• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು, ಮೇವು ಪರಿಸ್ಥಿತಿ ಬಗ್ಗೆ ವರದಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

Jan 06 2024, 02:00 AM IST
ಕುಡಿಯುವ ನೀರು, ಮೇವು ಪರಿಸ್ಥಿತಿ ಬಗ್ಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚನೆ, ಟ್ಯಾಂಕರ್‌ ಮೂಲ ನೀರು ಸರಬರಾಜು । ಬರ ನಿರ್ವಹಣೆಗೆ ನೋಡಲ್ ಅಧಿಕಾರಿ ನೇಮಕ.

ನಾಲೆಗಳಿಗೆ ನೀರು ಹರಿಸುವಂತೆ ಕೆಆರ್‌ಎಸ್‌ ನೀರಾವರಿ ನಿಗಮ ಕಚೇರಿಗೆ ರೈತರ ಮುತ್ತಿಗೆ

Jan 05 2024, 01:45 AM IST
ರಾಜಧಾನಿ ಬೆಂಗಳೂರಿಗೆ, ಮೈಸೂರು ಹಾಗೂ ಮಂಡ್ಯ ಸೇರಿದಂತೆ ಇತರೆ ನಗರಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡುವ ಸರ್ಕಾರ ಕಾವೇರಿ ಅಚ್ಚುಕಟ್ಟು ಪ್ರದೇಶದ ಜನ- ಜಾನುವಾರಗಳ ಕುಡಿಯುವ ನೀರಿಗೆ ಆದ್ಯತೆ ನೀಡುತ್ತಿಲ್ಲ, ಕಾವೇರಿ ಜಲಾನಯನ ಪ್ರದೇಶದ ರೈತ ಸಮೂಹಕ್ಕೆ ಅನ್ಯಾಯ ಮಾಡುತ್ತಿದೆ, ಈ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು.

18 ಸಾವಿರ ಮನೆಗಳಿಗೆ 24 ಗಂಟೆ ಕುಡಿಯುವ ನೀರು: ಟಿ.ಬಿ.ಜಯಚಂದ್ರ

Jan 04 2024, 01:45 AM IST
ರಂಗನಾಥ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಹಕಾರ ರತ್ನ ಎಸ್.ಎನ್. ಕೃಷ್ಣಯ್ಯ ಅವರ ತೃತೀಯ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ನೂತನ ಸ್ವಾಗತ ಕಮಾನು ಹಾಗೂ ಶಾಲಾ ಚಟುವಟಿಕೆ ಪುಸ್ತಕಗಳ ಕೊಡುಗೆ ಕಾರ್ಯಕ್ರಮ

ಕೇಸೂರಲ್ಲಿ ನೀರು ಪೋಲು ತಡೆಯದ ಜೆಜೆಎಂ ಅಧಿಕಾರಿಗಳು- ಆರೋಪ

Jan 04 2024, 01:45 AM IST
ಕೇಸೂರು ಗ್ರಾಪಂ ಆಡಳಿತ ಕೇಂದ್ರ ಸ್ಥಾನವಾದ ಕೇಸೂರು ಗ್ರಾಮದ ಎರಡನೇ ವಾರ್ಡಿನ ಜನತಾ ಕಾಲೋನಿಯಲ್ಲಿ ಸುಮಾರು 15 ದಿನಗಳ ಹಿಂದೆ ಜೆಜೆಎಂನವರು ನೆಲದೊಳಗೆ ಹಾಕಲಾದ ಪೈಪ್‌ಗಳಿಗೆ ಹಾನಿಯಾಗಿದೆ.

ಧರ್ಮಪುರ ಕೆರೆಗೆ ನೀರು ತುಂಬಿಸುವ 1ನೇ ಹಂತ ಪೂರ್ಣ

Jan 04 2024, 01:45 AM IST
ತಾಲೂಕಿನ ಧರ್ಮಪುರ ಹೋಬಳಿಯ 9 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಪ್ರಾಯೋಗಿಕವಾಗಿ ಮೊದಲ ಹಂತದ ಯಶಸ್ಸು ಸಿಕ್ಕಿದೆ.

ಕೆರೆಗಳಿಗೆ ಕೃಷ್ಣೆಯ ನೀರು ತುಂಬಿಸಿದ ತೃಪ್ತಿ ನನಗಿದೆ

Jan 03 2024, 01:45 AM IST
ಅಂದಿನ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಾಜ್ ವೆಸ್ಟ್ವೆಂಡ್ ಹೊಟೇಲ್‌ನಲ್ಲಿ ಭೇಟಿ ಮಾಡಿ ಕೊಪ್ಪಳ ಏತ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಿಸಿ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಸಹಕಾರವಾಯಿತು

ಯರಗೋಳ್ ನೀರು ಪೂರೈಕೆಗೆ ಇನ್ನೂ ತಾಂತ್ರಿಕ ಅಡ್ಡಿ...!

Jan 03 2024, 01:45 AM IST
ಯರಗೋಳ್ ನೀರಾವರಿ ಯೋಜನೆಯ ವ್ಯಾಪ್ತಿಗೆ ಬರುವ ಮಾಲೂರು, ಕೋಲಾರ ನಗರ ಹಾಗೂ ಮಾರ್ಗ ಮಧ್ಯದ 45 ಗ್ರಾಮಗಳಿಗೆ ಇನ್ನೂ ಯರಗೋಳ್‌ ನೀರು ಪೂರೈಕೆ ಭಾಗ್ಯ ಸಿಕ್ಕಿಲ್ಲ. ತಾಂತ್ರಿಕೆ ತೊಂದರೆ, ಪೈಪ್‌ ಲೈನ್‌ ಹಾನಿ ಕಾರಣದಿಂದಾಗಿ ನೀರು ಪೂರೈಕೆ ಸಾಧ್ಯವಾಗಿಲ್ಲ.

ಕಾಡಾ ಸಭೆ, ನೀರು ಹರಿಸುವ ವೇಳಾಪಟ್ಟಿ ಪ್ರಕಟಿಸಿ: ಹರಿಹರ ಶಾಸಕ ಬಿ.ಪಿ.ಹರೀಶ

Jan 03 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 7 ತಿಂಗಳಾದರೂ ನೀರಾವರಿ ಸಮಿತಿ ಸಭೆ ಕರೆಯದೇ, ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಸಂಬಂಧವೇ ಇಲ್ಲದ ಸಚಿವ ಮಧು ಬಂಗಾರಪ್ಪನವರ ತಾತ್ಕಾಲಿತ ಅಧ್ಯಕ್ಷರಾಗಿ ಮಾಡಿದ್ದು, ಅಚ್ಚುಕಟ್ಟು ರೈತರ ಹಿತ ಕಾಯುವವರು ಯಾರು?

ಕುಡಿವ ನೀರು, ಮೇವು ಕೊರತೆ ಆಗದಂತೆ ನಿಗಾ ವಹಿಸಿ

Jan 01 2024, 01:15 AM IST
ಗ್ರಾಮೀಣ ಭಾಗಗಳಲ್ಲಿ ಆರ್‌ಒ ಘಟಕಗಳನ್ನು ಶುದ್ಧಗೊಳಿಸಿಟ್ಟುಕೊಳ್ಳಬೇಕು. ಕುಡಿಯುವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ಸೂಚಿಸಿದರು.

ಸತತ ಪ್ರಯತ್ನದಿಂದ ಭದ್ರಾದಿಂದ ಕೆರೆಗಳಿಗೆ ನೀರು: ಶಾಸಕ ಜಿ.ಎಚ್.ಶ್ರೀನಿವಾಸ್

Dec 31 2023, 01:30 AM IST
ನರಸೀಪುರ ಗ್ರಾಮದ ಪಂಪ್ ಹೌಸ್ ಬಳಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ರೈತರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸುವ ಸಲುವಾಗಿ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಏತ ನೀರಾವರಿ ಪ್ಯಾಕೇಜ್-1 ಹಾಗೂ 2 ರ ಮುಖಾಂತರ ತರೀಕೆರೆ ಹಾಗೂ ಅಜ್ಜಂಪುರ ತಾಲೂಕುಗಳ 50ಕ್ಕೂ ಹೆಚ್ಚು ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮದಲ್ಲಿ ಶಾಸಕ ಶ್ರೀನಿವಾಸ್ ಮಾತನಾಡಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved