• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರು ಪೋಲು: 7 ದಿನದಲ್ಲಿ ₹5.60 ಲಕ್ಷ ದಂಡ ವಸೂಲಿ

Feb 24 2025, 12:32 AM IST
ಕಳೆದೊಂದು ವಾರದಲ್ಲಿ ಕುಡಿಯುವ ಕಾವೇರಿ ನೀರನ್ನು ಅನಾಗತ್ಯವಾಗಿ ಪೋಲು ಮಾಡಿದ 112 ಮಂದಿಯಿಂದ ಬರೋಬ್ಬರಿ ₹5.60 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಕಾಲುವೆಗಳಿಗೆ ನೀರು ಹರಿಸಿ ಬೆಳೆ ರಕ್ಷಣೆ ಮಾಡುವಂತೆ ರೈತ ಸಂಘ ಆಗ್ರಹ

Feb 24 2025, 12:31 AM IST
ಗ್ರಾಮ ಆಡಳಿತಧಿಕಾರಿಗಳ ಮುಷ್ಕರದಿಂದ ರೈತರಿಗೆ ಬೇಕಾದ ಕೆಲವೊಂದು ತುರ್ತು ದಾಖಲೆಗಳನ್ನು ಪಡೆಯಲು ಪರದಾಡಬೇಕಾಗಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ನಿಯಂತ್ರಿಸಿಲು ತಕ್ಷಣವೇ ಕಂಪನಿ ಮುಖ್ಯಸ್ಥರ ಸಭೆ ಕರೆಯಬೇಕು.

ಹಲವು ಗ್ರಾಮಗಳಿಗೆ ಶುದ್ಧ ನೀರು ಒದಗಿಸುವ ಬೃಹತ್‌ ಯೋಜನೆ: ಶಾಸಕ ಜಿ.ಎಚ್.ಶ್ರೀನಿವಾಸ್

Feb 24 2025, 12:31 AM IST
ತರೀಕೆರೆ, ತಾಲೂಕಿನ 156, ಕಡೂರಿನ 434, ಚಿಕ್ಕಮಗಳೂರು ತಾಲೂಕಿನ 146 ಗ್ರಾಮಗಳು ಮತ್ತು ತರೀಕೆರೆ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಬೃಹತ್‌ ಯೋಜನೆಯಾಗಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ಕಾರ್ಯಗತಗೊಳ್ಳಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

11 ಕೆರೆ ನೀರು ತುಂಬಿಸಲು 176 ಕೋಟಿ ರು.: ಶಾಸಕ ರಾಜು ಕಾಗೆ

Feb 23 2025, 12:31 AM IST
ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಯಿಂದ ವಂಚಿತಗೊಂಡ ಗ್ರಾಮಗಳ 11 ಕೆರೆಗಳನ್ನು ತುಂಬಿಸುವ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ.

ದುಡ್ಡುಕೊಟ್ಟು ನೀರು ಖರೀದಿಸುತ್ತಿರುವ ವಿದ್ಯಾಲಯ

Feb 22 2025, 12:47 AM IST
ರ್ಕಾರಿ ಆದರ್ಶ ವಿದ್ಯಾಲಯ(ಆರ್‌ಎಂಎಸ್‌ಎ)ದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟಿದ್ದು, ಕುಡಿಯುವ ನೀರನ್ನು ಗುಂಡ್ಲುಪೇಟೆಯ ಮತ್ತೊಂದು ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ದುಡ್ಡು ಕೊಟ್ಟು ನೀರು ತರುತ್ತಿರುವ ಪ್ರಸಂಗ ಎದುರಾಗಿದೆ.ಚಾಮರಾಜನಗರ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಸುಮಾರು 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಬೇಸಿಗೆ ಆರಂಭವಾದ ಇಂಥ ಸಮಯದಲ್ಲಿ ದುಡ್ಡು ಕೊಟ್ಟು ನೀರು ಕುಡಿಸುವ ಅನಿವಾರ್ಯತೆ ಬಂದೊದಗಿದೆ.

ಗದ್ದೆಗೆ ನೀರು ಹಾಯಿಸಲು ಹೋದ ರೈತನ ಮೇಲೆ ಚಿರತೆ ದಾಳಿ

Feb 21 2025, 11:49 PM IST
ಕಬ್ಬಿನ ಗದ್ದೆಗೆ ನೀರು ಹಾಯಿಸಲು ಹೋಗಿದ್ದ ರೈತನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತಾಲೂಕಿನ ಆತಗೂರು ಹೋಬಳಿ ತೂಬಿನಕೆರೆ ಗ್ರಾಮದಲ್ಲಿ ಜರುಗಿದೆ. ಗ್ರಾಮದ ರಾಜಪ್ಪ ಪುತ್ರ ರಾಮು ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಭದ್ರಾ ಮೇಲ್ದಂಡೆ ಚಾನೆಲ್ ನಲ್ಲಿ ಬೇಸಿಗೆಯಲ್ಲಿ ನೀರು ಹರಿಸಲಾಗುವುದು: ಶಾಸಕ ಜಿ.ಎಚ್.ಶ್ರೀನಿವಾಸ್

Feb 21 2025, 11:49 PM IST
ತರೀಕೆರೆ, ಗ್ರಾಮಸ್ಥರು ಬೇಡಿಕೆಯಿಂತೆ ಭದ್ರಾ ಮೇಲ್ದಂಡೆ ಚಾನೆಲ್ ನಲ್ಲಿ ಈ ಬೇಸಿಗೆಯಲ್ಲಿ ನೀರು ಹರಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಕಡಹಿನಬೈಲು ಏತ ನೀರಾವರಿಯಿಂದ ರೈತರ ಜಮೀನಿಗೆ ಸಮರ್ಪಕ ನೀರು ದೊರೆಯಲಿ: ಎಂ.ಶ್ರೀನಿವಾಸ್

Feb 21 2025, 11:47 PM IST
ನರಸಿಂಹರಾಜಪುರ, ಮುಖ್ಯ ಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದ ಕಡಹಿನಬೈಲು ಏತ ನೀರಾವರಿ ಯೋಜನೆಯಿಂದ ಸಂಬಂಧಪಟ್ಟ ಎಲ್ಲಾ ರೈತರಿಗೆ ಸಮರ್ಪಕವಾಗಿ ನೀರು ಸಿಗುವಂತಾಗಬೇಕು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.

ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್‌ ಪವಾರ್‌ಗೆ ನೀರು ಕುಡಿಸಿದ ಮೋದಿ : ವ್ಯಾಪಕ ಮೆಚ್ಚುಗೆ

Feb 21 2025, 11:46 PM IST
ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ತಮ್ಮ ಪಕ್ಕದಲ್ಲೇ ವೇದಿಕೆ ಮೇಲೆ ಆಸೀನರಾಗಿದ್ದ ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್‌ ಪವಾರ್‌ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೊದಿ ತೋರಿದ ಔದಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.

ಭದ್ರಾ ನೀರು ಸರಬರಾಜು ವ್ಯತ್ಯಯ: ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ

Feb 21 2025, 11:46 PM IST
ಬೀರೂರು, ಕಳೆದ 20 ದಿನಗಳಿಂದ ಪಟ್ಟಣದಲ್ಲಿ ಸಾರ್ವಜನಿಕರಿಗೆ ಭದ್ರಾ ಕುಡಿಯುವ ನೀರು ಸರಬರಾಜಲ್ಲಿ ವ್ಯತ್ಯಯವಾಗಿದ್ದರೂ ಮುಖ್ಯಾಧಿಕಾರಿಗಳಾಲಿ, ಪುರಸಭೆ ಇಂಜಿನಿಯರ್ ಮಾಹಿತಿ ನೀಡದ ಪರಿಣಾಮ ನಾಗರಿಕರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಹಿರಿಯ ಸದಸ್ಯ ಬಿ.ಕೆ.ಶಶಿಧರ್ ಆರೋಪಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 171
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved