• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಪ್ಪಟ್ಟು ಹಣ ಕೊಟ್ಟರಷ್ಟೇ ಟ್ಯಾಂಕರ್ ನೀರು!

Mar 10 2024, 01:31 AM IST
ಬರ ಪರಿಸ್ಥಿತಿಯಿಂದ ನಗರದಲ್ಲಿನ ಲಕ್ಷಾಂತರ ಸಂಖ್ಯೆಯ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಬತ್ತಿ ಹೋಗಿವೆ. ಇದನ್ನೇ ಬಂಡವಾಳವಾಗಿಸಿಕೊಂಡಿರುವ ಖಾಸಗಿ ಟ್ಯಾಂಕರ್‌ ಮಾಲೀಕರು ಇದೀಗ ಸಾರ್ವಜನಿಕ ರಿಂದ ಬೇಕಾಬಿಟ್ಟಿ ಹಣ ವಸೂಲಿಗಿಳಿದಿದ್ದಾರೆ.

ಬೆಂಗಳೂರಿಗೆ ನೀರಿನ ನೆಪ, ತಮಿಳುನಾಡಿಗೆ ನೀರು!

Mar 10 2024, 01:30 AM IST
ಕಾವೇರಿ ನದಿ ಭಾಗದ ಮುಂಗಾರು ಹಾಗೂ ಹಿಂಗಾರು ಕೈ ಕೊಟ್ಟ ಹಿನ್ನೆಲೆ ರಾಜ್ಯದಲ್ಲಿ ಬೀಕರ ಬರಗಾಲ ತಾಂಡವವಾಡುತ್ತಿರುವಾಗ ರಾಜ್ಯ ಸರ್ಕಾರ ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ ಸುಮಾರು 3 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರನ್ನು ಶನಿವಾರ ಬೆಳಗ್ಗೆಯಿಂದ ಹರಿಸುತ್ತಿದೆ ಹಲವು ರೈತ ಸಂಘಟನೆಗಳು ಕಿಡಿಕಾರಿವೆ.

ಬೆಂಗಳೂರು: ಕಾವೇರಿ ನೀರು ಪೂರೈಕೆಯಲ್ಲಿ ಭಾರಿ ವ್ಯತ್ಯಯ!

Mar 09 2024, 01:33 AM IST
ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿದೆ. ಈಗಾಗಲೇ ಜನರು ನೀರಿಗೆ ಪರದಾಡುತ್ತಿದ್ದಾರೆ.

ಗಾಂಧಿ ಜಯಂತಿಗೆ ಎಲ್ಲಾ ಕೆರೆಗಳಿಗೆ ನೀರು: ಶಾಸಕ ಚಂದ್ರಪ್ಪ ಭರವಸೆ

Mar 09 2024, 01:31 AM IST
ಚಿಕ್ಕಜಾಜೂರು, ತಾಳ್ಯ, ರಾಮಗಿರಿ, ಮಲ್ಲಾಡಿಹಳ್ಳಿ, ಹೊಳಲ್ಕೆರೆ ಕಸಬಾ ಭಾಗದಲ್ಲಿ ಸಮಸ್ಯೆಯಿರುವುದರಿಂದ ಒಂದು ಮುಕ್ಕಾಲು ಕಿ.ಮೀ. ಪೈಪ್‍ಲೈನ್ ತೆಗೆಯಲು ಬಿಟ್ಟಿರಲಿಲ್ಲ. ಬರುವ ಗಾಂಧಿ ಜಯಂತಿಯ ಒಳಗೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗುವುದು.

ಕುಷ್ಟಗಿಯಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ನೀಗಿಸಲು ತಂಡ ರಚನೆ

Mar 08 2024, 01:55 AM IST
ತಾಲೂಕಿನಲ್ಲಿ ಪ್ರತಿ ಮಂಗಳವಾರ ಮತ್ತು ಬುಧವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಯತ್ತದೆ.

ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ

Mar 08 2024, 01:54 AM IST
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.

ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ

Mar 08 2024, 01:54 AM IST
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.

ಕುಡಿಯುವ ನೀರು ಕಾಮಗಾರಿ ತಕ್ಷಣ ಪೂರ್ಣಗೊಳಿಸಲು ಸೂಚನೆ

Mar 08 2024, 01:49 AM IST
ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮಸಭೆ ಗುರುವಾರ ನಡೆಯಿತು. ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರು ಮಾಹಿತಿ ನೀಡಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಬಗ್ಗೆ ವಿವರಿಸಿದರು.

ವಿರೋಧದ ಮಧ್ಯ ನೀರು ನಿರ್ವಹಣೆ ಬಜೆಟ್‌ಗೆ ಅಸ್ತು

Mar 08 2024, 01:47 AM IST
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ತಯಾರಿಸಿದ ₹2.81 ಕೋಟಿ ಉಳಿತಾಯ ಬಜೆಟ್ ಅನ್ನು ಪಾಲಿಕೆಯ ತೆರಿಗೆ ನಿರ್ವಹಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗುಂಡೂರ ಮಂಡಿಸಿದರು.

ಯಾವುದೇ ಲೋಪವಾಗದಂತೆ ಕುಡಿವ ನೀರು ಪೂರೈಕೆಗೆ ಆದ್ಯತೆ ನೀಡಿ: ಜಿಪಂ ಸಿಇಒ ಸೂಚನೆ

Mar 08 2024, 01:46 AM IST
ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಯಾವುದೇ ಲೋಪವಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 171
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved