• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು ಟಾಸ್ಕ್‌ಫೋರ್ಸ್‌ ಅನುದಾನ ಬಿಡುಗಡೆಗೆ ಶಾಸಕ ಆಗ್ರಹ

Mar 12 2024, 02:04 AM IST
ಸೋಮವಾರ ಬೆಳ್ತಂಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕೂಡಲೇ ಟಾಸ್ಕ್ ಫೋರ್ಸ್ ಅನುದಾನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಟ್ಯಾಂಕರ್‌ಗಳ ಮೂಲಕ ಕುಡಿವ ನೀರು ಪೂರೈಕೆಗೆ ಕ್ರಮ

Mar 12 2024, 02:03 AM IST
ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಜನ-ಜಾನುವಾರುಗಳು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿವೆ. ಕುಡಿವ ನೀರಿಗೆ ತೊಂದರೆಯಾಗದಂತೆ ಬೇರೆ ಭಾಗಗಳಿಂದ ಹೋಬಳಿಯ ಎಲ್ಲಾ ಗ್ರಾಮಗಳಿಗೂ ಖಾಸಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮಕೈಗೊಳ್ಳುವುದು.

ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಪರಿಸರದಲ್ಲಿ ಕುಡಿಯುವ ನೀರು ಸಮಸ್ಯೆ

Mar 12 2024, 02:03 AM IST
ಸುತ್ತ ಶಾಂಭವಿ ನದಿಯಿಂದ ಆವೃತವಾಗಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತಿ ಹಾಗೂ ಆಸುಪಾಸಿನ ಗ್ರಾಮಗಳಿಗೆ ಶಾಂಭವಿ ನದಿ ನೀರೇ ಆಧಾರವಾಗಿದ್ದು ಕುಡಿಯುವ ನೀರಿನ ಜೊತೆಗೆ ಕೃಷಿ ಕಾರ್ಯಗಳಿಗೆ ಶಾಂಭವಿ ನದಿ ನೀರನ್ನು ಬಳಸಲಾಗುತ್ತಿದೆ. ಬೇಸಿಗೆ ಆರಂಭದಲ್ಲೇ ಇಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಲಕ್ಷಣ ಕಾಣಿಸಿದೆ.

ತಮಿಳುನಾಡಿಗೆ ಕಾವೇರಿ ನೀರು ವಿರೋಧಿಸಿ ಬಾಯಿ ಬಡಿದುಕೊಂಡು ಪ್ರತಿಭಟನೆ

Mar 12 2024, 02:02 AM IST
ಸ್ಥಳೀಯ ಶಾಸಕರು ಜಿಲ್ಲೆಯ ಸಮಸ್ಯೆಗಳನ್ನು ಮುಖ್ಯ ಮಂತ್ರಿಗಳ ಬಳಿ ಹೇಳದೆ ಕೇವಲ ಅವರಿಗೆ ಬಹುಪರಾಕ್ ಎನ್ನುತ್ತಿರುವುದು ಬೇಸರ ತರಿಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ರಾಜ್ಯಕ್ಕೆ ಬರ ಬಂದಿದೆ. ರೈತರಿಗೆ ಬರ ಪರಿಹಾರ ಕೊಡುವ ಕೆಲಸ ಮಾಡಬೇಕಾಗಿದೆ.

ಕುಡಿಯುವ ನೀರು ಪೂರೈಸಲು ಕೆಆರ್‌ಎಸ್‌ನಿಂದ ನೀರು ಬಿಡುಗಡೆ

Mar 12 2024, 02:01 AM IST
ಬೆಂಗಳೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶಕ್ಕಾಗಿ ಮಳವಳ್ಳಿ ತಾಲೂಕಿನ ಶಿವಾ ಅಣೆಕಟ್ಟನ್ನು ಉಪಯೋಗಿಸಲಾಗುತ್ತಿದೆ. ಕಾವೇರಿ ನದಿಯಿಂದ ಬೆಂಗಳೂರು, ಮೈಸೂರು ಮತ್ತು ಇತರೆ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಹಾಗೂ ಕೈಗಾರಿಕೆಗೆ ನೀರು ಸರಬರಾಜು ಮಾಡಲು ಪ್ರತಿದಿನ ಒಟ್ಟಾರೆ ೧೦೦೦ ಕ್ಯುಸೆಕ್‌ನಷ್ಟು ನೀರಿನ ಅವಶ್ಯಕತೆ ಇರುತ್ತದೆ.

ಕುಡಿವ ನೀರು, ಮೇವಿಗೆ ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ ದಿವಾಕರ್‌

Mar 12 2024, 02:00 AM IST
2ಲಕ್ಷ ಮೆಟ್ರಿಕ್‌ ಟನ್ ಮೇವು: ಜಿಲ್ಲೆಯಲ್ಲಿ 2,92,330 ಮೆಟ್ರಿಕ್ ಟನ್ ಮೇವು ಲಭ್ಯವಿದೆ. ಇದನ್ನು 18 ವಾರಗಳವರೆಗೆ ಉಪಯೋಗಿಸಬಹುದು.

ತಮಿಳುನಾಡಿಗೆ ಕಾವೇರಿ ನೀರು: ಖಾಲಿಕೊಡ, ವಿಷದ ಬಾಟಲಿ ಹಿಡಿದು ಪ್ರತಿಭಟನೆ

Mar 11 2024, 01:21 AM IST
ತಕ್ಷಣವೇ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ಜನ- ಜಾನುವಾರುಗಳ ರಕ್ಷಣೆಗಾಗಿ ನಾಲೆಗಳಿಗೆ ನೀರು ಹರಿಸಬೇಕು. ಕುಡಿಯಲು ಸಹ ನೀರಿಲ್ಲದ ಇಂತಹ ಬರಗಾಲದ ವೇಳೆ ಕಾಂಗ್ರೆಸ್ ಸರ್ಕಾರ ರಾಜಾರೋಷವಾಗಿ ತಮಿಳುನಾಡಿಗೆ ನೀರು ಹರಿಸುವ ಮೂಲಕ ಜನತೆಗೆ ವಿಷವುಣಿಸಲು ಮುಂದಾಗಿದೆ.

ಕುಡಿಯುವ ನೀರು, ಮೇವು ಒದಗಿಸಲು ಆಡಳಿತ ಸಿದ್ಧ: ಶಾಸಕ ವಿನಯ ಕುಲಕರ್ಣಿ

Mar 11 2024, 01:19 AM IST
ಧಾರವಾಡ ಗ್ರಾಮೀಣ ಮತಕ್ಷೇತ್ರ ಹಾಗೂ ಕಲಘಟಗಿ ಮತಕ್ಷೇತ್ರಯ 121 ಹಳ್ಳಿಗಳು ತಾಲೂಕಿನಲ್ಲಿ ಬರುತ್ತವೆ. ಎಲ್ಲ ಹಳ್ಳಿಗಳಿಗೂ ಕುಡಿಯುವ ನೀರಿನ ತೊಂದರೆ ಆಗದಂತೆ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಶಾಸಕ ವಿನಯ ಕುಲಕರ್ಣಿ ಹೇಳಿದರು.

ರೈತರಿಗೆ ನೀರು ಹಂಚುವುದೇ ಸಂಸದರ ಕೆಲಸವಲ್ಲ

Mar 11 2024, 01:19 AM IST
ಜಿಲ್ಲೆಯಲ್ಲಿ ಇನ್ನೂ ೧,೪೨,೦೦೦ ಕ್ವಿಂಟಲ್‌ ಕೊಬ್ಬರಿ ಬಾಕಿಯಿದ್ದು, ಕ್ಯೂನಲ್ಲಿ ನಿಂತ ರೈತರಿಗೆ ನೀರು ಹಂಚಿ ಸಮಾಧಾನ ಹೇಳುವುದಷ್ಟೇ ಅಲ್ಲ. ಸಂಸದರಾದವರು ಕೇಂದ್ರದಲ್ಲಿ ಜಾಂಡಾ ಹೂಡಿ ಬಾಕಿ ಉಳಿದಿರುವ ಎಲ್ಲಾ ಕೊಬ್ಬರಿಯನ್ನೂ ಖರೀದಿಸುವಂತೆ ಕೇಂದ್ರದ ಮೇಲೆ ಒತ್ತಡ ತರಬೇಕು. ಆ ಮೂಲಕ ಸಂಸದರ ಜವಾಬ್ದಾರಿ ಏನು ಎನ್ನುವುದನ್ನು ತೋರಿಸಲಿ ಎಂದು ಶಾಸಕ ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ ಶಿವಲಿಂಗೇಗೌಡ ಒತ್ತಾಯಿಸಿದರು.

ಸಂಸ್ಕರಿಸಿದ ನೀರು ಬಳಕೆಗೆ ತೀವ್ರ ನಿರ್ಲಕ್ಷ್ಯ!

Mar 11 2024, 01:18 AM IST
ನಗರದಲ್ಲಿ ಸೃಷ್ಟಿಯಾಗಿರುವ ನೀರಿನ ಹಾಹಾಕಾರ ಪರಿಹಾರವಾಗಲು ಸಂಸ್ಕರಿಸಿದ ನೀರಿನ ಸದ್ಬಳಕೆಯೂ ಉತ್ತಮ ಉಪಾಯ ಎಂದೇ ಜಲ ತಜ್ಞರು ಅಭಿಪ್ರಾಯಪಡುತ್ತಾರೆ.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 182
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved