• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ನೀರು ಕೊಯ್ಲು ತಂತ್ರಜ್ಞಾನ ಬಳಸಿಕೊಳ್ಳಬೇಕು: ವಿಜಯರಾಜ್

Mar 15 2024, 01:21 AM IST
ಮಳೆ ನೀರು ಕೊಯ್ಲು ತಂತ್ರಜ್ಞಾನ ಬಳಸಿಕೊಂಡು ಮುಂದಿನ ಪೀಳಿಗೆಗೆ ಒಂದು ಉತ್ತಮ ಭವಿಷ್ಯ ಕೊಡಬಹುದು. ನೀರಿನ ಸಮಸ್ಯೆಗೆ ನಮ್ಮ ಕೈಯಲ್ಲೇ ಪರಿಹಾರ ಇದೆ. ಈ ತಂತ್ರಜ್ಞಾನ ತುಂಬಾ ಸರಳ ಇದೆ ಎಂದು ರೈನಿ ರಿಸರ್ಚ್‌ ಆ್ಯಂಡ್‌ ಮ್ಯಾನುಫ್ಯಾಕ್ಚರ್ ಸಂಸ್ಥೆ ನಿರ್ದೇಶಕ ವಿಜಯರಾಜ್ ಹೇಳಿದರು.

ಜನವಸತಿ ಪ್ರದೇಶದಲ್ಲಿ ಸಂಗ್ರಹಗೊಂಡ ಚರಂಡಿ ನೀರು: ಪ್ರತಿಭಟನೆ

Mar 15 2024, 01:21 AM IST
ಜನರು ಚರಂಡಿಯ ಹೊಲಸು ನೀರಿನಿಂದ ರೋಸಿ ಹೋಗಿದ್ದಾರೆ. ಚರಂಡಿ ನೀರು ರಸ್ತೆಯ ಪಕ್ಕದಲ್ಲಿ ರಕ್ಷಣೆಯಿಲ್ಲದ ಪಾಳುಬಾವಿಗೆ ನುಗ್ಗಿದ್ದರಿಂದ ಅದು ಭರ್ತಿಯಾಗಿದ್ದು, ಅಪಾಯಕಾರಿಯಾಗಿ ಪರಿಣಮಿಸಿದೆ.

ಹೇಮಾವತಿ ನೀರು ಹರಿಸುವ ನಿರ್ಧಾರ ಸೂಕ್ತವಾಗಿಲ್ಲ: ಮಾಜಿ ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ

Mar 15 2024, 01:17 AM IST
ಜಿಲ್ಲಾ ಉಸ್ತುವಾರಿ ಸಚಿವರು ಹೇಮಾವತಿ ನೀರಿಗಾಗಿ ತೆಗೆದುಕೊಂಡಿರುವ ನಿರ್ಣಯ ಸೂಕ್ತವಾಗಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಆರೋಪಿಸಿದರು. ಚನ್ನರಾಯಪಟ್ಟಣದ ಹೇಮಾವತಿ ಕಚೇರಿ ಮುಂಭಾಗ ರೈತರೊಂದಿಗೆ ಚರ್ಚಿಸಿ ಮಾತನಾಡಿದರು.

ಕುಡಿಯುವ ನೀರು ಪೂರೈಕೆಗೆ ಹಣ ಮೀಸಲಿಡಿ: ಶಾಸಕ ಮಂಜು ಸೂಚನೆ

Mar 15 2024, 01:15 AM IST
ಈಗಾಗಲೇ ಬಿರು ಬೇಸಿಗೆ ಆರಂಭವಾಗಿ ಎಲ್ಲೆಡೆ ಅಂತರ್ಜಲ ಮಟ್ಟ ಕುಸಿತವಾಗುತ್ತಿದೆ. ಇಂತಹ ಕಠಿಣ ಸನ್ನಿವೇಶದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ದಿನದ 24ಘಂಟೆಗಳ ಕಾಲವೂ ಎಚ್ಚರಿಕೆ ವಹಿಸಬೇಕು. ಅಗತ್ಯವಿರುವ ಕಡೆ ಹೊಸ ಬೋರ್ ವೆಲ್ ಕೊರೆಸಲು ಕ್ರಮ ವಹಿಸಬೇಕು ಎಂದು ಶಾಸಕ ಮಂಜು ಹೇಳಿದರು.

ಭೀಮನಗುಡ್ಡ ಜಲ ಸಂಗ್ರಹಾಗಾರದಿಂದ ಸಾವಿರಾರು ಲೀ. ನೀರು ವ್ಯರ್ಥ

Mar 14 2024, 02:09 AM IST
ನೀರು ಅತ್ಯಮೂಲ್ಯ ಮಿತವಾಗಿ ಬಳಸಿ, ಪೋಲು ಮಾಡದಿರಿ ಎಂದು ಸಾರ್ವಜನಿಕರಿಗೆ ಅರಿವು ಮೂಡಿಸುವ ನಗಸಭೆಯ ಅಧಿಕಾರಿಗಳು ಹಾಗೂ ಸದಸ್ಯರೇ ಬೇಜವಾಬ್ದಾರಿ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕುಡಿವ ನೀರು ತುರ್ತು ಸ್ಪಂದನೆಗೆ ಸಹಾಯವಾಣಿ

Mar 14 2024, 02:09 AM IST
ಜಿಲ್ಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ, ತಕ್ಷಣವೇ ಸ್ಪಂದಿಸಿ, ಗ್ರಾಮಗಳ ಜನರಿಗೆ ಕುಡಿಯುವ ನೀರು ಒದಗಿಸುವುದು ಆಯಾ ಗ್ರಾಮ ಪಂಚಾಯತಿ ಪಿಡಿಓಗಳ ಮೊದಲ ಆದ್ಯತೆ ಆಗಬೇಕು.

ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಮ್ಯುನಿಸ್ಟ್‌ ಧರಣಿ; ನೀರು ಶುದ್ಧೀಕರಣ ಘಟಕ ಪುನರುಜ್ಜೀವನಕ್ಕೆ ಒತ್ತಾಯ

Mar 14 2024, 02:07 AM IST
ನಗರದಲ್ಲಿ ಹೆಚ್ಚುತ್ತಿರುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ ಸೋಷಿಯಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ(ಕಮ್ಯುನಿಸ್ಟ್‌) ಪಕ್ಷದ ಕಾರ್ಯಕರ್ತರು ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು.

ಕೆರೆಗಳಿಗೆ ನೀರು ತುಂಬಿಸಲು ರಾಜ್ಯ ಸರ್ಕಾರ ವಿಫಲ

Mar 14 2024, 02:07 AM IST
ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ತೋರಿದ ಆಸಕ್ತಿಯನ್ನು ರಾಜ್ಯದ ಕೆರೆಗಳು, ನಾಲೆಗಳಿಗೆ ನೀರು ಹರಿಸಲು ಮುಂದಾಗಲಿಲ್ಲ. ರೈತರ ಸಂಕಷ್ಟಗಳಿಗೆ ಕಾಂಗ್ರೆಸ್ ಕಾರಣವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ದೂರಿದರು.

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

Mar 14 2024, 02:05 AM IST
ಅಣೆಕಟ್ಟೆಗೆ ನೀರು ಬರುವ ವೇಳೆ ಅಣೆಕಟ್ಟೆಯಲ್ಲಿ ನೀರನ್ನು ಶೇಖರಣೆ ಮಾಡಿದೆ. ತಮಿಳುನಾಡು ನೀರು ಕೇಳುವ ಮೊದಲೇ ರಾಜ್ಯ ಸರ್ಕಾರ ಬಂದ ನೀರನ್ನು ಬಿಡಲು ಪ್ರಾರಂಭಿಸಿದ್ದರಿಂದ ಇಂದು ಅಣೆಕಟ್ಟೆ ಬರಿದಾಗಿದೆ. ಅಣೆಕಟ್ಟೆ ನೀರನ್ನು ನಂಬಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಒಣಗುತ್ತಿದ್ದು, ಅದನ್ನು ನೋಡಲು ಸಾಧ್ಯವಾಗದೆ ಆತಂಕದಲ್ಲಿ ಬದುಕುತ್ತಿದ್ದಾರೆ.

ಜಲಾಶಯದಿಂದ ನೀರು ಪೂರೈಕೆಗೆ ರಾಜೂಗೌಡ ಆಗ್ರಹ

Mar 14 2024, 02:04 AM IST
ಸುರಪುರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನದಿ ಹಾಗೂ ಹಳ್ಳ-ಕೊಳ್ಳಗಳು ಬತ್ತಿ ಹೋಗಿದ್ದು, ತಕ್ಷಣ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಮಾಜಿ ಸಚಿವ ರಾಜೂಗೌಡ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 171
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved