• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಮೇಲೆ ಪಕ್ಷಿಗಳಿಗೆ ನೀರು, ಧಾನ್ಯ ಇಡಿ

Mar 26 2025, 01:33 AM IST
ಮ್ಮ ಮಾಳಿಗೆಗಳ ಮೇಲೆ, ಕಾಂಪೌಂಡ್ ಗಳ ಮೇಲೆ ಮಣ್ಣಿನ ಪಾತ್ರೆಗಳಲ್ಲಿ ನೀರು ತುಂಬಿಡುವ ಕೆಲಸಮಾಡೋಣ

ಗಲೀಜು ನೀರು ಬಳಸಿ ಐಸ್ ಕ್ಯಾಂಡಿ ತಯಾರಿ: ಫ್ಯಾಕ್ಟರಿಗೆ ಬೀಗ

Mar 26 2025, 01:33 AM IST
ಕಲುಷಿತ ನೀರು, ಹಾನಿಕಾರಕ ರಾಸಾಯನಿಕ ಬಣ್ಣ ಬಳಸಿದ್ದಲ್ಲದೆ, ರಾಸಾಯನಿಕ ಚಾಕಲೇಟ್ ಫ್ಲೇವರ್‌ಗಳನ್ನು ಬಳಕೆ ಮಾಡಿ ಐಸ್‌ ಕ್ಯಾಂಡಿಯನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಿರಣಗಿ ಗ್ರಾಮದಲ್ಲಿ ತಯಾರಿಸುತ್ತಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಈ ವಿಚಾರ ಅರಿತ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳವಾರ ಐಸ್‌ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ, ಐಸ್‌ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.

ನೀರು ಸಂರಕ್ಷಿಸದಿದ್ದರೆ, ಭವಿಷ್ಯದಲ್ಲಿ ಸಂಕಷ್ಟ ಎದುರಿಸಬೇಕಾಗಲಿದೆ: ನ್ಯಾ. ದೇವರೆಡ್ಡಿ

Mar 26 2025, 01:32 AM IST
ಎಲ್ಲಾ ಜೀವಿಗಳಿಗೂ ಅಗತ್ಯವಾದ ಮತ್ತು ಅಮೂಲ್ಯವಾದ ನೀರನ್ನು ಸಂರಕ್ಷಿಸದಿದ್ದರೆ, ಭವಿಷ್ಯದಲ್ಲಿ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ.

ಕೃಷ್ಣರಾಜಸಾಗರ ಅಣೆಕಟ್ಟೆಯ ಗೇಟ್ ತೆರೆದು ನೀರು ಪೋಲು...!

Mar 26 2025, 01:31 AM IST
ಗೇಟ್ ಏಕಾಏಕಿ ತೆರೆದ ನಂತರವೂ ಅದನ್ನು ತಕ್ಷಣವೇ ಮುಚ್ಚುವುದಕ್ಕೆ ಅಧಿಕಾರಿಗಳು ಕ್ರಮ ವಹಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಪರಿಣಾಮ ಅಣೆಕಟ್ಟೆಯಿಂದ ಇಡೀ ರಾತ್ರಿ ನೀರು ನದಿಗೆ ಹರಿದುಹೋಗಿದೆ. ಅಣೆಕಟ್ಟೆಯ ಗೇಟ್ ಏಕಾಏಕಿ ತೆರೆದುಕೊಳ್ಳುವುದಕ್ಕೆ ಕಾರಣವೇನು?, ತಾಂತ್ರಿಕ ಸಮಸ್ಯೆ ಎದುರಾಗಿ ತೆರೆದುಕೊಂಡಿತೇ?, ಸಿಬ್ಬಂದಿ ಮಾಡಿದ ಎಡವಟ್ಟಿನಿಂದ ಗೇಟ್ ತೆರೆದುಕೊಂಡಿತೇ?.

ಸುರತ್ಕಲ್‌ ಶಾಲೆಗೆ ಮಳೆ ನೀರು ಕೊಯ್ಲು ಯಂತ್ರೋಪಕರಣ ಘಟಕ

Mar 25 2025, 12:51 AM IST
ಸುರತ್ಕಲ್‌ನ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶ್ರೀ ವಿದ್ಯಾ ವಿನಾಯಕ ಆವರಣದಲ್ಲಿ ರೋಟರಿ ಸಂಸ್ಥೆಯು ನಿರ್ಮಿಸಿದ್ದ 2 ಲಕ್ಷ ರು. ಮೌಲ್ಯದ ಮಳೆ ನೀರು ಕೊಯ್ಲಿನ ಯಂತ್ರೋಪಕರಣ ಘಟಕವನ್ನು ಸೋಮವಾರ ಉದ್ಘಾಟಿಸಲಾಯಿತು.

ಒಂದೂವರೆ ತಿಂಗಳಾದ್ರೂ ಭದ್ರಾ ನೀರು ತಲುಪದೇ ಕೃಷಿಗೆ ಹಿನ್ನಡೆ

Mar 25 2025, 12:51 AM IST
ಭದ್ರಾ ನಾಲೆಯಲ್ಲಿ ನೀರುಹರಿಸಿ, ಒಂದೂವರೆ ತಿಂಗಳಾಗಿದೆ. ಆದರೆ, ಕೊನೆ ಭಾಗದ ಗಂಗನರಸಿ, ಗುತ್ತೂರು, ಮಂಡಲೂರು, ಅಗಸನಕಟ್ಟೆ, ಸಿದ್ದಾಪುರ ಮತ್ತು ಕೋಡಿಹಳ್ಳಿ ಗ್ರಾಮಗಳ ನೂರಾರು ರೈತರ, ದೇವರಬೆಳಕೆರೆ ಪಿಕಪ್ ವ್ಯಾಪ್ತಿಯ ಜಮೀನುಗಳಿಗೆ ಇದುವರೆಗೂ ನೀರು ತಲುಪಿಲ್ಲ ಎಂದು ಆರೋಪಿಸಿ ದಾವಣಗೆರೆ ತಾಲೂಕಿನ ನೂರಾರು ರೈತರು ಮಲೇಬೆನ್ನೂರಿನ ನೀರಾವರಿ ಇಲಾಖೆ ಕಚೇರಿ ಎದುರು ಸೋಮವಾರ ಶಾಮಿಯಾನ ಹಾಗೂ ಮುಖಂಡ ಎಂ.ಜಿ. ನಂಜುಂಡ ಸ್ವಾಮಿ ಭಾವಚಿತ್ರದೊಂದಿಗೆ ಧರಣಿ ನಡೆಸಿದ್ದಾರೆ.

ಜಾಲಿಯಲ್ಲಿ ನೀರು ನೀಡಿ ಜೀವ ಉಳಿಸಿ ಅಭಿಯಾನಕ್ಕೆ ಉತ್ತಮ ಸ್ಪಂದನೆ

Mar 25 2025, 12:47 AM IST
ಜಾಲಿಯ ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಶನ್ ವತಿಯಿಂದ ನೀರು ನೀಡಿ-ಜೀವ ಉಳಿಸಿ ಅಭಿಯಾನ ಆರಂಭಿಸಿದೆ.

ನೀರು ಉಣಿಸಿ ಪ್ರಾಣಿ ಪಕ್ಷಿಗಳ ಜೀವ ರಕ್ಷಿಸಿ: ಜಿಲ್ಲಾಧಿಕಾರಿ

Mar 25 2025, 12:46 AM IST
ದ.ಕ. ಜಿಲ್ಲಾಡಳಿತ, ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌, ಮಂಗಳೂರು ವಿ.ವಿ. ಕಾಲೇಜು ಯೂತ್ ರೆಡ್‌ಕ್ರಾಸ್ ಸಹಯೋಗದಲ್ಲಿ ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜೀವ ಜಲ ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಕುಡಿಯುವ ನೀರಿನ ಉದ್ದೇಶಕ್ಕಾಗಿ ನೆರೆಯ ತೆಲಂಗಾಣಕ್ಕೆ ಅಕ್ರಮ 10 ಟಿಎಂಸಿ ನೀರು : ಬಿಜೆಪಿ, ರೈತರ ಕಿಡಿ

Mar 24 2025, 01:16 AM IST
ಕುಡಿಯುವ ನೀರಿನ ಉದ್ದೇಶಕ್ಕಾಗಿ ನೆರೆಯ ತೆಲಂಗಾಣಕ್ಕೆ 1.5 ಟಿಎಂಸಿ ನೀರು ಬಿಡುಗಡೆ ಮಾಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕದ್ದು ಮುಚ್ಚಿ, ರಾತ್ರೋ ರಾತ್ರಿ 10 ಟಿಎಂಸಿ ನೀರು ಹರಿಸಿದೆ ಎಂದು ಬಿಜೆಪಿ ಹಾಗೂ ರಾಜ್ಯ ರೈತ ಸಂಘದ ನಾಯಕರು ಆರೋಪಿಸಿದ್ದಾರೆ.

ಪ್ರಕೃತಿಯ ಅದ್ಬುತ ಕೊಡುಗೆ ನೀರು

Mar 24 2025, 12:37 AM IST
ನೀರು ಜೀವನದ ಅತ್ಯಂತ ಮುಖ್ಯ ಆಧಾರ. ಪ್ರಕೃತಿ ನೀಡಿರುವು ಅತ್ಯದ್ಭುತವಾದ ಕೊಡುಗೆ ನೀರು. ನೀರನ್ನು ವಿನಾಕಾರಣದಿಂದ ವ್ಯರ್ಥ ಮಾಡಬಾರದು ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ. ಎಸ್. ಮಹೇಶ್ ತಿಳಿಸಿದರು. ವಿಶ್ವಸಂಸ್ಥೆ ವರದಿಯಂತೆ ನೈರ್ಮಲ್ಯ ಮತ್ತು ಶುದ್ಧ ನೀರಿನ ಕೊರತೆಯಿಂದ ಉಂಟಾಗುವ ಕಾಯಿಲೆಗಳಿಂದ ಪ್ರತಿ ವರ್ಷ ೧೪ ಲಕ್ಷ ಜನರು ಮರಣ ಹೊಂದುತ್ತಿದ್ದಾರೆ. ಇಂದಿಗೂ ವಿಶ್ವದ ಸುಮಾರು ಶೇ. ೨೫ರಷ್ಟು ಜನರಿಗೆ ಶುದ್ಧ ನೀರು ಸಿಗುತ್ತಿಲ್ಲ. ೨೦೫೦ರ ವೇಳೆಗೆ ಸುಮಾರು ಶೇ. ೫೫ರಷ್ಟು ನೀರಿನ ಮೇಲಿನ ಜಾಗತಿಕ ಬಯಕೆ ಹೆಚ್ಚಾಗಲಿದೆ. ನೀರನ್ನು ಮಿತವಾಗಿ ಬಳಸಿ ಸಂರಕ್ಷಿಸುವುದು ಎಲ್ಲರ ಕರ್ತವ್ಯ ಎಂದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved