• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ 13 ನದಿಗಳ ನೀರು ಗೃಹಬಳಕೆಗೂ ಯೋಗ್ಯವಲ್ಲ - ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ

Dec 21 2024, 10:24 AM IST

ರಾಜ್ಯದ ನಗರ ಪ್ರದೇಶವಲ್ಲದೆ ಗ್ರಾಮೀಣ ಭಾಗದಲ್ಲೂ ನದಿಗಳು ಕಲುಷಿತಗೊಂಡಿದ್ದು, ಅವುಗಳ ನೀರು ಬಳಕೆಗೂ ಮುನ್ನ ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

'ಎನ್‌ಕೌಂಟರ್‌ ಮಾಡುತ್ತಾರೆಂದುದೇವರ ಮೇಲೆ ಭಾರ ಹಾಕಿದೆ - ನೀರು ಕೂಡ ಕೊಡದೆ ಇಡೀ ರಾತ್ರಿ ಸುತ್ತಾಡಿಸಿದರು'

Dec 21 2024, 01:15 AM IST
ಕುಡಿಯಲು ನೀರನ್ನೂ ಕೊಡದೆ ಪೊಲೀಸರು ಇಡೀ ರಾತ್ರಿ ನನ್ನನ್ನು ಸುತ್ತಾಡಿಸಿದರು. ಸವದತ್ತಿ ಬಳಿ ಸ್ಟೋನ್‌ ಕ್ರಷರ್‌ ಬಳಿ ಕರೆದೊಯ್ದರು. ಪೊಲೀಸರ ಉದ್ದೇಶ ನನ್ನನ್ನು ಎನ್‌ಕೌಂಟರ್‌ ಮಾಡುವುದಾಗಿತ್ತು ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅಳಲು ತೋಡಿಕೊಂಡಿದ್ದಾರೆ.

ವಾಣಿವಿಲಾಸದಿಂದ ಗಾಯಿತ್ರಿ ಜಲಾಶಯಕ್ಕೆ ನೀರು: ಶಾಸಕ ಡಾ.ಟಿ.ಬಿ. ಜಯಚಂದ್ರ

Dec 21 2024, 01:15 AM IST
ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅತಿ ಶೀಘ್ರದಲ್ಲಿಯೇ ಕ್ರಿಯಾ ಯೋಜನೆ ರೂಪುಗೊಳ್ಳಲಿದೆ. ಇದರಿಂದ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಯಲಿದೆ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು. ಶಿರಾದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಪಿ.ಶಶಿಧರ ಹುಣಸೆಹಳ್ಳಿ ಅವರ 70ರ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಹುಗ್ರಾಮ ಯೋಜನೆಯಡಿ ಮೂರು ತಾಲೂಕುಗಳ ೧೬ ಗ್ರಾಮಗಳಿಗೆ ನೀರು ಪೂರೈಕೆ

Dec 19 2024, 12:31 AM IST
ಪುತ್ತೂರು ತಾಲೂಕಿನ ಬಜತ್ತೂರು, ಉಪ್ಪಿನಂಗಡಿ, ಹಿರೇಬಂಡಾಡಿ, ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿಡ್ಲೆ, ಪಟ್ರಮೆ, ಕಳಂಜ, ಕಡಬ ತಾಲೂಕಿನ ಸವಣೂರು, ಬೆಳಂದೂರು, ಪೆರಾಬೆ, ಅಲಂಕಾರು, ರಾಮಕುಂಜ, ಕೊಯಿಲ, ಗೋಳಿತೊಟ್ಟು , ನೆಲ್ಯಾಡಿ ಸೇರಿದಂತೆ ೧೬ ಗ್ರಾಮಗಳಿಗೆ ನೀರು ಪೂರೈಕೆಗೆ ಸರಕಾರದಿಂದ ೨೦೭ ಕೋಟಿ ಮಂಜೂರುಗೊಂಡಿರುವುದಾಗಿ ತಿಳಿಸಿದರು.

ರಾಗಿ ಖರೀದಿ ಕೇಂದ್ರದಲ್ಲಿ ನಾಲ್ಕು ಕೌಂಟರ್ ಪ್ರಾರಂಭ : ನೀರು, ನೆರಳಿನ ವ್ಯವಸ್ಥೆ

Dec 18 2024, 12:48 AM IST
ಇಲ್ಲಿನ ಎಪಿಎಂಸಿ ಆವರಣದಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರದ ವ್ಯವಸ್ಥೆ ಬಗ್ಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾದ ಕಾರಣ ಎಚ್ಚೆತ್ತುಕೊಂಡ ಅಧಿಕಾರಿಗಳು ನಾಲ್ಕು ಕೌಂಟರ್‌ಗಳನ್ನು ತೆರೆದು ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

ಕುಡಿವ ನೀರು ಸರಬರಾಜು ಜಲ ಮೂಲ ಶುಚಿಗೊಳಿಸಲು ಸೂಚನೆ

Dec 18 2024, 12:47 AM IST
Instructions for cleaning drinking water supply water source

ಮರವೂರು ಡ್ಯಾಂ ಸೇರುತ್ತಿದೆ ಮಲ,ಮೂತ್ರ ಮಿಶ್ರಿತ ಕೊಳಚೆ ನೀರು!

Dec 17 2024, 01:02 AM IST
ಕೊಳಚೆ ನೀರು ಹೋಗುತ್ತಿರುವುದು ಮರವೂರಿನಲ್ಲಿ ಫಲ್ಗುಣಿ ನದಿಗೆ ಕಟ್ಟಿರುವ ಅಣೆಕಟ್ಟಿಗೆ. ಇದರ ಬಗ್ಗೆ ಕೆಲ ವರ್ಷಗಳ ಹಿಂದೆಯೇ ‘ಕನ್ನಡಪ್ರಭ’ ಸವಿಸ್ತಾರವಾಗಿ ವರದಿ ಪ್ರಕಟಿಸಿತ್ತು. ಕೆಲ ಸಮಯ ನಿಂತಿದ್ದ ಕೊಳಚೆ ನೀರು ಮತ್ತೆ ಡ್ಯಾಂಗೆ ಹರಿಯಲು ಆರಂಭವಾಗಿದೆ. ಎಚ್ಚೆತ್ತ ಜನರು ಹೋರಾಟಕ್ಕೆ ಮುಂದಾಗಿದ್ದಾರೆ.

ನೀರು, ಗಾಳಿ, ಆಹಾರದಂತೆ ಮಣ್ಣು ಕೂಡ ಅಗತ್ಯ

Dec 16 2024, 12:48 AM IST
ಮಣ್ಣಿಗೂ ಕಾಡಿಗೂ ಅವಿನಾಭಾವ ಸಂಬಂಧವಿದೆ. ಮಣ್ಣಿದ್ದರೆ ಕಾಡು.ಕಾಡುಗಳಿದ್ದರೆ ವನ್ಯಪ್ರಾಣಿಗಳು. ವನ್ಯಪ್ರಾಣಿಗಳ ಸಂರಕ್ಷಣೆ ನಮ್ಮ ಧ್ಯೇಯವಾಗಬೇಕು

ಶಾಲೆಗಳಿಗೆ ಮಾಯಮುಡಿ ಗ್ರಾ.ಪಂ. ಶುದ್ಧ ಕುಡಿಯುವ ನೀರು ಘಟಕ ವಿತರಣೆ

Dec 13 2024, 12:47 AM IST
ಮಾಯಮುಡಿ ಗ್ರಾಮ ಪಂಚಾಯಿತಿ ವತಿಯಿಂದ ಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಶುದ್ಧ ನೀರಿನ ಘಟಕ ಮತ್ತು ಡಿಸ್ಪೆನ್ಸರ್ ಹಾಗೂ 11 ಅಂಗನವಾಡಿ ಕೇಂದ್ರಗಳಿಗೆ ಶುದ್ಧ ನೀರಿನ ಘಟಕ ವಿತರಿಸಲಾಯಿತು.

ಹಳ್ಳಕ್ಕೆ ರಾಸಾಯನಿಕಯುಕ್ತ ತ್ಯಾಜ್ಯ ನೀರು: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

Dec 13 2024, 12:46 AM IST
20 ದಿನಗಳ ಹಿಂದೆ ನಿರಂತರ ಐದು ದಿನ ರಾಸಾಯನಿಕಯುಕ್ತ ವ್ಯರ್ಥ ನೀರು ಹರಿದು ಬಂದಿತ್ತು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 171
  • next >

More Trending News

Top Stories
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
ಅರೆಕಾಲಿಕ ಪತ್ರಕರ್ತರಿಗೆ ಗ್ರಾಮೀಣ ಬಸ್‌ ಪಾಸ್‌ : ಸರ್ಕಾರದ ತಿದ್ದುಪಡಿ
ಕರಾವಳಿ, ಮಲೆನಾಡಿನಲ್ಲಿ ಇಂದು, ನಾಳೆ ಭಾರೀ ಮಳೆ - 11ರಿಂದ 20 ಸೆ.ಮೀ. ಮಳೆ ನಿರೀಕ್ಷೆ
ಚೀನಾ ಕುತಂತ್ರ ಸಮರ - ಉತ್ಪಾದನಾ ಹಬ್‌ ಆಗುವ ಭಾರತದ ಯತ್ನಕ್ಕೆ ಅಡ್ಡಗಾಲು
ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ : ಏಮ್ಸ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved