಿನಿ ನೀರು ಗುಂಡ್ಲುಪೇಟೆ ಪಟ್ಟಣದ ಬಂದು ತಿಂಗಳುಗಳೇ ಉರುಳುತ್ತಿದೆ. ಡಿಜಿಟಲ್‌ ಸ್ಟಾರ್ಟರ್‌ ರಿಪೇರಿ ಹಾಗೂ ಹೊಸ ಸ್ಟಾರ್ಟರ್‌ ಖರೀದಿಗೆ ಒಂದು ತಿಂಗಳಿಗೂ ಹೆಚ್ಚು ದಿನಾ ಬೇಕಾ? ಇದು ಪುರಸಭೆ ನಿರ್ಲಕ್ಷ್ಯವಲ್ಲದೇ ಮತ್ತೇನು? ಪುರಸಭೆಯಲ್ಲಿ ೨೩ ಮಂದಿ ಪುರಸಭೆ ಸದಸ್ಯರು ಇದ್ದರೂ ಕಬಿನಿ ಕುಡಿಯುವ ನೀರಿನ ವಿಚಾರದಲ್ಲಿ ಕೈಚೆಲ್ಲಿ ಕುಳಿತಿದ್ದರೆ,ಇತ್ತ ಚಾಮರಾಜನಗರ ಜಿಲ್ಲಾಡಳಿತ ಮಾತ್ರ ಕುಡಿಯುವ ನೀರಿನ ವಿಚಾರದಲ್ಲಿ ತಮಗೆ ಸಂಬಂಧವಿಲ್ಲದಂತೆ ವರ್ತಿಸುತ್ತಿದೆ.

ಕೊನೆ ಭಾಗಕ್ಕೆ 220 ಕ್ಯುಸೆಕ್‌ ನೀರು: ಎಸಿ ಅಭಿಷೇಕ್‌

Mar 25 2024, 12:49 AM IST
ಭದ್ರಾವತಿ ಹಾಗೂ ಹೊನ್ನಾಳಿ ತಾಲೂಕುಗಳಲ್ಲಿ ಬರುವ ಆನವೇರಿಯ ಮುಖ್ಯ ಭದ್ರಾ ನಾಲೆಯಿಂದ ಬೇಸಿಗೆ ಹಂಗಾಮಿಗೆ ಹರಿಸಿರುವ 220 ಕ್ಯುಸೆಕ್ ನೀರನ್ನು ಕೊನೆ ಭಾಗಕ್ಕೆ ಹರಿಸಲಾಗುತ್ತಿದೆ ಎಂದು ಉಪವಿಭಾಧಿಕಾರಿ ವಿ. ಅಭಿಷೇಕ್ ಹೊನ್ನಾಳಿಯಲ್ಲಿ ಹೇಳಿದರು.

ನೀರು, ನೆಲ, ಪರಿಸರ ರಕ್ಷಣೆ ಎಲ್ಲರ ಕರ್ತವ್ಯ: ಶ್ರೀಗಳು

Mar 25 2024, 12:47 AM IST
ಸಮಾಜ ಸೇವೆ ಮಾಡುವ ವ್ಯಕ್ತಿಗಳು ಸಿಗುವುದು ಬಹಳ ವಿರಳ. ಶ್ರೀನಿವಾಸ ಹೆಬ್ಬಾರ್ ಸಮಾಜ ಸೇವೆಯನ್ನು ಧ್ಯೇಯನ್ನಾಗಿಟ್ಟುಕೊಂಡಿದ್ದಾರೆ.

ಕುಡಿಯುವ ನೀರು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಂತನಗೌಡ ಸಲಹೆ

Mar 25 2024, 12:46 AM IST
ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ನೀರಿನ ಬರ ಆವರಿಸಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿ, ಗ್ರಾಮಗಳಿಗೆ ಹಾಗೂ ಪಟ್ಟಣಕ್ಕೆ ನೀರು ಸರಬರಾಜು ಮಾಡಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿಯಲ್ಲಿ ಸೂಚನೆ ನೀಡಿದ್ದಾರೆ.

ನಾಲ್ಕು ದಿನವಾದ್ರೂ ದಾವಣಗೆರೆ ತಲುಪದ ಭದ್ರೆ ನೀರು: ಪ್ರತಿಭಟನೆ

Mar 25 2024, 12:45 AM IST
ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರುಹರಿಸಿ, 4 ದಿನಗಳೇ ಕಳೆದರೂ ದಾವಣಗೆರೆ ತಾಲೂಕಿನ ಭಾಗಕ್ಕೆ ಇಂದಿಗೂ ನೀರು ತಲುಪಿಲ್ಲ. ಈ ಹಿನ್ನೆಲೆಯಲ್ಲಿ ನಗರದ ಹೊರವಲಯದ ಕುಂದುವಾಡ ಗ್ರಾಮದ ಬಳಿ ಭದ್ರಾ ಕಾಲುವೆಗೆ ಇಳಿದು ರೈತರು ಪ್ರತಿಭಟನೆ ನಡೆಸಿದ್ದಾರೆ.

ರಸ್ತೆ ಮೇಲೆ ಚರಂಡಿ ನೀರು; ಜನಕ್ಕೆ ಕಿರಿಕಿರಿ

Mar 24 2024, 01:35 AM IST
ತಾಲೂಕಿನ ಕೋಳೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಬಗೇರಿ ಗ್ರಾಮದಲ್ಲಿ ರಸ್ತೆ ಮಧ್ಯೆದಲ್ಲಿಯೇ ಚರಂಡಿ ನೀರು ಹರಿದು ದುರ್ನಾತ ಸೂಸುತ್ತಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಕಿರಿಕಿರಿ ಆಗುತ್ತಿದೆ.

ಚಂದ್ರಂಪಳ್ಳಿ ಜಲಾಶಯದಿಂದ ನೀರು ಹರಿಸಲು ಮನವಿ

Mar 24 2024, 01:31 AM IST
ಚಂದ್ರಂಪಳ್ಳಿ ಜಲಾಶಯದಿಂದ ಬಲದಂಡೆ ಮತ್ತು ಎಡದಂಡೆ ಮುಖ್ಯಕಾಲುವೆಗೆ ನೀರು ಹರಿಸಲು ಅಚ್ಚುಕಟ್ಟು ಪ್ರದೇಶದ ರೈತರು ಚಂದ್ರಂಪಳ್ಳಿ ಜಲಾಶಯ ಹತ್ತಿರ ಶನಿವಾರ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದರು.

ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ: ಡಿಸಿ ನಲಿನ್ ಅತುಲ್

Mar 24 2024, 01:31 AM IST
ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗಬಾರದು.

ಅಮೃತ ಸ್ವರೂಪ ನೀರು ಜೀವ ಸಂಕುಲಕ್ಕೆ ಆಧಾರ : ಸಿ. ನಾರಾಯಣ ಗೌಡ

Mar 23 2024, 01:11 AM IST
ಜಲವಿಲ್ಲದ ಜಾಗವಿಲ್ಲ. ಜೀವ ಜಲವಾಗಿರುವ ನೀರು ಪ್ರಕೃತಿಯು ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಇತ್ತ ವರ. ಇದು ಸೃಷ್ಟಿಸಲಾದ ನೈಸರ್ಗಿಕ ಸಂಪತ್ತು. ನೀರಿಗೆ ನೀರೇ ಪರ್ಯಾಯ. ಮಳೆ ಇದಕ್ಕೆ ಮೂಲಾಧಾರ. ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್ ಗಳ ಹೊಣೆಗಾರಿಕೆಯೂ ಹೌದು, ದರ ಪಟ್ಟಿಯನ್ನು ಪ್ರಕಟಿಸಿದಂತೆ ನೀರಿನ ಮಹತ್ವ ಬಗೆ ಹರಿವು ಮೂಡಿಸುವತ್ತ ಹೋಟೆಲ್ ಗಳು ಹೆಜ್ಜೆ ಇಡಬೇಕಾಗಿದೆ,

ಜಿಂದಾಲ್‌ ಕಾರ್ಖಾನೆಗೆ ನೀರು ಹರಿಸುವುದನ್ನು ನಿಲ್ಲಿಸಿ

Mar 23 2024, 01:08 AM IST
ತೀವ್ರ ಬರಗಾಲ ಬಂದು ಕುಡಿಯಲು ನೀರಿಲ್ಲದಿದ್ದರೂ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ಕಾರ್ಖಾನೆಗೆ ಪ್ರತಿದಿನ ಏಳು ಎಂಜಿಡಿ ನೀರನ್ನು ನಿರಂತರವಾಗಿ ಹರಿಸುತ್ತಿರುವುದು ಖಂಡನೀಯ.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 171
  • next >

More Trending News

Top Stories
ಚೀನಾ ಕುತಂತ್ರ ಸಮರ - ಉತ್ಪಾದನಾ ಹಬ್‌ ಆಗುವ ಭಾರತದ ಯತ್ನಕ್ಕೆ ಅಡ್ಡಗಾಲು
ಲಾಮಾ ಉತ್ತರಾಧಿಕಾರಿ ಆಯ್ಕೆ ಅಧಿಕಾರ ಚೀನಾಕ್ಕಿಲ್ಲ: ಭಾರತ
ಅಮೆರಿಕದಿಂದ ಕುಲಾಂತರಿ ಉತ್ಪನ್ನ ಆಮದಿಗೆ ಭಾರತ ಅಸ್ತು?
ಭಾರತ ಬ್ರಹ್ಮೋಸ್‌ ಹಾರಿಸಿದಾಗ ಆತಂಕವಾಗಿತ್ತು : ಪ್ರಧಾನಿ ಷರೀಫ್ ಆಪ್ತ
ಶೀಘ್ರದಲ್ಲಿ ರೈಲಿನಲ್ಲೂ ಶೀಘ್ರ ಸೀಟು ಆಯ್ಕೆಗೆ ಅವಕಾಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved