• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು, ಬೆಳೆಗೂ ನೀರು: ಶಿವರಾಜ ತಂಗಡಗಿ

Mar 22 2025, 02:03 AM IST
ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಮೂಲಕ ಏ. 1ರಿಂದ ಏ. 10ರ ವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 3000 ಕ್ಯುಸೆಕ್‌ನಂತೆ ನೀರು ಹರಿಸಲಾಗುವುದು. ಎಡದಂಡೆ ವಿಜಯನಗರ ಕಾಲುವೆಗೆ ಏ. 11ರಿಂದ ಮೇ 10ರ ವರೆಗೆ 150 ಕ್ಯುಸೆಕ್‌ನಂತೆ ವಿತರಣಾ‌ ಕಾಲುವೆ 1ರಿಂದ 11ಎ ವರೆಗೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆ ಇರುವವರೆಗೆ ಮಾತ್ರ ಇದ್ದಲ್ಲಿ ಯಾವುದೇ ಮೊದಲು ಅದು ಅನ್ವಯಿಸುತ್ತದೆ.

ನೀರು ಪೂರೈಕೆಯಾಗದಿದ್ದರೂ ಕರ ವಸೂಲಿ: ದರ ಪರಿಷ್ಕರಣೆಗೆ ಆಕ್ರೋಶ

Mar 22 2025, 02:01 AM IST
ಅನಧಿಕೃತ ನಲ್ಲಿಗಳನ್ನು ತೆರವು ಮಾಡುವವರೆಗೂ ದರ ಪರಿಷ್ಕರಣೆಗೆ ನನ್ನ ವಿರೋಧವಿದೆ. ನಲ್ಲಿಗಳಿಗೆ ಮೋಟರ್ ಸಂಪರ್ಕಗಳನ್ನು ಅಳವಡಿಸಿದರೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಚಾರಪಡಿಸಿ ಮೋಟರ್ ಅಳವಡಿಕೆ ತಡೆಯಬೇಕು.

ಕುಡಿಯುವ ನೀರು, ಮೇವಿನ ಲಭ್ಯತೆ ಇರಲಿ

Mar 21 2025, 12:37 AM IST
ಬೇಸಿಗೆಯಿಂದ ಕುಡಿಯುವ ನೀರಿನ ಕೊರತೆ ಉಂಟಾಗುವ ಸಂಭವವಿದೆ. ಹೀಗಾಗಿ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು. ನೀರಿನ ಮಾದರಿಯನ್ನು ಕಾಲಕಾಲಕ್ಕೆ ಪರೀಕ್ಷೆಗೆ ಒಳಪಡಿಸಬೇಕು.

ಜನರಿಗೆ ಶುದ್ಧೀಕರಿಸಿದ ಕುಡಿವ ನೀರು ಪೂರೈಸಿ

Mar 21 2025, 12:35 AM IST
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಿಗೆ ಶುದ್ಧೀಕರಿಸಿದ ಕುಡಿಯುವ ನೀರನ್ನೇ ಪೂರೈಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋಲಾರ ಜಿಲ್ಲೆಗೆ ಕೃಷ್ಣಾ ನೀರು ಹರಿಸಲು ಒತ್ತಾಯ

Mar 21 2025, 12:31 AM IST
ಬಯಲು ಸೀಮೆ ಜಿಲ್ಲೆಗಳಾಗಿರುವ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯಾವುದೇ ನೀರಾವರಿ ಮೂಲಗಳಿಲ್ಲದ ಕಾರಣ ರಾಜ್ಯ ಸರ್ಕಾರ ಬೆಂಗಳೂರಿನ ಕೊಳಚೆ ನೀರನ್ನು ಎರಡು ಹಂತಗಳಲ್ಲಿ ಶುದ್ದೀಕರಿಸಿ ಕೆ.ಸಿ ವ್ಯಾಲಿ ಮತ್ತು ಎನ್ ಹೆಚ್ ವ್ಯಾಲಿ ಯೋಜನೆಗಳ ಮೂಲಕ ಹರಿಸಲಾಗುತ್ತಿರುವ ನೀರಿನಿಂದ ಮಹಿಳೆಯರು ಮತ್ತು ಮಕ್ಕಳು ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ

ಕುಡಿಯುವ ನೀರು ಸರಬರಾಜು ಯೋಜನೆ ಕಡೆಗಣನೆ: ಗೋಪಾಲ ಕೃಷ್ಣ

Mar 21 2025, 12:30 AM IST
ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕುಡಿಯುವ ನೀರು ಸರಬರಾಜು ಯೋಜನೆ ಸಂಪೂರ್ಣ ಹಳ್ಳ ಹಿಡಿದಿದೆ ಎಂದು ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಆರೋಪಿಸಿದರು.

ನವಿಲು ತೀರ್ಥ ಜಲಾಶಯದಿಂದ ನೀರು ಬಿಡಲು ಮನವಿ

Mar 20 2025, 01:18 AM IST
ಮಲಪ್ರಭಾ ನದಿ ಪೂರ್ತಿಯಾಗಿ ಬತ್ತಿ ನದಿ ಪಾತ್ರ ಪೂರ್ತಿಯಾಗಿ ಒಣಗಿಹೋಗಿದೆ. ನದಿ ಪಾತ್ರದ ಹಳ್ಳಿಗಳ ಜನರು ಮತ್ತು ದನ-ಕರುಗಳ ಕುಡಿಯುವ ನೀರಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ನವಿಲು ತೀರ್ಥ ಜಲಾಶಯದಿಂದ ಒಂದು ಟಿಎಂಸಿ ನೀರು ಬಿಡಬೇಕು ಎಂದು ಆಗ್ರಹಿಸಿ ಸೋಮವಾರ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ತಹಸೀಲ್ದಾರ್‌ ಗೆ ಮನವಿ ಸಲ್ಲಿಸಿದರು.

ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್‌ 20ರ ವರೆಗೆ ನೀರು ಹರಿಸಿ

Mar 20 2025, 01:15 AM IST
ಬೇಸಿಗೆಗೆ ಈಗಾಗಲೇ ರೈತರು ಭತ್ತ ನಾಟಿ ಮಾಡಿದ್ದು ಬೆಳೆ ನಿರ್ವಹಣೆಗೆ ಲಭ್ಯವಾಗಬೇಕಾಗಿದ್ದ ನೀರು ತಲುಪುತ್ತಿಲ್ಲ. ಕೂಡಲೇ ಕೊನೆ ಮತ್ತು ಕೆಳಭಾಗದ ಜಮೀನುಗಳಿಗೆ ವಿತರಣಾ ಮತ್ತು ಉಪಕಾಲುವೆಗಳಿಂದ ನೀರನ್ನು ಏ.೨೦ರ ವರೆಗೂ ಹರಿಸಬೇಕು.

20 ನಿಮಿಷಕ್ಕೊಮ್ಮೆ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ: ಡಿಎಚ್‌ಒ ಡಾ. ಶಂಕರ್‌ ನಾಯ್ಕ

Mar 19 2025, 12:34 AM IST
ಮಾರ್ಚ್, ಏಪ್ರಿಲ್, ಮೇ ತಿಂಗಳ ಅಂತ್ಯದವರೆಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ 20 ನಿಮಿಷಕ್ಕೊಮ್ಮೆ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.

ಸಿಎಂ ಬರೋದ್‌ ಯಾವಾಗ , ನಮಗೆ ನೀರು ಕೊಡೋದು ಯಾವಾಗ?

Mar 19 2025, 12:34 AM IST
ಪ್ಲೋರೈಡ್‌ ಯುಕ್ತ ನೀರಿನ ಸೇವನೆಯಿಂದ ತಾಲೂಕಿನ ಜನತೆ ಈಗಾಗಲೇ ತತ್ತರಿಸಿದ್ದು ಶುದ್ಧ ನೀರಿಗೆ ಹಾಹಾಕಾರ ಶುರುವಾಗಿದೆ. ಈಗಾಗಲೇ ಬೃಹತ್ ಟ್ಯಾಂಕ್‌ಗಳಿಗೆ ತುಂಗಭದ್ರಾ ಕುಡಿಯುವ ನೀರು ಬಂದಿದ್ದು ಮನೆಮನೆಗೆ ಬರಲು ಇನ್ನೂ ಎಷ್ಟು ದಿನ ಕಾಯಬೇಕೆಂದು ತಾಲೂಕಿನ ಜನತೆ ಮುಖ್ಯಮಂತ್ರಿ, ಶಾಸಕ ಹಾಗೂ ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸುತ್ತಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 182
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved