• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನದ ಗೊರೂರು ಅಣೆಕಟ್ಟೆ ನೀರು ತುಮಕೂರಿಗೆ ಹರಿಸುತ್ತಿರುವ ರಾಜ್ಯ ಸರ್ಕಾರ..!

Mar 19 2024, 12:46 AM IST
ಹಾಸನ ಜಿಲ್ಲೆಯ ಗೊರೂರು ಅಣೆಕಟ್ಟೆ ನೀರನ್ನು ಹಾಸನ ಮತ್ತು ಮಂಡ್ಯ ಜಿಲ್ಲೆಗಳಿಗೆ ಹರಿಸದೇ ತುಮಕೂರು ಜಿಲ್ಲೆಗೆ ಹರಿಸುವ ಮೂಲಕ ತುಮಕೂರಿಗೆ ಬೆಣ್ಣೆ, ಮಂಡ್ಯ ಮತ್ತು ಹಾಸನಕ್ಕೆ ಸುಣ್ಣ ಹಾಕಲು ಸರ್ಕಾರ ಹೊರಟಿದೆ. ಮಂಡ್ಯ ಜಿಲ್ಲೆ ತೀವ್ರ ಬರಗಾಲವನ್ನು ಎದುರಿಸುತ್ತಿದೆ. ತುಮಕೂರು ರಾಜಕಾರಣ ಗಟ್ಟಿಯಾಗಿದೆ. ಅಲ್ಲಿನ ರೈತರನ್ನು ಉಳಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಾಡುತ್ತಿದ್ದಾರೆ. ಇದಕ್ಕಾಗಿ ಮಂಡ್ಯ ಜಿಲ್ಲೆಯ ಜನರನ್ನು ಬಲಿಕೊಡಲಾಗುತ್ತಿದೆ.

ಭೀಮಾ ನದಿಗೆ ನೀರು ಹರಿಸುವ ಹೋರಾಟಕ್ಕೆ ಬೆಂಬಲ

Mar 18 2024, 01:48 AM IST
ಅಫಜಲ್ಪುರ ತಾಲೂಕಿನ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿ ಅಫಜಲ್ಪುರ ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಕಾವೇರಿ ನೀರು ಬಳಕೆ ಹಕ್ಕು ನಿರ್ಬಂಧ ಸರಿಯಲ್ಲ: ಸಿಎನ್‌ಸಿ ಅಸಮಾಧಾನ

Mar 18 2024, 01:48 AM IST
೧೯೫೬ರಲ್ಲಿ ಕೂರ್ಗ್ ರಾಜ್ಯ ಕರ್ನಾಟಕದೊಂದಿಗೆ ವಿಲೀನವಾದ ನಂತರ ಹಲವು ಕರಾಳ ಕಾಯ್ದೆ ಮೂಲಕ ನಿರಂತರವಾಗಿ ವಂಚನೆ ಮಾಡಿ ಕೊಡವರನ್ನು ಶೋಷಿಸಲಾಗಿದೆ. ಇದಕ್ಕೆ ಉತ್ತಮ ಉದಾಹರಣೆ ಕಾವೇರಿ ನದಿಯ ನೀರನ್ನು ಬಳಸಬಾರದೆಂದು ಜಿಲ್ಲಾಡಳಿತ ಇತ್ತೀಚೆಗೆ ಹೊರಡಿಸಿರುವ ಆದೇಶ ಎಂದು ನಾಚಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಬಣ್ಣಕಲ್ ಕೆರೆಗೆ ನೀರು ತುಂಬುವಲ್ಲಿ ನಿರ್ಲಕ್ಷ್ಯ

Mar 18 2024, 01:46 AM IST
ಆತಂಕದಲ್ಲಿ ಮಾನ್ವಿ ಜನತೆ, ತುಂಗಭದ್ರಾ ಜಲಾಶಯದಿಂದ ಬಿಟ್ಟಿದ್ದ ನೀರನ್ನು ಕುಡಿಯುವ ಕೆರೆಗಳಿಗೆ ತುಂಬುವಲ್ಲಿ ತಾಲೂಕಾಡಳಿತ ನಿರ್ಲಕ್ಷ್ಯ ವಹಿಸಿದ್ದು, ಇದರಿಂದಾಗಿ ಬರುವ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಆತಂಕ ಜನರಲ್ಲಿ ಎದುರಾಗಿದೆ.

ಜೆಟ್ಟಿ ಅಗ್ರಹಾರ ಕೆರೆಗೆ 10 ದಿನದಲ್ಲಿ ಹೇಮಾವತಿ ನೀರು: ಸಚಿವ ಡಾ.ಜಿ.ಪರಮೇಶ್ವರ

Mar 17 2024, 01:51 AM IST
ಜೆಟ್ಟಿ ಅಗ್ರಹಾರ ಕೆರೆಗೆ ಇನ್ನೂ ಮುಂದಿನ ೧೦ದಿನದಲ್ಲಿ ಹೇಮಾವತಿ ನೀರು ಸರಬರಾಜು ಆಗಲಿದೆ. ಸಾಧ್ಯವಾದ್ರೇ ಜಂಪೇನಹಳ್ಳಿ ಕೆರೆಗೂ ಸರಬರಾಜು ಮಾಡುವ ಯೋಜನೆ ರೂಪಿಸಿ. ಪಪಂನ ೧೫ ವಾರ್ಡ್‌ಗಳಿಗೆ ಕನಿಷ್ಠ ೪ ದಿನಕ್ಕೊಮ್ಮೆ ನೀರು ಸರಬರಾಜು ಮಾಡಲೇಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಜನಸಂಖ್ಯೆ ಆಧರಿಸಿ ನೀರು ಪೂರೈಕೆ: ಜಲಮಂಡಳಿ

Mar 17 2024, 01:50 AM IST
ಜನಸಂಖ್ಯೆ ಆಧಾರಿಸಿ ಅಗತ್ಯವಿರುವಷ್ಟು ನೀರು ಸರಬರಾಜು ಮಾಡುವಂತೆ ಜಲಮಂಡಳಿ ಅಧ್ಯಕ್ಷ ಡಾ। ವಿ.ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜನಸಂಖ್ಯೆ ಆಧರಿಸಿ ನೀರು ಪೂರೈಕೆ: ಜಲಮಂಡಳಿ

Mar 17 2024, 01:50 AM IST
ಜನಸಂಖ್ಯೆ ಆಧಾರಿಸಿ ಅಗತ್ಯವಿರುವಷ್ಟು ನೀರು ಸರಬರಾಜು ಮಾಡುವಂತೆ ಜಲಮಂಡಳಿ ಅಧ್ಯಕ್ಷ ಡಾ। ವಿ.ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗೊರೂರು ಜಲಾಶಯದಿಂದ ಬುಗುಡನಹಳ್ಳಿ ಕೆರೆಗೆ 2 ಟಿಎಂಸಿ ನೀರು: ಡಾ.ಜಿ.ಪರಮೇಶ್ವರ

Mar 17 2024, 01:46 AM IST
ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂಬರುವ ಸೆಪ್ಟೆಂಬರ್‌ವರೆಗೆ ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

ತುಮಕೂರಿಗೆ 2 ದಿನಕ್ಕೊಮ್ಮೆಯಾದ್ರೂ ಕುಡಿವ ನೀರು ಪೂರೈಕೆ ಮಾಡಿ: ಡಾ.ಜಿ.ಪರಮೇಶ್ವರ ಸೂಚನೆ

Mar 17 2024, 01:45 AM IST
ಜಿಲ್ಲೆಯಲ್ಲಿ ಬೇಸಿಗೆ ಆರಂಭವಾಗಿರುವುದರಿಂದ ಪ್ರತಿ ದಿನ ಸಾಧ್ಯವಾಗದಿದ್ದರೂ 2 ದಿನಕ್ಕೊಮ್ಮೆಯಾದರೂ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮ ವಹಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಳ್ಳಿಗೆ ಕುಡಿವ ನೀರು ಪೂರೈಸಲು ಅನುದಾನ ನೀಡಿ: ವೇಣುಗೋಪಾಲ

Mar 16 2024, 01:50 AM IST
ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆಗೆ ಕುಡಿವ ನೀರಿಗೆ ಅನುದಾನ ಒದಗಿಸುವಂತೆ ಸುರಪುರ ಕಾಂಗ್ರೆಸ್ ಯುವ ಮುಖಂಡ ರಾಜಾ ವೇಣುಗೋಪಾಲ ನಾಯಕ ಮನವಿ ಸಲ್ಲಿಸಿದರು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 171
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved