• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸಲು ರೈತರ ಆಗ್ರಹ

Nov 04 2023, 12:30 AM IST
ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಮತ್ತು ರೈತರ ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಶುಕ್ರವಾರ ಪಕ್ಷಾತೀತ ಹೋರಾಟ ಸಮಿತಿ ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕು ವತಿಯಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.

ಮತ್ತೆ ತಮಿಳುನಾಡಿಗೆ ನೀರು: ಕಕಜವೇ ಖಂಡನೆ

Nov 03 2023, 12:30 AM IST
ಚನ್ನಪಟ್ಟಣ: ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕುಡಿಯುವ ನೀರಿಗೂ ತಾತ್ಪಾರ್ಯ ಉಂಟಾಗಿರುವ ಹೊತ್ತಿನಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮತ್ತೆ 15 ದಿನ ನೀರು ಹರಿಸುವಂತೆ ಆದೇಶಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ಅಸಮರ್ಪಕ ನೀರು ಪೂರೈಕೆಗೆ ಆಕ್ರೋಶ

Oct 31 2023, 01:15 AM IST
ನಗರದ ವಿಶ್ವೇಶ್ವರಯ್ಯ ಜಲ ನಿಗಮದ ಕಚೇರಿ ಮುಂದೆ ಸೋಮವಾರ ಬಿದರಕೆರೆ, ಕುರುಬರಹಳ್ಳಿ, ಅಗಳೇರಹಟ್ಟಿ ಭಾಗದ ನೂರಾರು ರೈತರು ಸಮರ್ಪಕವಾಗಿ ನೀರು ಹರಿಸಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.ಈ ವೇಳೆ ರೈತ ಪೂಜಾರ್ ಹನುಮಂತಪ್ಪ ಮಾತನಾಡಿ, ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಹರಿಸುತ್ತಿರುವ ನೀರಿನ ನಿರ್ವಹಣೆ ಬಗ್ಗೆ ರೈತರಿಗೆ ಅಸಮಾಧಾನವಿದೆ. ಕಾಲುವೆಗಳನ್ನು ಅಚ್ಚುಕಟ್ಟು ಮಾಡದೇ ನೀರು ಹರಿಸುತ್ತಿದ್ದು, ಕೊನೆಭಾಗದ ಬಿದರಕೆರೆಗೆ ನೀರು ಹರಿಯಲೇ ಇಲ್ಲ. ಸುಮಾರು 80-90 ಎಕರೆ ತೋಟಗಳು ನೀರಿಲ್ಲದಂತಾಗಿವೆ. ಕೆಳಗಿನ ಜಮೀನುಗಳಿಗೆ ನೀರು ಪೂರೈಕೆಯಾದ ನಂತರ ಮೇಲ್ಭಾಗದವರಿಗೆ ನೀರು ಹರಿಸುವುದು ವಾಡಿಕೆ.

ನ. 20ರ ವರೆಗೆ ಕಾಲುವೆಗೆ ನೀರು ಹರಿಸಿ

Oct 31 2023, 01:15 AM IST
ಸಮರ್ಪಕ ನೀರು ಸಿಗದೇ ಹೋದರೆ ಲಕ್ಷಾಂತರ ರು. ಖರ್ಚು ಮಾಡಿ ಬೆಳೆದಿರುವ ಕೋಟ್ಯಂತರ ಮೌಲ್ಯದ ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ನ. 20ರ ವರೆಗಾದರೂ ನೀರು ಕೊಡಬೇಕು.

ಕಾಲುವೆ ಕೊನೆ ಭಾಗಕ್ಕೆ ಬಾರದ ನೀರು: ರೈತರ ಪ್ರತಿಭಟನೆ

Oct 31 2023, 01:15 AM IST
ಲ್ಯಾಟ್ರಲ್ ಗೇಟ್ ದುರಸ್ತಿ: ಇಲ್ಲದೆ ನೀರು ಪೋಲು ವಡಗೇರಾ ಕಾಲುವೆ ಕೊನೆ ಭಾಗದ ರೈತರಿಂದ ಪ್ರತಿಭಟನೆ

351 ಗ್ರಾಮಗಳಿಗೆ ಶಾಶ್ವತ ಕುಡಿವ ನೀರು ವ್ಯವಸ್ಥೆ: ಸಚಿವ ಮಧು

Oct 30 2023, 12:30 AM IST
ಸೊರಬ, ಆನವಟ್ಟಿ ಮತ್ತು ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣ ಸೇರಿದಂತೆ ಸುಮಾರು 351 ಗ್ರಾಮ

ನವೆಂಬರ್‌ ಅಂತ್ಯದವರೆಗೆ ಭದ್ರಾ ನಾಲೆಗೆ ನೀರು ಹರಿಸಿ

Oct 30 2023, 12:30 AM IST
ಮಲೇಬೆನ್ನೂರು: ಭದ್ರಾ ನಾಲಾ ವ್ಯಾಪ್ತಿಯ ಕೊನೇ ಭಾಗದ ಜಮೀನುಗಳಿಗೆ ನೀರು ಒದಗಿಸಲು ಒತ್ತಾಯಿಸಿ ಕುಂಬಳೂರು, ಕಮಲಾಪುರ, ಎರೆಹೊಸಹಳ್ಲಿ, ಮಹೇಂದ್ರಪ್ಪ, ಕಮಲಾಪುರ ರಮೇಶ್, ವಿನಾಯಕನಗರ, ಯಲವಟ್ಟಿ, ಹೊಳೆಸಿರಿಗೆರೆ ಗ್ರಾಮಗಳ ನೂರಾರು ರೈತರು ಕರ್ನಾಟಕ ನೀರಾವರಿ ನಿಗಮ ಕಚೇರಿ ಎದುರು ಭಾನುವಾರ ಮೂರು ಗಂಟೆಗಳ ಕಾಲ ಸಭೆ ನಡೆಸಿದರು.

ಪೈಪ್‌ಲೈನ್‌ ಹಾನಿಯಾಗಿ ನಾಲ್ಕು ದಿನ ನೀರು ಪೂರೈಕೆ ಸ್ಥಗಿತ: ಹೆದ್ದಾರಿ ಕಾಮಗಾರಿಗೆ ತಡೆ

Oct 29 2023, 01:00 AM IST
ಹೆದ್ದಾರಿ ಅಗಲೀಕರಣದ ಕಾಮಗಾರಿಗೆಂದು ನಡೆಯುತ್ತಿರುವ ಕಾಮಗಾರಿಯ ವೇಳೆ ಕುಡಿಯುವ ನೀರಿನ ಪೈಪುಗಳನ್ನು ಹಾನಿಗೊಳಿಸಿದ ಕಾರಣಕ್ಕೆ ಕಳೆದ ನಾಲ್ಕು ದಿನಗಳಿಂದ ನೀರಿಲ್ಲದೆ ಸಂಕಷ್ಟಕ್ಕೀಡಾದ ಜನತೆ ಶನಿವಾರದಂದು ಆಕ್ರೋಶಗೊಂಡು ಕಾಮಗಾರಿಗೆ ತಡೆಯೊಡ್ಡಿದ ಘಟನೆ ನಡೆದಿದೆ.

ಆರು ತಿಂಗಳೊಳಗೆ 64 ಹಳ್ಳಿಗಳಿಗೆ ಶುದ್ಧ ನೀರು: ಸಚಿವ ಖಂಡ್ರೆ

Oct 29 2023, 01:00 AM IST
ತಾಲೂಕಿನ 64 ಜನವಸತಿ (ಹಳ್ಳಿ) ಪ್ರದೇಶಗಳಿಗೆ ಮುಂದಿನ 6 ತಿಂಗಳೊಳಗೆ ಶಾಶ್ವತ ಶುದ್ಧ ಕುಡಿಯುವ ನೀರು ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ತಾಲೂಕಿನ ಖಟಕ್ ಚಿಂಚೋಳಿ ಸಮೀಪ ಶನಿವಾರ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ ಮಾತನಾಡಿ, ಪಟ್ಟಣಕ್ಕೆ ಈಗಾಗಲೇ ಸುಮಾರು 140 ಕೋಟಿ ರು. ವೆಚ್ಚದಲ್ಲಿ ಕಾರಂಜಾ ಜಲಾಶಯದ ಮೂಲಕ ನೆರವಾಗಿ ಪೈಪ್‌ಲೈನ್ ಕಾಮಗಾರಿ ಕೈಗೊಂಡು ಪಟ್ಟಣದ ಸುಮಾರು 50 ಸಾವಿರ ಜನರಿಗೆ 24/7 ಶುದ್ಧ ನೀರು ಒದಗಿಸಲಾಗುತ್ತಿದೆ.

ಹಂಪಿಯ ರಸ್ತೆಗಳಿಗೆ ನೀರು ಸಿಂಪರಣೆ!

Oct 29 2023, 01:00 AM IST
ವಿಶ್ವವಿಖ್ಯಾತ ಹಂಪಿಯ ರಸ್ತೆಗಳಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ಟ್ಯಾಂಕರ್‌ ಬಳಸಿ ನೀರು ಸಿಂಪರಣೆ ಮಾಡುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಈ ಕಾರ್ಯ ಮಾಡಲಾಗುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ದೇಶ-ವಿದೇಶಿ ಪ್ರವಾಸಿಗರಿಗೆ ತಿರುಗಾಡಲು ತೊಂದರೆಯಾಗುತ್ತಿದ್ದು, ಇದನ್ನರಿತು ಈಗ ಪ್ರಾಧಿಕಾರ ನೀರು ಸಿಂಪರಣೆ ಮೊರೆ ಹೋಗಿದೆ.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved