• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡೂವರೆ ತಿಂಗಳಲ್ಲಿ ಜಲಜೀವನ್‌ ನಳದಲ್ಲಿ ನೀರು ಬರಬೇಕು

Jun 18 2025, 01:13 AM IST
ಸಭೆಯಲ್ಲಿ ಜೆಜೆಎಂ ಎಂಜಿನಿಯರ್‌ಗಳು, ಎಲ್ಲಾ ಗ್ರಾಪಂಗಳ ಪಿಡಿಒಗಳು ಮತ್ತು ತಾಪಂ ಇಒ, ಜೆಜೆಎಂನ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಮತ್ತು ಗುತ್ತಿಗೆದಾರರು ಭಾಗವಹಿಸಿದ್ದೀರಿ. ಅಲ್ಲದೆ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂಬ ಮಾಹಿತಿಯನ್ನು ಸಭೆಗೆ ನೀಡಿದ್ದೀರಿ. ಈ ಅಂಶಗಳನ್ನು ಮನಗಂಡು ಮುಂದಿನ ಎರಡೂವರೆ ತಿಂಗಳ ಅವಧಿಯೊಳಗೆ ನೀರು ಒದಗಿಸುವ ಭರವಸೆಯನ್ನು ನೀಡಿದ್ದೀರಿ. ಇದು ಹುಸಿಯಾದರೇ ಅಧಿಕಾರಿಗಳನ್ನೆ ಹೊಣೆಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಂಗಾರು ಅಬ್ಬರ : ಭಾರೀ ಮಳೆಗೆ ಡ್ಯಾಂಗಳಿಗೆ ಭರ್ಜರಿ ನೀರು

Jun 17 2025, 11:50 PM IST

ಕೊಡಗು, ಮಲೆನಾಡು, ಕರಾವಳಿ ಭಾಗದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಈ ಭಾಗದ ನದಿಗಳ ಒಳಹರಿವಿನಲ್ಲಿ ಹೆಚ್ಚಳವಾಗಿದೆ. 

ಬೆಂಗಳೂರು ವಿವಿ ಈಜುಕೊಳ ನೀರು ಕಲುಷಿತ : ವಿಡಿಯೋ ಸಹಿತ ಸಿಎಂಗೆ ವಿದ್ಯಾರ್ಥಿಗಳ ದೂರು

Jun 17 2025, 08:47 AM IST

ಬೆಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಕಾಲೇಜಿನ ಈಜುಕೊಳವನ್ನು ಕಳೆದ ಸುಮಾರು 20 ದಿನಗಳಿಂದ ಸ್ವಚ್ಛಗೊಳಿಸದ ಕಾರಣ ಕಲುಷಿತ ನೀರಿನಲ್ಲೇ ವಿದ್ಯಾರ್ಥಿಗಳು ಈಜುವ ಪರಿಸ್ಥಿತಿ ನಿರ್ಮಾಣವಾಗಿದೆ

ಬೆಂಗಳೂರು ನಗರದಲ್ಲಿ 2 ದಿನ ಕಾವೇರಿ ನೀರು ಪೂರೈಕೆ ಸ್ಥಗಿತ

Jun 17 2025, 08:34 AM IST

ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಜೂ.19ರ ಗುರುವಾರ ಬೆಳಗ್ಗೆ 6 ರಿಂದ ಜೂ.20ರ ಶುಕ್ರವಾರ ಬೆಳಗ್ಗೆ 6ರವರೆಗೆ ಇಡೀ ಬೆಂಗಳೂರಿಗೆ ನೀರಿನ ಪೂರೈಕೆ ಇರುವುದಿಲ್ಲ.

ಮಾನ್ಯರ ಮಸಲವಾಡದಲ್ಲಿ ಕಲುಷಿತ ನೀರು ಸೇವನೆ

Jun 17 2025, 06:00 AM IST
ತಾಲೂಕಿನ ಮಾನ್ಯರ ಮಸಲವಾಡ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ, 20 ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂದುವರೆದ ಮಳೆ: ತುಂಗಾ ನದಿಯಿಂದ ನೀರು ಬಿಡುಗಡೆ

Jun 17 2025, 01:14 AM IST
ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿ ನಿರಂತರ ಮಳೆ ಸುರಿದಿದೆ.

ದೊಡ್ಡಬಳ್ಳಾಪುರಕ್ಕೆ ಬೇಕು ಕಾವೇರಿ ನೀರು

Jun 16 2025, 04:56 AM IST
ಸ್ಥಳೀಯ ರೈತರ ವಿರೋಧದ ನಡುವೆಯು ಈಗಾಗಲೇ ನೆಲಮಂಗಲ ತಾಲೂಕಿನ ಕೆರೆಗಳಿಗೆ ವೃಷಭಾವತಿ ನೀರು ಹರಿಸುವ ಯೋಜನೆಯ ಕಾಮಗಾರಿಗೆ ಉಪಮುಖ್ಯಮಂತ್ರಿ ಗುದ್ದಲಿ ಪೂಜೆ ನರೆವೇರಿಸಿದ್ದಾರೆ.

ಹೂಳು ತುಂಬಿದ ಹಿರೇಹಳ್ಳ: ಜಮೀನಿಗೆ ನುಗ್ಗುವ ನೀರು, ಹಳ್ಳದ ಹೂಳು ತೆಗೆಸಲು ರೈತರ ಆಗ್ರಹ

Jun 16 2025, 04:00 AM IST
ಇತ್ತೀಚೆಗೆ ಸುರಿದ ಮಳೆಗೆ ಮುಂಗಾರಿನ ಬಿತ್ತನೆ ಮಾಡಿದ ನೂರಾರು ಎಕರೆ ಜಮೀನಿನಲ್ಲಿ ನೀರು ನಿಂತಿದೆ. ಹೊಲದ ಮಧ್ಯೆ ಬದುವಿನ ಕಟ್ಟೆಗಳು ಒಡೆದು ಬಿತ್ತಿದ ಬೀಜ ಮೊಳಕೆಯೊಡೆದ ಪೈರು ಮಣ್ಣಿನಲ್ಲಿ ಕೊಚ್ಚಿ ಹೋಗಿವೆ. ಬಿತ್ತಿದ ಜಮೀನು ಬಿತ್ತನೆ ಮಾಡದಂತಾಗಿದೆ.

ಚನ್ನಗಿರಿ ತಾಲೂಕಿನಲ್ಲಿ ಮಳೆ: ಮನೆಗಳು, ಶಾಲೆಗಳಿಗೆ ನುಗ್ಗಿದ ನೀರು

Jun 14 2025, 05:49 AM IST
ತಾಲೂಕಿನಾದ್ಯಂತ ಗುರುವಾರ ರಾತ್ರಿ ಬಿರುಸಿನಿಂದ ಮಳೆಯಾಗಿದ್ದು, ಬಸವಾಪಟ್ಟಣ ಹೋಬಳಿಯಲ್ಲಿ 94.4 ಮೀ.ಮೀ ಮಳೆಯಾಗಿದೆ. ಈ ಹೋಬಳಿ ವ್ಯಾಪ್ತಿಯಲ್ಲಿ ಭಾರಿ ಅವಾಂತರ ಸೃಷ್ಠಿಸಿದೆ.

ಮಳೆ ನೀರು ಹರಿದು ಹೋಗಲು ದಾರಿ ಮಾಡಿಕೊಡಿ, ಶಾಸಕರಿಗೆ ಆಗ್ರಹ

Jun 14 2025, 03:38 AM IST
ನರಗುಂದ ತಾಲೂಕಿನ ಬೆಣ್ಣೆಹಳ್ಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಸಿ.ಸಿ. ಪಾಟೀಲರು ಭೇಟಿ ನೀಡಿದ ವೇಳೆ ಹದಲಿ ಗ್ರಾಮದ ಮಹಿಳೆಯರು ಗ್ರಾಮದ ಜನತಾ ಪ್ಲಾಟ್‌ಗಳಲ್ಲಿ ಮಳೆ ಆದರೆ ಮಳೆ ನೀರಿ ಹರಿದು ಹೋಗಲು ಮಾರ್ಗವಿಲ್ಲ. ಹೀಗಾಗಿ ಮನೆಗಳಿಗೆ ನುಗ್ಗುತ್ತದೆ. ನೀರು ಹರಿದು ಹೋಗಲು ದಾರಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved