• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಿ

Apr 24 2025, 11:50 PM IST
ನೀರಿನ ಸಂಗ್ರಹಾಗಾರಗಳನ್ನು ಶುಚಿಗೊಳಿಸುತ್ತಿರಬೇಕು. ನೀರಿನ ಮಾದರಿ ಪರೀಕ್ಷೆಗೆ ಒಳಪಡಿಸಿದ ನಂತರವೇ ಸರಬರಾಜು ಮಾಡಬೇಕು.

ಪಾಕ್‌ಗೆ ಭಾರತದ 6 ರಾಜತಾಂತ್ರಿಕ ಶಾಕ್‌ - ಸಿಂಧೂ ಸೇರಿ 6 ನದಿಗಳ ನೀರು ಕಟ್

Apr 24 2025, 07:40 AM IST

25 ಭಾರತೀಯರು ಹಾಗೂ ಓರ್ವ ನೇಪಾಳಿ ಸೇರಿ 26 ಜನರ ಬಲಿ ಪಡೆದ ಜಮ್ಮು-ಕಾಶ್ಮೀರದ ಪಹಲ್ಗಾಂ ಉಗ್ರ ದಾಳಿಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಭಾರತವು ಪಾಕಿಸ್ತಾನದ ವಿರುದ್ಧ ಮೊದಲ ಪ್ರತೀಕಾರ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ 6 ‘ರಾಜತಾಂತ್ರಿಕ ನಿರ್ಬಂಧ’ಗಳನ್ನು ಹೇರಿದೆ.

ನೀರು ಪೂರೈಸದಿದ್ದರೆ 28ಕ್ಕೆ ಪ್ರತಿಭಟನೆ

Apr 24 2025, 12:30 AM IST
ಗ್ರಾಮಗಳಲ್ಲಿ ಗ್ರಾಪಂ ಆಡಳಿತ ಕುಸಿತ: ಚಂದ್ರಶೇಖರ

ಕುಡಿಯುವ ನೀರು ಸರಬರಾಜು ನಿರ್ವಹಣೆಗೆ ಕ್ರಮ ವಹಿಸಿ

Apr 24 2025, 12:06 AM IST
ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಬೇಕು.

ಹೊಸಕೋಟೆ ಜನರಿಗೆ ಕೊಳವೆಬಾವಿ ನೀರು ಅನಿವಾರ್ಯ: ಶಾಸಕ ಶರತ್ ಬಚ್ಚೇಗೌಡ

Apr 24 2025, 12:04 AM IST
ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸರ್ಕಾರ ನೀಡಿರುವ ಯೋಜನೆಗಳ ಪಟ್ಟಿ ಸಿದ್ಧಪಡಿಸಿ, ಯೋಜನೆ ಜಾರಿಗೆ ಬೇಕಾದ ಹಣ ಬಿಡುಗಡೆಗೆ ಡಿಪಿಆರ್ ಸಿದ್ಧಪಡಿಸಿ ನೀಡಿ. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಬೇಕು.

ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ

Apr 23 2025, 12:37 AM IST
ಕಂಪ್ಲಿ ತಾಲೂಕು ಉಸ್ತುವಾರಿ ಅಧಿಕಾರಿ, ಶಿರಸಿಯ ಉಪ ವಿಭಾಗಾಧಿಕಾರಿ ಕೆ.ವಿ. ಕಾವ್ಯಾರಾಣಿ ಇತ್ತೀಚೆಗೆ ಅಧಿಕಾರಿಗಳ ಜತೆ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಸಚಿವರೇ ಕುಡಿಯೋದಕ್ಕೆ ನೀರು ಕೊಡಿ: ಸತೀಶ ಪಾಟೀಲ

Apr 23 2025, 12:35 AM IST
ಕನ್ನಡಪ್ರಭ ವಾರ್ತೆ ವಿಜಯಪುರ ತಾಲೂಕಿನ ಮಡಸನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಜ್ವಲಂತ ಸಮಸ್ಯೆಯನ್ನು ನಿವಾರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು

ಹೆಬ್ಬಾಳ ಚನ್ನಯ್ಯ ನಾಲೆ ಕೊನೇ ಭಾಗದ ರೈತರಿಗೆ ನೀರು ಹರಿಸುವಂತೆ ಪ್ರತಿಭಟನೆ

Apr 23 2025, 12:31 AM IST
ಬೇಸಿಗೆ ನೀರು ಹರಿಸುವ ಸಂಬಂಧ ನಿಗಮದ ಅಧಿಕಾರಿಗಳು ಸರಿಯಾದ ನಿರ್ಧಾರ ಕೈಗೊಂಡಿಲ್ಲ. ಧಿಡೀರ್ ನೀರು ನಿಲ್ಲಿಸಿ ಬೆಳೆಗಳು ಒಣಗುವಂತೆ ಮಾಡಿದ್ದಾರೆ. ಅಧಿಕಾರಿಗಳು ಬೇಜವಾಬ್ದಾರಿತನದಿಂದ ರೈತರ ಬೆಳಗಳಿಗೆ ನೀರಿಲ್ಲದೆ ಒಣಗುವಂತೆ ಮಾಡಿದ್ದಾರೆ.

ಸರ್ವರ ಹೋರಾಟದಿಂದ ತುಂಗಭದ್ರಾ ನೀರು

Apr 22 2025, 01:50 AM IST
ನೀರು ಆಹಾರವಿಲ್ಲದೇ ಯಾವ ಜೀವ ಸಂಕುಲವು ಬದುಕಲು ಸಾಧ್ಯವಿಲ್ಲ. ನೀರು, ಅನ್ನಕ್ಕೆ ಸಮಾನ. ತಾಲೂಕಿನ ಜನತೆಗೆ ಶಾಶ್ವತ ಅನ್ನ ಕಲ್ಪಿಸಿಕೊಟ್ಟ ಪುಣ್ಯ ಇಲ್ಲಿನ ರೈತ ಹಾಗೂ ವಿವಿಧ ಸಂಘಸಂಸ್ಥೆಯ ಹೋರಾಟಗಾರರಿಗೆ ಸಲ್ಲಬೇಕೆಂದು ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಮಲಿನ ನೀರು ಶುದ್ಧೀಕರಣ ಘಟಕ: ಅಧಿಕಾರಿಗಳ ತಂಡ ಭೇಟಿ

Apr 22 2025, 01:45 AM IST
ಒಳಚರಂಡಿ ಕಾಮಗಾರಿಯ ಮಲಿನ ನೀರು ಶುದ್ಧೀಕರಣ ಘಟಕಕ್ಕೆ ಕೊಡಗು ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved