• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆಗಳಿಗೆ ನಲ್ಲಿ ಮೂಲಕ ಶುದ್ಧ ನೀರು ನೀಡಿದ್ದು ಪ್ರಧಾನಿ ಮೋದಿ: ರುದ್ರೇಶ್‌

Mar 04 2024, 01:19 AM IST
ಅಮಚವಾಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮನೆ, ಶುದ್ಧ ಕುಡಿವ ನೀರು, ವಿದ್ಯುತ್‌, ಶೌಚಾಲಯಕ್ಕೆ ಪ್ರಧಾನಿ ಆದ್ಯತೆ: ಶಾಸಕ ಜ್ಞಾನೇಂದ್ರ

Mar 04 2024, 01:17 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ವ್ಯಕ್ತಿಯ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದಲ್ಲದೇ, ವಿದ್ಯುತ್, ಮನೆ, ಶೌಚಾಲಯ ಈ ನಾಲ್ಕೂ ಸೌಲಭ್ಯಗಳ ಕಲ್ಪಿಸಲು ಆದ್ಯತೆಗಳನ್ನು ನೀಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

ದೇಶದ ಪ್ರತಿ ಮನೆಗೂ ನೀರು ನೀಡಲು ಜಲಜೀವನ್‌ ಯೋಜನೆ: ಸಂಸದ ಪ್ರಜ್ವಲ್‌ ರೇವಣ್ಣ

Mar 04 2024, 01:16 AM IST
ದೇಶದ ಪ್ರತಿ ಮನೆಗೂ ನೀರು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು. ಆಲೂರಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಪರಿಶೀಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು

ಕೆಂಭಾವಿಗೆ ಶಾಶ್ವತ ಕುಡಿಯುವ ನೀರು: ದರ್ಶನಾಪುರ

Mar 04 2024, 01:15 AM IST
ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರದಲ್ಲೇ ಕೆಂಭಾವಿ ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿ ನೂತನ ಪೈಪ್‌ಲೈನ್ ಕಾಮಗಾರಿ ಆರಂಭಗೊಳ್ಳಲಿದೆ

ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ಕ್ಷೇತ್ರಕ್ಕೆ 10 ಕೋಟಿ: ಡಿಕೆಶಿ

Mar 04 2024, 01:15 AM IST
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

168 ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು ಘಟಕ ಸ್ಥಾಪನೆಗೆ ₹6 ಕೋಟಿ

Mar 03 2024, 01:37 AM IST
ಹರಪನಹಳ್ಳಿ ತಾಲೂಕಿನ ತೆಲಿಗಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ತೆಲಿಗಿ ಹೋಬಳಿ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. ವಿವಿಧ ಇಲಾಖೆಗಳಿಗೆ 157 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕೃತಗೊಂಡವು.

ರೋಣದ ಕೆಲ ವಾರ್ಡ್‌ಗಳಿಗೆ ಸಮರ್ಪಕ ನೀರು ಪೂರೈಕೆಯೇ ಇಲ್ಲ

Mar 03 2024, 01:32 AM IST
ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಸ್ಥಳಿಯ ಪುರಸಭೆ ಪಟ್ಟಣದಾದ್ಯಂತ 30ಕ್ಕೂ ಹೆಚ್ಚು ನೀರು ಪೂರೈಕೆ ಮಿನಿ ಟ್ಯಾಂಕ್ ನಿರ್ಮಿಸಿದ್ದು, ಇವುಗಳಲ್ಲಿ ಕೇವಲ 12ಕ್ಕೆ ಮಾತ್ರ ನೀರು ಪೂರೈಕೆಯಾಗುತ್ತಿದೆ. ಉಳಿದ ಸಿಸ್ಟನ್‌ಗಳು ಕೇವಲ ಹೆಸರಿಗೆ ಮಾತ್ರ ಎಂಬಂತಿವೆ.

ಭದ್ರಾ ನಾಲೆ ಕೊನೆ ಭಾಗಕ್ಕೆ ನೀರು ಕೊಡುವಲ್ಲಿಯೂ ಎಡವಿದ ಸಚಿವ: ಬಿ.ಪಿ.ಹರೀಶ ಗೌಡ

Mar 03 2024, 01:30 AM IST
ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಉಸ್ತುವಾರಿ ಸಚಿವರೇ ನೇರಹೊಣೆ ಎಂದು ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶಗೌಡ ದೂರಿದರು.

ವಿಸಿ ನಾಲೆಗಳಿಗೆ ನೀರು ಕೊಡಿಸುವಲ್ಲಿ ಶಾಸಕರು ವಿಫಲ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Mar 03 2024, 01:30 AM IST
ರೈತರು ಬೆಳೆದ ಬೆಳೆಗಳಿಗೆ ಮತ್ತು ಜಾನುವಾರುಗಳಿಗೆ ನೀರಿಲ್ಲದೆ ಜನರು ತತ್ತರಿಸುತ್ತಿದ್ದರೂ ಇದೆಲ್ಲವನ್ನು ಕಂಡು ಕಾಣದಂತೆ ಶಾಸಕರು ಮೂಕರಾಗಿರುವುದು ಏಕೆ. ರೈತರು ಸಾಲ ಮಾಡಿ ಬೆಳೆಗಳನ್ನು ಹಾಕಿದ್ದಾರೆ. ಈಗ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿವೆ. ಅವರದೇ ಸರ್ಕಾರವಿದ್ದರೂ ಕನಿಷ್ಠ ಜಾನುವಾರುಗಳಿಗಾದರೂ ನೀರು ಬಿಡಿಸಲು ಚಿಂತನೆ ಮಾಡದಂತಹ ಸ್ಥಿತಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ತಲುಪಿದ್ದಾರೆ.

ಭೂತನಾಳ ಕೆರೆಗೆ ಬರಲಿದೆ ಮತ್ತಷ್ಟು ನೀರು

Mar 02 2024, 01:49 AM IST
ವಿಜಯಪುರ: ನಗರಕ್ಕೆ ನೀರು ಪೂರೈಸುವ ಭೂತನಾಳ ಕೆರೆಗೆ ಮತ್ತಷ್ಟು ನೀರು ಹರಿಸಲಾಗುತ್ತಿದ್ದು, ಅರಕೇರಿ ಏತ ನೀರಾವರಿ ಮೂಲಕವೂ ಇಂದಿನಿಂದ ನೀರು ಬಿಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 171
  • next >

More Trending News

Top Stories
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಎಂದು ಹೇಳಿದ್ಯಾರು? : ಬಿವೈವಿ
15 ವರ್ಷದಲ್ಲಿ ಒಂದೇ ಕುಟುಂಬದ 7 ಮಂದಿಗೆ ಹೃದಯಾಘಾತ!
ನಾಯಕತ್ವ ಬದಲಾವಣೆ ಚರ್ಚೆಗಳಿಗೆ ಸಿದ್ದು ಬ್ರೇಕ್‌ 5 ವರ್ಷ ನಾನೇ ಸಿಎಂ : ಸಿದ್ದು
ಸಿದ್ದರಾಮಯ್ಯ ಬೆಂಬಲಿಸದೆ ಬೇರೆಆಯ್ಕೆಯಿಲ್ಲ : ಡಿ.ಕೆ.ಶಿವಕುಮಾರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved