• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಣದಿಂದ ನೀರು ಚಿಮ್ಮಿಸಿದ್ದರು ಶ್ರೀರಾಮ!

Jan 22 2024, 02:15 AM IST
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೂ ಅಯೋಧ್ಯೆ ಪ್ರಭು ಶ್ರೀರಾಮನ ನಂಟಿದೆ. ಮಾವು, ನೀಲಹಣ್ಣು, ಹುಣಸೆ ಮರದ ಬನದಲ್ಲಿ ಶ್ರೀರಾಮ ವಾಸ್ತವ್ಯ ಮಾಡಿ, ಲಿಂಗವನ್ನು ಪ್ರತಿಷ್ಠಾಪನೆ ಮಾಡಿ, ಲಿಂಗ ಪೂಜೆಗಾಗಿ ಶ್ರೀರಾಮಚಂದ್ರ ತಮ್ಮ ಬಾಣದಿಂದ ಬಾವಿ ತೋಡಿ ನೀರು ಚಿಮ್ಮುವಂತೆ ಮಾಡಿದ್ದರಿಂದ ಇಂದಿಗೂ ಆ ಬಾವಿ ಎಂತಹ ಬರ ಇದ್ದರೂ ನೀರು ಮಾತ್ರ ಬತ್ತಿಲ್ಲ. ಶ್ರೀರಾಮಚಂದ್ರ ತಾವು ತೋಡಿದ ಬಾವಿಯಿಂದ ಲಿಂಗಪೂಜೆಗೆ ಬಾವಿಯಿಂದ ತೀರ್ಥ ತಂದು ಪೂಜೆ ಮಾಡುತ್ತಿದ್ದರು. ಇದರಿಂದ ರಾಮತೀರ್ಥ ಎಂಬ ಹೆಸರು ಬಂದಿದೆ ಎಂಬುದು ಪ್ರತೀತಿ.

ಪ್ರತಿ ಗ್ರಾಮಕ್ಕೂ ನೀರು ಪೂರೈಸಲು ಕ್ರಮ: ಬಸನಗೌಡ ತುರ್ವಿಹಾಳ

Jan 21 2024, 01:32 AM IST
ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಪ್ಪೂರು, ಹರಳಳ್ಳಿ, ಕೋಳಬಾಳ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿಗಳಿಗೆ ಶನಿವಾರ ಶಾಸಕರು ಚಾಲನೆ ನೀಡಿದರು.

ಜೂನ್‌ ಅಂತ್ಯದವರೆಗೂ ತುಂಗಭದ್ರಾ ನೀರು: ಶಿವರಾಜ್‌ ತಂಗಡಗಿ

Jan 20 2024, 02:03 AM IST
ಜಲಾಶಯದಲ್ಲಿನ ನೀರಿನ ಲಭ್ಯತೆ ಆಧರಿಸಿ 4 ಜಿಲ್ಲೆಗಳಿಗೆ ನೀರು ಹಂಚಿಕೆ. ವಿಧಾನಸೌಧದಲ್ಲಿ ನಡೆದ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ರಾಯ, ಬಸವ ಕಾಲುವೆಗಳಿಗೆ ಮೇ 30ರ ವರೆಗೆ ನೀರು: ಸಚಿವ ತಂಗಡಗಿ

Jan 20 2024, 02:03 AM IST
ರೈತರ ಬೆಳೆಗಳನ್ನು ಉಳಿಸಲು ಆನ್‌ ಆ್ಯಂಡ್‌ ಆಫ್‌ ಮಾದರಿಯನ್ನು ಪರಿಗಣಿಸಿ ಪ್ರತಿ ನಿತ್ಯ 100 ಕ್ಯುಸೆಕ್ ನೀರು ಹರಿಸಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ಸಮರ್ಪಕ ಕುಡಿಯುವ ನೀರು ಕೊಡಿ ಎಂದ ಕೊಪ್ಪಳ ಜಿಲ್ಲಾಧಿಕಾರಿ ನಳಿನ್‌ ಅತುಲ್

Jan 20 2024, 02:02 AM IST
ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಯಾವುದೇ ತೊಂದರೆಯಾಗದಂತೆ ಸಮರ್ಪಕ ನೀರು ಪೂರೈಕೆಗೆ ವಿಶೇಷ ಗಮನ ಹರಿಸುವಂತೆ ಎಲ್ಲ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ತುಂಗಭದ್ರಾ ಜಲಾಶಯದಿಂದ ಜೂನ್‌ವರೆಗೆ ಕುಡಿಯುವ ನೀರು-ಸಲಹಾ ಸಮಿತಿ ತೀರ್ಮಾನ

Jan 20 2024, 02:02 AM IST
ಹೂಳೆತ್ತುವ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹೂಳು ಎತ್ತಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ತಾಂತ್ರಿಕ ಸಮಿತಿ ವರದಿ ನೀಡಿದೆ. ಹಾಗಾಗಿ ಸಮಾನಾಂತರ ಜಲಾಶಯ ನಿರ್ಮಿಸಬೇಕು ಎಂಬುದು ನಮ್ಮ ಬೇಡಿಕೆ ಕೂಡ. ಇದಕ್ಕೆ ನೆರೆಯ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯ ಕೂಡ ಒಪ್ಪಿಗೆ ನೀಡಬೇಕು.

ಕಲುಷಿತ ನೀರು ಸರಬರಾಜು: ಸೂಕ್ತ ಕ್ರಮಕ್ಕೆ ಭೋಜರಾಜ್ ಆಗ್ರಹ

Jan 19 2024, 01:49 AM IST
ಪುರಸಭೆಗೆ ಪೂರ್ಣಾವಧಿ ಅಭಿಯಂತರರು ನೇಮಕವಾಗಬೇಕು, ನಗರದಲ್ಲಿ ಕಲುಷಿತವಾದ ಕುಡಿಯುವ ನೀರು ಸರಬರಾಜಾಗುತ್ತಿದೆ, ಇದರ ಬಗ್ಗೆ ಪುರಸಭೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯ ಟಿ.ಎಂ.ಭೋಜರಾಜ್ ತಿಳಿಸಿದರು.

ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡಲು ಕ್ರಮ ವಹಿಸಿ: ಡಿಸಿ ಚಂದ್ರಶೇಖರ ನಾಯಕ

Jan 19 2024, 01:48 AM IST
ರಾಯಚೂರು ಗ್ರೋಥ್ ಸೆಂಟರ್‌ ಜಮೀನು ಒತ್ತುವರಿ ಮಾಡಿಕೊಂಡವರಿಗೆ ನೋಟೀಸ್ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದ ಏಕಗವಾಕ್ಷಿ ಸಭೆ ನಡೆಯಿತು.

ನೀರು, ಮೇವಿನ ಸಮಸ್ಯೆಯಾಗದಂತೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಿ: ಶಾಸಕ ಜಿ.ಎಸ್. ಪಾಟೀಲ್‌

Jan 18 2024, 02:00 AM IST
ಬರ ಹಿನ್ನೆಲೆಯಲ್ಲಿ ಗಜೇಂದ್ರಗಡದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಜಿ.ಎಸ್. ಪಾಟೀಲ್‌ ಅವರು ಕುಡಿಯುವ ನೀರು ಮತ್ತು ಜಾನುವಾರು ಮೇವಿನ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಗಳಿಗೆ ನೀರು ಯೋಜನೆಗೆ 24 ರಂದು ಸಿಎಂ ಪ್ರಾಯೋಗಿಕ ಚಾಲನೆ- ಬಹಳ ವರ್ಷದ ರೈತರ ಕನಸನ್ನು ನೆರವೇರಿಸಿದ ಸಚಿವ ಕೆ. ವೆಂಕಟೇಶ್

Jan 17 2024, 01:49 AM IST
2017ರಲ್ಲಿ ಶಾಸಕರಾಗಿದ್ದ ಸಚಿವ ವೆಂಕಟೇಶ್ ಅವರು 295 ಕೋಟಿ ರು. ಯೋಜನೆ ರೂಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಚಾಲನೆಕೊಡಿಸಿದ್ದರು. ಆದರೆ ಈವರೆಗೂ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇತ್ತೀಚೆಗೆ 90ರಷ್ಟು ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಸಿದ್ದರಾಮಯ್ಯ ಅವರೇ ಪ್ರಾಯೋಗಿಕವಾಗಿ ಇದೇ ತಿಂಗಳು 24 ನೇ ತಾರೀಕಿನಂದು ಚಾಲನೆ ನೀಡಲಿದ್ದಾರೆ
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved