• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹನೂರಿನಲ್ಲಿ ಅವೈಜ್ಞಾನಿಕ ಕಾಮಗಾರಿ; ಅಪಾರ ಪ್ರಮಾಣದ ನೀರು ಪೋಲು

Dec 12 2024, 12:30 AM IST
ಹನೂರಿನಲ್ಲಿ ಮನರೇಗಾ ಉದ್ಯೋಗ ಖಾತ್ರಿ ಯೋಜನೆ ಅಡಿ ಎಡ ಮತ್ತು ಬಲದಂಡೆ ನಾಲೆಗಳನ್ನು ಆರು ದಿನಗಳ ಕಾಲ 35 ಲಕ್ಷದಲ್ಲಿ ಗಿಡಗಂಟಿಗಳು, ರಾಡಿ ಸ್ವಚ್ಛಗೊಳಿಸಿ ಜಲಾಶಯದಿಂದ ನೀರು ನಾಲೆಗೆ ಬಿಡಲಾಗಿದೆ. ಆದರೆ, ಸಣ್ಣ ನೀರಾವರಿ ಇಲಾಖೆ ಚಾನಲ್‌ಗಳ ಅವೈಜ್ಞಾನಿಕವಾಗಿ ಮಾಡಲಾಗಿರುವುದರಿಂದ ಅಪಾರ ಪ್ರಮಾಣದಲ್ಲಿ ರೈತರ ಜಮೀನುಗಳಿಗೆ ಹೋಗುವ ನೀರು ಪೋಲಾಗುತ್ತಿದೆ.

ಮಾಗಡಿಗೆ ನೀರು ಹರಿಸಲು ಜೆಡಿಎಸ್‌ ವಿರೋಧ

Dec 10 2024, 12:31 AM IST
ಕುಣಿಗಲ್ ಪಾಲಿನ ನೀರನ್ನು ಬಳಕೆ ಮಾಡಲು ಯಾವುದೇ ಕಾಲುವೆ ಅಭಿವೃದ್ಧಿ ಮಾಡದ ಕಾಂಗ್ರೆಸ್ಸಿಗರು ರಾಮನಗರ ಮಾಗಡಿಗೆ ನೀರು ತೆಗೆದುಕೊಂಡು ಹೋಗುವುದು ಸರಿ ಅಲ್ಲ ಈ ವಿಚಾರವಾಗಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಬಿ ಎನ್ ಜಗದೀಶ್ ತಿಳಿಸಿದ್ದಾರೆ,

ಕೆಎಚ್‍ಬಿ ಕಾಲೋನಿಗೆ ನೀರು ಸ್ಥಗಿತ: ನಿವಾಸಿಗಳ ಆಕ್ರೋಶ

Dec 10 2024, 12:30 AM IST
Water cut to KHB Colony: Residents' outrage

ಉಬ್ಬೆ ಹುಣಸೆ ಜಲಾಶಯ ನೀರು ಕಾಲುವೆಗೆ ಬಿಡಲು ಚಾಲನೆ

Dec 09 2024, 12:49 AM IST
ಹನೂರು ಸಮೀಪದ ಉಬ್ಬೆ ಹುಣಸೆ ಜಲಾಶಯದ ನೀರು ಕಾಲುವೆಗೆ ಬಿಡಲು ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ನೀಡಿದರು.

ನೀರು ಸರಬರಾಜು ಯೋಜನೆಗೆ ಸಿಎಂ, ತಂದೆಯವರ ಪ್ರಯತ್ನದಿಂದ ಅನುದಾನ ಮಂಜೂರು : ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Dec 09 2024, 12:46 AM IST

 ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಅಮೃತ್-2 ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಮೊದಲ ಹಂತದಲ್ಲಿ ₹18.98 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ತಾಕತ್ತಿದ್ದರೆ ಹೇಮಾವತಿ ನೀರು ತೆಗೆದುಕೊಂಡು ಹೋಗಿ : ಶಾಸಕ ಎಂ ಟಿ ಕೃಷ್ಣಪ್ಪ ಡಿಸಿಎಂ ಡಿಕೆಶಿ ವಿರುದ್ಧ ಕಿಡಿ

Dec 08 2024, 01:20 AM IST
ತುಮಕೂರು ಜಿಲ್ಲೆಯಲ್ಲಿ ಇರುವುದು ಗಂಡುಗಲಿಗಳು ಎನ್ನುವುದನ್ನು ತಾವು ಮರೆಯಬಾರದು ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ ಟಿ ಕೃಷ್ಣಪ್ಪ ಡಿಸಿಎಂ ಡಿಕೆಶಿ ವಿರುದ್ಧ ಕಿಡಿ ಕಾರಿದರು.

ಹಾಲಿನೊಂದಿಗೆ ನೀರು ಕಲಬೆರಕೆ ಆರೋಪ: ಕ್ರಮಕ್ಕೆ ಒತ್ತಾಯ

Dec 07 2024, 12:32 AM IST
ಹಾಲು ಶೇಖರಣೆ ಮಾಡುವ ಟ್ಯಾಂಕರ್‌ಗೆ ಹಾಲಿನೊಂದಿಗೆ ನೀರು ಕಲಬೆರಕೆ ಮಾಡುತ್ತಿರುವ ವಿಡಿಯೋವನ್ನು ತಮ್ಮ ಮೊಬೈಲ್ ಮೂಲಕ ಸೆರೆಹಿಡಿಯಲಾಗಿದೆ.

₹33.62 ಲಕ್ಷ ವೆಚ್ಚದ ನೀರು ಸರಬರಾಜು ಯೋಜನೆಗೆ ಚಾಲನೆ

Dec 06 2024, 08:58 AM IST
ಜಿಲ್ಲೆಯ ಬೇರೆ ತಾಲೂಕುಗಳಿಗೆ ಹೋಲಿಸಿದರೆ ಹೊನ್ನಾಳಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಅಷ್ಟೇನೂ ತೀಕ್ಷಣವಾಗಿಲ್ಲ. ಆದಾಗ್ಯೂ ಕೂಡ ತಾಲೂಕಿನ ಜನತೆ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲಬಾರದು ಎನ್ನುವ ಉದ್ದೇಶದಿಂದ ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಅಕಾಲಿಕ ಮಳೆಯಿಂದ ಭತ್ತದ ಬೆಳೆ ನೀರು ಪಾಲು

Dec 06 2024, 08:57 AM IST
ತಾಲೂಕಿನ ಸಿದ್ದಾಪುರ ಸೇರಿದಂತೆ ವಿವಿಧಡೆ ಗುರುವಾರ ಸುರಿದ ಮಳೆಗೆ ರೈತರ ಭತ್ತದ ಬೆಳೆ ನೀರು ಪಾಲಾಗಿದೆ. ಕೆಲವೆಡೆ ಕಟಾವು ಮಾಡಿ ಒಣಗಲು ಹಾಕಿದ್ದ ಬೆಳೆಯೂ ಸುರಿದ ಮಳೆಗೆ ನೀರು ಪಾಲಾಗಿದೆ.

ಫೆಂಗಲ್‌ ಚಂಡಮಾರುತಕ್ಕೆ ರಾಜಧಾನಿ ಕಂಗಾಲು : ರಸ್ತೆಗಳಲ್ಲಿ ಹರಿದ ಕೊಳಚೆ ನೀರು, ಕಿಲೋ ಮೀಟರ್‌ ಉದ್ದ ನಿಂತ ವಾಹನ

Dec 04 2024, 01:30 AM IST
ರಸ್ತೆಗಳಲ್ಲಿ ಹರಿದ ಕೊಳಚೆ ನೀರು, ಕಿಲೋ ಮೀಟರ್‌ ಉದ್ದ ನಿಂತ ವಾಹನಗಳು, ಕೆಸರು ಗದ್ದೆಯಂತಾದ ಮಾರುಕಟ್ಟೆ- ವ್ಯಾಪಾರಿ ತಾಣಗಳು, ಜಿಟಿ ಜಿಟಿ ಮಳೆಯಿಂದ ಮನೆಯಿಂದ ಹೊರ ಹೋಗುವುದಕ್ಕೆ ಸಾಧ್ಯವಾಗ ಸ್ಥಿತಿ. ಇವು ಫೆಂಗಲ್‌ ಚಂಡಮಾರುತದಿಂದ ರಾಜಧಾನಿ ಬೆಂಗಳೂರಿನ ಜನರ ಸಂಕಷ್ಟಗಳ ಸರಮಾಲೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 171
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved