• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಘಟಪ್ರಭ ನದಿಗೆ ನೀರು ಹರಿಸುವಂತೆ ಮನವಿ

Dec 18 2023, 02:00 AM IST
ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಬಿಳಿಯೂರು ಕಿಂಡಿ ಅಣೆಕಟ್ಟಿಗೆ ಗೇಟು ಅಳವಡಿಕೆ: ತುಂಬಿದ ನೀರು

Dec 18 2023, 02:00 AM IST
ಉಪ್ಪಿನಂಗಡಿ ಸಮೀಪದ ಬಿಳಿಯೂರಿನಲ್ಲಿ ಕಿಂಡಿಅಣೆಕಟ್ಟುಗಳಿಗೆ ಗೇಟ್‌ ಅಳವಡಿಸಿರುವುದರಿಂದ ನದಿಯಲ್ಲಿ ನೀರು ತಂಬಿದೆ. ಇದರಿಂದಾಗಿ ಕುಡಿಯುವ ನೀರಿಗೆ, ಕೃಷಿ ಕಾರ್ಯಗಳಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಲು ಸಹಕಾರಿಯಾಗಿದೆ.

ಭೂತ್ನಾಳ ಕೆರೆಗೆ ಅಕ್ವಾಡಕ್ಟ್ ನೀರು

Dec 18 2023, 02:00 AM IST
ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಬರ ಪೀಡಿತ ಹೋಬಳಿಗಳಿಗೆ ಭದ್ರಾ ಉಪ ಕಣಿವೆ ನೀರು ಹರಿಸುವ ಗುರಿ: ಶಾಸಕ ಎಚ್‌.ಡಿ. ತಮ್ಮಯ್ಯ

Dec 17 2023, 01:45 AM IST
ಭದ್ರಾ ಉಪ ಕಣಿವೆಯಿಂದ ಚಿಕ್ಕಮಗಳೂರು ಕ್ಷೇತ್ರದ ಬರ ಪೀಡಿತ ಹೋಬಳಿಗಳಿಗೆ ನೀರು ಹರಿಸುವುದು ಹಾಗೂ ಚಿಕ್ಕಮಗಳೂರಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಗುರಿ: ಶಾಸಕ ಎಚ್‌.ಡಿ. ತಮ್ಮಯ್ಯಚಿಕ್ಕಮಗಳೂರು ಪ್ರೆಸ್‌ ಕ್ಲಬ್‌ನಲ್ಲಿ ತಿಂಗಳ ಅತಿಥಿ ಕಾರ್ಯಕ್ರಮ

ನುಗ್ಗಿದ ತ್ಯಾಜ್ಯ ನೀರು, ಜನತೆಯಿಂದ ಪ್ರತಿಭಟನೆ

Dec 17 2023, 01:45 AM IST
ನೀರು ರಸ್ತೆಯಿಂದ ಹಿಡಿದು ಸಂಗಮನಾಲ ಮತ್ತು ಇತರ ಕಡೆ ಹರಿದು ಎಲ್ಲೆಡೆ ಗಬ್ಬುನಾರುತ್ತಿತ್ತು. ಎಲ್ಲೆಂದರಲ್ಲಿ ಕಸ ಎಸೆಯಬೇಡಿ ಎನ್ನುತ್ತಾ ದಂಡ ವಿಧಿಸುವ ಗ್ರಾಪಂ ತ್ಯಾಜ್ಯ ನೀರನ್ನು ನೇರವಾಗಿ ಬಿಟ್ಟು ನಮಗೆ ತೊಂದರೆ ನೀಡುತ್ತಿರುವುದು ಎಷ್ಟು ಸರಿ

ಕುಡಿವ ನೀರು, ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ

Dec 17 2023, 01:45 AM IST
ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗಳು ಸುಟ್ಟು ಹೋದರೆ 24 ಗಂಟೆಯೋಳಗೆ ಮತ್ತೊಂದು ಟ್ರಾನ್ಸ್‌ಫಾರ್ಮರ್‌ನ್ನು ರೈತರ ಬೇಡಿಕೆ ಅನುಗುಣವಾಗಿ ಕೊಡಲೇಬೇಕು ಎಂದು ಜೆಸ್ಕಾಂ ಸಹಾಯಕ ಎಂಜಿನಿಯರ್‌ ಚೇತನ್‌ ಅವರಿಗೆ ಶಾಸಕರು ತಾಕೀತು ಮಾಡಿದರು.

ಕೊಲ್ಲೂರು: ಚೇಂಬರ್‌ನಿಂದ ಉಕ್ಕಿ ಹರಿದ ಹೊಲಸು ನೀರು

Dec 16 2023, 02:00 AM IST
ಕೊಲ್ಲೂರು ಶ್ರೀ‌ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಬಂಧಿಸಿದ ಸಂಪ್ರೆ ಗಣಪತಿ ದೇವಸ್ಥಾನದ ಮುಂಭಾಗ ಕೊಳಚೆ ನೀರು ಉಕ್ಕಿ ಹರಿಯುತ್ತಿರುವ ಪರಿಣಾಮ ಪರಿಸರವಿಡೀ ದುರ್ನಾತ ಬೀರುತ್ತಿದೆ.

ನೀರು, ಚರಂಡಿ, ರಸ್ತೆ ಅಂದವಾಗಿಡಲು ಯೋಜನೆ ರೂಪಿಸಲು ಸಲಹೆ

Dec 16 2023, 02:00 AM IST
ಪಟ್ಟಣದ ನಿವಾಸಿಗಳಿಗೆ ಕುಡಿಯಲು ಶುದ್ಧ ನೀರು ಪೂರೈಕೆ, ಚರಂಡಿಗಳ ಸ್ವಚ್ಛತೆ ಹಾಗೂ ರಸ್ತೆಗಳಲ್ಲಿ ಉಂಟಾಗಿರುವ ಕಂದಕಗಳನ್ನು ಸರಿಪಡಿಸುವ, ಸಾರ್ವಜನಿಕ ಶೌಚಾಲಯ ನಿರ್ಮಾಣ, ಉದ್ಯಾನಗಳ ಸಮರ್ಪಕ ನಿರ್ವಹಣೆ ಒಟ್ಟಾರೆ ಪಟ್ಟಣದ ಅಂದವಾಗಿಸುವ ಕಾಮಗಾರಿಯ ಕ್ರಿಯಾಯೋಜನೆ ರೂಪಿಸಬೇಕು ಎಂದು ಸಾರ್ವಜನಿಕರು ಸಲಹೆ ಸೂಚನೆಗಳನ್ನು ನೀಡಿದರು.

ಜಿಂದಾಲ್‌ಗೆ ನೀರು ಹರಿಸುವುದು ನಿಲ್ಲಿಸಿ

Dec 15 2023, 01:31 AM IST
ಜಿಂದಾಲ್‌ಗೆ ನೀರು ಹರಿಸುವುದು ನಿಲ್ಲಿಸಿ

ನದಿಪಾತ್ರದ ರೈತರಿಗಿಲ್ಲ ಹಿಂಗಾರು ಬಿತ್ತನೆಗೆ ನೀರು

Dec 15 2023, 01:30 AM IST
ಬರದ ಹಿನ್ನೆಲೆ ಜನ- ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಿಂಗಾರು ಬಿತ್ತನೆ ಹಾಗೂ ಭತ್ತ ನಾಟಿ ಮಾಡದಂತೆ ರೈತರಿಗೆ ಮಾಹಿತಿ ನೀಡಲಾಗಿದೆ. ಒಂದು ವೇಳೆ ರೈತರು ಪಂಪ್‌ಸೆಟ್‌ ಮೂಲಕ ನೀರು ಎತ್ತಿ ಭತ್ತ ನಾಟಿ ಮಾಡಲು ಮುಂದಾದರೆ ವಿದ್ಯುತ್‌ ಸಂಪರ್ಕ ಕಡಿತ ಮಾಡಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved