• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚರಂಡಿ ನೀರು ರಸ್ತೆಯಲ್ಲಿ ಸಂಗ್ರಹ

Jun 14 2025, 02:26 AM IST
ಬಾಗೇಪಲ್ಲಿ ಪಟ್ಟಣದ ಡಾ.ಎಚ್.ಎನ್.ವೃತ್ತ (ಗೂಳೂರು ಸರ್ಕಲ್)ದಲ್ಲಿ ಮಳೆ ನೀರಿನ ಜೊತೆಗೆ ಚರಂಡಿ ಕೊಳಚೆ ಹಾಗೂ ತ್ಯಾಜ್ಯ ನೀರು ಸಂಗ್ರಹವಾಗಿ ಜಲಾವೃತಗೊಂಡ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕ್ರಮ ಕೈಗೊಳ್ಳಲು ಪುರಸಭೆಗೆ ಜನರ ಆಗ್ರಹ

ತಳಕಲ್ಲು ಕೆರೆಗೆ ನೀರು ತುಂಬಿಸಲು ಮನವಿ

Jun 14 2025, 01:50 AM IST
ಹೂವಿನಹಡಗಲಿ ತಾಲೂಕಿನ ಇಟಿಗಿ ಹೋಬಳಿ ವ್ಯಾಪ್ತಿಯ ತಳಕಲ್ಲು ಗ್ರಾಮದ ಕೆರೆಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸಬೇಕು ಎಂದು ತಳಕಲ್ಲು ಕೆರೆ ಹೋರಾಟ ಸಮಿತಿ ಪದಾಧಿಕಾರಿಗಳು ಇಟಿಗಿ ಗ್ರಾಮದಲ್ಲಿ ಶಾಸಕ ಕೃಷ್ಣ ನಾಯ್ಕ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಭರ್ತಿಯಾದ ನಾರಿಹಳ್ಳ ಜಲಾಶಯ: ಎರಡು ಗೇಟ್‌ಗಳ ಮೂಲಕ ಹೆಚ್ಚುವರಿ ನೀರು ಹೊರಕ್ಕೆ

Jun 14 2025, 01:16 AM IST
ಸಂಡೂರು ಪಟ್ಟಣ ಹಾಗೂ ದೋಣಿಮಲೈ ಟೌನ್‌ಶಿಪ್‌ಗಳಿಗೆ ಕುಡಿಯುವ ನೀರು ಪೂರೈಸುವ ನಾರಿಹಳ್ಳ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಎರಡು ಗೇಟ್‌ಗಳ ಮೂಲಕ ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ.

ಅರಸೀಕೆರೆ ತಾಲೂಕಲ್ಲಿ ಹೆಚ್ಚು ಶುದ್ಧ ಕುಡಿಯುವ ನೀರು ಘಟಕ

Jun 13 2025, 07:14 AM IST
ಮನುಷ್ಯನಿಗೆ ಬಹಳ ಮುಖ್ಯವಾದದ್ದು ಆರೋಗ್ಯ. ಅದಕ್ಕೆ ಶುದ್ಧ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ನಿರ್ದೇಶಕ ಸುರೇಶ್ ಮೊಲಿ ಹೇಳಿದರು. ಧರ್ಮಸ್ಥಳ ಕ್ಷೇತ್ರ ನಿರ್ವಹಣೆ ಮಾಡುತ್ತಿರುವ ಈ ಘಟಕಗಳು ನೈರ್ಮಲ್ಯದಿಂದ ಇರುವಂತೆ ಗಮನ ಕೊಡಿ ಪ್ರಾಮಾಣಿಕ ಸೇವೆಯಿಂದ ನೀವು ಬೆಳೆಯಲು ಸಾಧ್ಯವಾಗುತ್ತದೆ ನಾನು ಸಹ ಒಬ್ಬ ಪ್ರೇರಕನಾಗಿದ್ದೆ 30 ವರ್ಷಗಳ ಹಿಂದೆ, ಇಂದು ನಿರ್ದೇಶಕನಾಗಿದ್ದೇನೆ ನಮ್ಮ ಕರ್ತವ್ಯ ನಿಷ್ಠೆ ನಮ್ಮನ್ನು ಬೆಳೆಸುತ್ತದೆ ಎಂದು ಕಿವಿಮಾತು ಹೇಳಿದರು.

ಒಂದು ತಿಂಗಳಲ್ಲಿ 1 ಕೋಟಿ ಲೀಟರ್‌ ಕಾವೇರಿ ನೀರು ಮಾರಾಟ: ಹರಿದು ಬಂದ ₹14 ಲಕ್ಷ ಆದಾಯ

Jun 13 2025, 04:04 AM IST
ರಾಜಧಾನಿ ಬೆಂಗಳೂರಿನಲ್ಲಿ ಟ್ಯಾಂಕರ್‌ ಮಾಫಿಯಾಗೆ ಕಡಿವಾಣ ಹಾಕುವ ಉದ್ದೇಶದಿಂದ ಆರಂಭಿಸಿದ ‘ಸಂಚಾರಿ ಕಾವೇರಿ’ ಟ್ಯಾಂಕರ್‌ ನೀರು ಯೋಜನೆಯೂ ಉದ್ಘಾಟನೆಯಾದ ಮೊದಲ ತಿಂಗಳಿನಲ್ಲಿ ಬರೋಬ್ಬರಿ 1.03 ಕೋಟಿ ಲೀಟರ್‌ ಕಾವೇರಿ ನೀರು ಮಾರಾಟವಾಗಿದೆ.

ಫ್ಲೋರೈಡ್‌ ಮುಕ್ತ ನೀರು ಪೂರೈಕೆಗೆ ಯೋಜನೆ

Jun 13 2025, 03:56 AM IST
ಗಾಯತ್ರಿ ಸೇವಾ ಟ್ರಸ್ಟ್ ರವರು ಗುಡಿಬಂಡೆ ಬೆಟ್ಟದ ತಪ್ಪಲಿನಲ್ಲಿ ಇದೀಗ ನಿರ್ಮಾಣ ಆಗಿರುವ ಧ್ಯಾನ ಮಂದಿರ ತುಂಬಾ ಅದ್ಬುತವಾಗಿ ನಿರ್ಮಾಣಗೊಂಡಿದೆ. ಇದರಿಂದ ಸರ್ವಧರ್ಮಗಳ ಸಮನ್ವಯ ಸಾಧ್ಯವಾಗಲಿದೆ. 5 ನಿಮಿಷಗಳ ಕಾಲ ದೇವರ ಧ್ಯಾನ ಮಾಡಿದರೇ ಸಾಕು ಗಂಟೆಗಳ ಕಾಲ ಪೂಜೆ ಮಾಡುವ ಅವಶ್ಯಕತೆಯಿಲ್ಲ

ಮಳೆಯ ಅಬ್ಬರಕ್ಕೆ ನರಗುಂದದಲ್ಲಿ ಮನೆಗಳಿಗೆ ನುಗ್ಗಿದ ನೀರು

Jun 13 2025, 02:20 AM IST
ನರಗುಂದ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಬುಧವಾರ ರಾತ್ರಿ ದಾಖಲೆಯ ಮಳೆ ಸುರಿದಿದೆ. ಮಳೆ ಅಬ್ಬರಕ್ಕೆ ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ತೆಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದೆ. ಜನತೆ ರಾತ್ರಿ ಇಡೀ ನೀರನ್ನು ಹೊರ ಹಾಕುವುದರಲ್ಲಿ ಹೈರಾಣಾಗಿ ಹೋಗಿದ್ದಾರೆ.

ಗ್ರಾಮಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ

Jun 13 2025, 02:10 AM IST
ನವಲಗುಂದ ತಾಲೂಕಿನ ಯಮನೂರು ಗ್ರಾಮದ ಬೆಣ್ಣಿಹಳ್ಳದ ಸಮೀಪ ಜಮೀನೊಂದರಲ್ಲಿನ ಮನೆಯು ಬೆಣ್ಣಿಹಳ್ಳದ ನೆರೆಯಿಂದ ನೀರು ತುಂಬಿ ನಡುಗಡ್ಡೆಯಂತಾಗಿತ್ತು. ಇಲ್ಲಿನ ತೋಟದ ಮನೆಯಲ್ಲಿ ಕುಟುಂಬವೊಂದು ಸಿಲುಕಿಕೊಂಡಿದ್ದು, ತಾಲೂಕು ಆಡಳಿತ ರಕ್ಷಣಾ ಪಡೆಯಿಂದ ಮೊಟರ್ ಬೋಟ್ ಮೂಲಕ ಕುಟುಂಬವನ್ನು ರಕ್ಷಣೆ ಮಾಡಿತು.

ಮನೆಗಳಿಗೆ ನೀರು ನುಗ್ಗಿ ದವಸ, ಧಾನ್ಯ ಹಾನಿ

Jun 13 2025, 01:06 AM IST
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ತಾಲೂಕಿನಲ್ಲಿ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿ ದವಸ, ಧಾನ್ಯ ಹಾನಿಗೀಡಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಏರ್‌ಪೋರ್ಟ್‌ ಮಳೆ ನೀರು ಅವಾಂತರ: ವರದಿ ಸಲ್ಲಿಸಲು ಜಿಲ್ಲಾಧಿಕಾರಿ ತಾಕೀತು

Jun 12 2025, 02:35 AM IST
ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತ ಇರುವ ಜನವಸತಿ ಪ್ರದೇಶಗಳಿಗೆ ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಸಮಸ್ಯೆಯಾಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ಒಂದು ವರ್ಷದ ಮೊದಲೇ ತಿಳಿಸಲಾಗಿದ್ದರೂ, ಕ್ರಮ ಕೈಗೊಳ್ಳದ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved