• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆ: ಶಾಸಕ ಶ್ರೀನಿವಾಸ ಮಾನೆ

Mar 06 2024, 02:20 AM IST
ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ.

ಶಿರಾಳಕೊಪ್ಪ ಪಟ್ಟಣಕ್ಕೆ ಶರಾವತಿ ನದಿಯಿಂದ ನೀರು: ಸಂಸದ ರಾಘವೇಂದ್ರ ಭರವಸೆ

Mar 06 2024, 02:19 AM IST
ಶಿರಾಳಕೊಪ್ಪ ಪಟ್ಟಣಕ್ಕೆ ₹೩೨ ಕೋಟಿ ವೆಚ್ಚದಲ್ಲಿ ಶರಾವತಿ ನದಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ರಾಷ್ಟ್ರೀಯತೆ ವಿಷಯ ಬಂದಾಗ ವಿಶ್ವಕರ್ಮ ಸಮಾಜ ಎದ್ದು ನಿಲ್ಲುತ್ತದೆ. ನಮ್ಮ ಆಧ್ಯಾತ್ಮಿಕ ಶಕ್ತಿ ತೋರಿಸುವ ಕಾರ್ಯವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶಿರಾಳಕೊಪ್ಪದಲ್ಲಿ ನೀಡಿದ್ದಾರೆ.

ಆರೋಗ್ಯವಂತರಾಗಿರಲು ಶುದ್ಧ ಕುಡಿಯುವ ನೀರು ಅವಶ್ಯಕ: ಸಚಿವ ತಿಮ್ಮಾಪುರ

Mar 06 2024, 02:19 AM IST
ಲೋಕಾಪುರ ಸಮೀಪದ ಉತ್ತೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಯುನೈಟೆಡ್ ಬ್ರೂವರೀಸ್ ಕಂಪನಿಯವರು ನೀಡಿದ ವಾಟರ್ ಪ್ಯುರಿಪೈಯರ್ ಮತ್ತು ಕೂಲರ್ ವಿತರಣಾ ಸಮಾರಂಭದಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಸ್ತಾಂತರ ಮಾಡಿದರು.

ನಿರಂತರ ನೀರು: ಮೀಟರ್‌ ಬದಲಿಕೆಗೆ ಸದ್ದಿಲ್ಲದೇ ತಯಾರಿ!

Mar 06 2024, 02:18 AM IST
9200 ರೂ. ಬೆಲೆ ಮೀಟರ್‌ ಅಳವಡಿಕೆಗೆ ಎಲ್‌ ಆ್ಯಂಡ್‌ ಟಿ ಕಂಪನಿ ಸದ್ದಿಲ್ಲದೆ ತಯಾರಿ ನಡೆಸಿದ್ದು, ಇದಕ್ಕೆ ಪಾಲಿಕೆ ಸದಸ್ಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ.

ಕುಡಿವ ನೀರು ಪೂರೈಕೆಯಲ್ಲಿ ಅಕ್ರಮವಾದರೆ ಶಿಸ್ತುಕ್ರಮ: ಶಾಸಕ ಕೃಷ್ಣನಾಯ್ಕ

Mar 06 2024, 02:17 AM IST
ಹೂವಿನಹಡಗಲಿ ತಾಲೂಕಿನ 112 ಜನವಸತಿ ಪ್ರದೇಶಗಳಲ್ಲಿ 64 ಹಳ್ಳಿಗಳನ್ನು ಈಗಾಗಲೇ ಸಮಸ್ಯಾತ್ಮಕ ಎಂದು ಗುರುತಿಸಲಾಗಿದೆ.

ಶುಲ್ಕವಿಲ್ಲದೆ ಅಧಿಕಾರಿಗಳು ಹೇಳಿದಲ್ಲಿ ನೀರು ಹಾಕಿ ಬರಬೇಕಂತೆ: ಮಾಲಿಕರು

Mar 06 2024, 02:16 AM IST
ಖಾಸಗಿ ನೀರಿನ ಟ್ಯಾಂಕರ್‌ ಸೀಜ್ ಮಾಡಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಮಾಲಿಕರು, ಕಾಂಗ್ರೆಸ್‌ ಬ್ಯಾನರ್‌ ಟ್ಯಾಂಕರ್‌ ತುಂಬಿಸಿ ಬರಲು ಸೂಚನೆ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಹಾಲಿನ ಟ್ಯಾಂಕರ್‌ಗಳ ಮೂಲಕ ಕುಡಿವ ನೀರು ಪೂರೈಕೆ: ಡಿಕೆಶಿ

Mar 05 2024, 01:37 AM IST
ನಗರದ ವಿವಿಧ ಭಾಗಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.

ಲಿಂಗಸುಗೂರು ತಾಲೂಕಿನಲ್ಲಿ 72 ನೀರು ಸಮಸ್ಯೆ ಗ್ರಾಮ

Mar 05 2024, 01:30 AM IST
ತಾಲೂಕಿನಲ್ಲಿ ಕುಡಿಯುವ ನೀರಿಗೆ ಆಸರೆಯಾಗಿದ್ದ ಅಂತರ್ಜಲಮಟ್ಟ ಪಾತಾಳದತ್ತ ಮುಖ ಮಾಡಿದೆ. ಪರಿಣಾಮ 72ಕ್ಕೂ ಅಧಿಕ ಹಳ್ಳಿಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಾಗಲಿದೆ.

ನಾಲೆಗಳಿಗೆ ನೀರು ಹರಿಸುವಂತೆ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ಹೋರಾಟ

Mar 05 2024, 01:30 AM IST
ತಮಿಳುನಾಡಿಗೆ ನೀರು ಹರಿಸಬೇಡಿ. ಇಲ್ಲಿನ ರೈತರಿಗೆ ಸಂಕಷ್ಟ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದ್ದರೂ ರೈತರ ಹೋರಾಟ ಕಡೆಗಣಿಸಿ ನೆರೆ ರಾಜ್ಯಕ್ಕೆ ನೀರು ಬಿಟ್ಟು ಈಗ ಕೆಆರ್‌ಎಸ್‌ನಲ್ಲಿ ನೀರು ಇಲ್ಲದೆ ಸಂಕಷ್ಟ ಪಡುವಂತಾಗಿದೆ. ಜಮೀನಿನಲ್ಲಿರುವ ಬೆಳೆಗಳು ಒಣಗುತ್ತಿವೆ. ಕೆರೆ ಕಟ್ಟೆಗಳು ನೀರಿಲ್ಲದೆ ಸೊರಗಿವೆ. ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಾಗಿದೆ. ಮುಖ್ಯಮಂತ್ರಿ ಮಾತು ಕೊಟ್ಟಂತೆ ನಾಲೆಗಳಿಗೆ ನೀರುಹರಿಸಬೇಕು.

ಕಾನ್ನಾಳ ಗ್ರಾಮದ ಬಾಂದಾರಕ್ಕೆ ಹರಿದ ಕಾಲುವೆ ನೀರು

Mar 05 2024, 01:30 AM IST
ಬಸವನಬಾಗೇವಾಡಿ: ಪ್ರತಿಭಟನೆ ವೇಳೆ ಅಧಿಕಾರಿಗಳು ನೀಡಿದ ಭರವಸೆಯಂತೆ ತಾಲೂಕಿನ ಕಾನ್ನಾಳ ಗ್ರಾಮದ ಬಾಂದಾರಕ್ಕೆ ಮುಳವಾಡ ಏತನೀರಾವರಿ ಯೋಜನೆಯ ಸಂಕನಾಳ ಮುಖ್ಯ ಕಾಲುವೆಯಿಂದ ನೀರು ಬಿಡಲು ಅಧಿಕಾರಿಗಳ ಸಮ್ಮುಖದಲ್ಲಿ ಫೈಪ್ ಲೈನ್ ಅಳವಡಿಕೆ ಮಾಡಲಾಯಿತು. ಕುಡಿಯುವ ನೀರಿನ ತಾಪತ್ರಯ, ಜಾನುವಾರುಗಳಿಗೆ ನೀರು ಇಲ್ಲದಂತಾಗಿದೆ. ಎರಡು ಕಿಮೀ ಅಂತರದಲ್ಲಿರುವ ಈ ಕಾಲುವೆಯಿಂದ ಗ್ರಾಮದ ಬಾಂದಾರಕ್ಕೆ ನೀರು ಬಿಟ್ಟರೆ ಗ್ರಾಮದಲ್ಲಿ ಅಂತರ್ಜಲ ಮಟ್ಟಕ್ಕೆ ಪೂರಕವಾಗುತ್ತದೆ.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 171
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved