• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಳಕಾಲ್ಮೂರು, ಚಳ್ಳಕೆರೆಗೆ ಈ ವರ್ಷವೇ ಭದ್ರಾ ನೀರು

Mar 07 2025, 11:47 PM IST
ಭದ್ರಾ ಮೇಲ್ದಂಡೆ ಯೋಜನೆಯ ನೀರು ಲಿಫ್ಟ್ ಮಾಡುವ ಕೇಂದ್ರ (ಸಂಗ್ರಹ ಚಿತ್ರ)

ಇಲ್ಲಿದೆ ನೋಡಿ ಮಾರಿಕಣಿವೆ ಒಡಲ ನೀರಿನ ಡೀಟೈಲ್ : ಮಹರಾಷ್ಟ್ರ, ಕರ್ನಾಟಕ ಹಾಗೂ ಆಂದ್ರ ಪ್ರದೇಶ ರಾಜ್ಯಗಳಿಗೆ ನೀರು ಬಳಕೆ ಹಕ್ಕು

Mar 07 2025, 12:51 AM IST

ಕರ್ನಾಟಕದಲ್ಲಿರುವ ನದಿ ನೀರು ಬಳಕೆ ವಿಚಾರದಲ್ಲಿ ಕಾವೇರಿ ಹಾಗೂ ಕೃಷ್ಣಾ ಕೊಳ್ಳ ಎಂಬುದಾಗಿ ಪ್ರತ್ಯೇಕಿಸಲಾಗಿದೆ. ಕಾವೇರಿಗಿಂತ ಕೃಷ್ಣಾ ನದಿ ತುಂಬಾ ವಿಸ್ತಾರವಾಗಿದ್ದು ಮಹರಾಷ್ಟ್ರ, ಕರ್ನಾಟಕ ಹಾಗೂ ಆಂದ್ರ ಪ್ರದೇಶ ರಾಜ್ಯಗಳು ನೀರು ಬಳಕೆ ವಿಚಾರದಲ್ಲಿ ಹಕ್ಕು ಪಡೆದಿವೆ.

ಅವಧಿಗೂ ಮುನ್ನವೇ ಬೇಸಿಗೆ ಬೇಗೆ : ನಾಗರಹೊಳೆ ಕಾಡಿನ ಪ್ರಾಣಿ, ಪಕ್ಷಿಗಳಿಗೆ ಟ್ಯಾಂಕರ್‌ನಲ್ಲಿ ನೀರು

Mar 07 2025, 12:47 AM IST

ನಾಗರಹೊಳೆ ಅರಣ್ಯ ಪ್ರದೇಶದಲ್ಲಿ , ಕಾಡಿನ ಪ್ರಾಣಿ-ಪಕ್ಷಿಗಳು ಹೆಚ್ಚಾಗಿ ಅವಲಂಬಿಸಿರುವ ಕೆರೆಗಳಿಗೆ ಟ್ಯಾಂಕರ್ ಮೂಲಕ ನೀರು ತುಂಬಿಸುವ ಕಾರ್ಯಕ್ಕೆ ಅರಣ್ಯ ಇಲಾಖೆ ಮುಂದಾಗಿದೆ.

ಹೇಮಾವತಿ ಜಲಾಶಯದಿಂದ ನೀರು ಹರಿಸಿ, ರೈತರ ಬೆಳೆ ರಕ್ಷಿಸಿ

Mar 07 2025, 12:47 AM IST
ಬೆಳೆದು ನಿಂತಿರುವ ಬೆಳೆಗಳ ಸಂರಕ್ಷಣೆಗೆ ಹೇಮಾವತಿ ಜಲಾಶಯದಿಂದ ಎಡದಂಡೆ ಕಾಲುವೆಗೆ ನೀರು ಹರಿಸಿ ತಾಲೂಕಿನ ಕೆರೆ-ಕಟ್ಟೆಗಳನ್ನು ತುಂಬಿಸಿ, ರೈತರ ಬೆಳೆಗಳನ್ನು ರಕ್ಷಿಸುವಂತೆ ಶಾಸಕ ಎಚ್.ಟಿ.ಮಂಜು ರಾಜ್ಯ ವಿಧಾನಸಭೆಯಲ್ಲಿ ಆಗ್ರಹಿಸಿದರು. ತಾಲೂಕಿನ ಸಾವಿರಾರು ಎಕರೆ ಪ್ರದೇಶದಲ್ಲಿ ಕಬ್ಬು, ಭತ್ತ ಮತ್ತು ತೆಂಗು ಮತ್ತಿತರ ತೋಟಗಾರಿಕಾ ಬೆಳೆಗಳ ರಕ್ಷಣೆ ಮಾಡಿಕೊಳ್ಳಲು ರೈತರು ನೀರಿಗಾಗಿ ಕಾಯುತ್ತಿದ್ದಾರೆ.

ನೀರು, ನೈರ್ಮಲ್ಯ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಮುಖ್ಯ

Mar 06 2025, 12:32 AM IST
Women's role in water and sanitation management is important

ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆಗ್ರಹ

Mar 06 2025, 12:31 AM IST
ಪಟ್ಟಣದಲ್ಲಿ ಕೆಲವೊಂದು ವಾರ್ಡ್‌ಗಳಲ್ಲಿ ಸರಿಯಾಗಿ ಕುಡಿಯುವ ನೀರನ್ನು ಪೂರೈಕೆ ಮಾಡುತ್ತಿಲ್ಲ ಎಂದು ಆಗ್ರಹಿಸಿ ಸಾರ್ವಜನಿಕರು ಬುಧವಾರ ಪುರಸಭೆ ಕಾರ್ಯಾಲಯದಲ್ಲಿ ಮೇಕೆ ಮತ್ತು ಆಕಳು ಕರುವಿನೊಂದಿಗೆ ಆಗಮಿಸಿ ಪ್ರತಿಭಟನೆ ನಡಿಸಿದರು.

ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುಂಜಾಗ್ರತಾ ವಹಿಸಿ

Mar 06 2025, 12:31 AM IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು ನಡೆಸಿದರು.

ಕಾಡು ಪ್ರಾಣಿಗಳಿಗೆ ನೀರು ಪೂರೈಸಲು ತೊಟ್ಟಿ ಅಳವಡಿಕೆ

Mar 06 2025, 12:30 AM IST
ಬಂಗಾರಪೇಟೆ ತಾಲೂಕಿನ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿರುವ ಕಾಡಿನಲ್ಲಿ ಜಿಂಕೆ, ಕಾಡುಹಂದಿ, ಮೊಲ, ನವಿಲುಗಳು, ಕೋತಿಗಳು ಕರಡಿಗಳು ಸೇರಿದಂತೆ ಅನೇಕ ಪ್ರಾಣಿಗಳಿವೆ ಬೇಸಿಗೆ ಆರಂಭವಾಗುತ್ತಿದ್ದಂತೆ ಕಾಡಿನಲ್ಲಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಾಡಿನಲ್ಲಿ ನೀರಿನ ತೊಟ್ಟಿ ಇಡುವ ಮೂಲಕ ನೀರುಪೂರೈಸಲಾಗುತ್ತಿದೆ

ಸುರಪುರ: ಏ.15ರವರೆಗೆ ನೀರು ಹರಿಸಲು ಆಗ್ರಹ

Mar 06 2025, 12:30 AM IST
Surapura: Demand to release water till April 15

ಹೇಮಾವತಿ ಜಲಾಶಯದಿಂದ ಕೆರೆ, ಕಟ್ಟೆಗಳಿಗೆ ನೀರು ಹರಿಸಲು ಸಾಧ್ಯವಿಲ್ಲ: ಆರ್.ಡಿ.ಗಂಗಾಧರ್

Mar 06 2025, 12:30 AM IST
ಮೇ ತಿಂಗಳ ಅಂತ್ಯದವರೆಗೆ ಯಾವುದೇ ಕಾರಣಕ್ಕೂ ಹೇಮಾವತಿ ಜಲಾಶಯದಿಂದ ಕಾಲುವೆಗಳ ಮೂಲಕ ತಾಲೂಕಿನ ಕೆರೆ- ಕಟ್ಟೆಗಳಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಇಲಾಖೆ ಇಂಜಿನಿಯರ್ ಗಳು ತಿಳಿಸಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 182
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌
ಧರ್ಮಸ್ಥಳ ವಿವಾದದಲ್ಲಿ ಸಿದ್ದು ಕೈವಾಡ : ಅಶೋಕ್‌
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved