• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಜಲಾಶಯದಿಂದ ನದಿಗೆ ಒಂದು ಲಕ್ಷ ಕ್ಯುಸೆಕ್ ನೀರು

Oct 23 2024, 12:33 AM IST
ಮಂಗಳವಾರ ತುಂಗಭದ್ರಾ ಜಲಾಶಯದ 33 ಗೇಟುಗಳ ಪೈಕಿ 23 ಗೇಟ್‌ಗಳಿಂದ ನದಿಗೆ ಒಂದು ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದ್ದು, ಇದರಿಂದ ನದಿ ಪಾತ್ರದಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದೆ.

ಹರಪನಹಳ್ಳಿ: ಕಲುಷಿತ ನೀರು ಸೇವಿಸಿ 2 ಸಾವು - ವಾಂತಿ-ಭೇದಿ : 15 ಮಂದಿ ಆಸ್ಪತ್ರೆಗೆ

Oct 22 2024, 08:24 AM IST

 ಹರಪನಹಳ್ಳಿ ತಾಲೂಕಿನ ಟಿ.ತುಂಬಿಗೇರಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಇಬ್ಬರು ಮೃತಪಟ್ಟಿದ್ದಾರೆ.

ಕೆರೆ ಕೋಡಿ ನೀರು ಹಳ್ಳಕ್ಕೆ ಹರಿಸಿದ ಪುರಸಭೆ: ಆಕ್ರೋಶ

Oct 22 2024, 01:16 AM IST
ಚನ್ನಗಿರಿ ಪಟ್ಟಣದಲ್ಲಿ ಭಾನುವಾರ ರಾತ್ರಿ ಸುರಿದ ಮಳೆಗೆ ಕೆರೆಗೆ ಕೋಡಿ ಮೂಲಕ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಕೋಡಿಯ ಪಕ್ಕದಲ್ಲಿಯೇ ಇರುವ ತಗ್ಗು ಪ್ರದೇಶಗಳಿಗೆ ನೀರು ಹರಿದು ಮನೆಗಳು ಜಲಾವೃತವಾಗಿದ್ದು, ನಿವಾಸಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

ಮಂಚನ ಬೆಲೆ ಜಲಾಶಯಕ್ಕೆ ಹೆಚ್ಚುವರಿ ನೀರು ಬಿಡುಗಡೆ

Oct 22 2024, 12:34 AM IST
ಎರಡು ವರ್ಷಗಳ ಹಿಂದೆ ಮಂಚನಬೆಲೆ ಜಲಾಶಯದ ಸಮೀಪವೇ ನಿರ್ಮಾಣವಾಗಿದ್ದ ಮುಖ್ಯ ಸೇತುವೆ ಹೆಚ್ಚುವರಿ ನೀರು ಬಂದ ಪರಿಣಾಮ ಕೊಚ್ಚಿ ಹೋಗಿತ್ತು. ಎರಡೂವರೆ ವರ್ಷಗಳಿಂದಲೂ ಕಾವೇರಿ ನೀರಾವರಿ ನಿಗಮದಿಂದ ಹೊಸ ಸೇತುವೆ ನಿರ್ಮಾಣ ಮಾಡಿರಲಿಲ್ಲ,

ಕಲುಷಿತ ಮಿಶ್ರಣದಿಂದ ಬದಲಾಗುತ್ತಿದೆ ಸುವರ್ಣಮುಖಿ ನದಿ ನೀರು

Oct 22 2024, 12:25 AM IST
ಈ ನದಿಯ ಅಕ್ಕಪಕ್ಕದ ಗ್ರಾಮಗಳಿಗೆ ಇಲ್ಲಿಯವರೆಗೂ ಕುಡಿಯುವ ನೀರಿನ ಕೊರತೆ ಬಂದಿಲ್ಲದ ಕಾರಣ ನೀರು ಕಲುಷಿತಗೊಂಡರೆ ಅಂತರ್ಜಲದಲ್ಲೂ ಕಲುಷಿತವಾಗಬಹುದು ಎಂದು ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ನಗರದ ನಾಗರಿಕಗೆ ಶುದ್ಧ ಕುಡಿಯುವ ನೀರು ಪೂರೈಕೆ

Oct 22 2024, 12:13 AM IST
ಮಳೆಯಿಂದಾಗಿ ನಗರದಲ್ಲಿ ಕಲುಷಿತ ನೀರು ಪೂರೈಕೆ ಆಗುತ್ತಿತ್ತು. ಇದಕ್ಕೆ ಅಧಿಕಾರಿಗಳ ಬೇಜವಬ್ದಾರಿತನ ಕಾರಣವಾಗಿತ್ತು. ಡಿ.31ರೊಳಗೆ ಶಿವಮೊಗ್ಗ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಕೊಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಕೆಲವು ಅಧಿಕಾರಿಗಳ ಬೇಜವಬ್ದಾರಿ ವರ್ತನೆ ವಿರುದ್ಧ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಶಾಸಕ ಎಸ್‌.ಎನ್‌. ಚನ್ನಬಸಪ್ಪ ಹೇಳಿದರು.

ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ಪ್ರತಿಭಟನೆ

Oct 22 2024, 12:13 AM IST
ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಜೊತೆಗೆ ಪಂಪ್ ಹೌಸ್, ಕೆರೆ ನಿರ್ವಹಣೆಗೆ ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಮಳೆ ಅನಾಹುತ- ಸುಣ್ಣದಕೇರಿಯ ಮನೆಗಳಿಗೆ ನುಗ್ಗಿದ ಚರಂಡಿ ನೀರು

Oct 22 2024, 12:09 AM IST
ಳೀಯ ನಿವಾಸಿಗಳು ಮೂಗು ಮುಚ್ಚಿ ವಾಸಿಸುವ ಪರಿಸ್ಥಿತಿ ನಿರ್ಮಾಣ

74 ಕೆರೆಗೆ ನೀರು ತುಂಬಿಸುವ ಯೋಜನೆಗಿದ್ದ ಅಡೆತಡೆ ನಿವಾರಣೆ

Oct 22 2024, 12:07 AM IST
ಮೊದಲ ಹಂತದ ಕಾಮಗಾರಿಗೆ 4 ಕಿ.ಮೀ. ರೈತರ ಜಮೀನುಗಳಲ್ಲಿ ಪೈಪ್ ಲೈನ್ ಹಾಕುವುದು ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿತ್ತು.

ಶಾಲೆಗೆ ಮಳೆ ನೀರು: ತಿರ್ಲಾಪುರಕ್ಕೆ ಬಿಇಒ ಭೇಟಿ

Oct 22 2024, 12:05 AM IST
ಶಾಲೆಗೆ ಮಳೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಶಾಲಾ ಆವರಣ ಹಾಗೂ ಕೊಠಡಿಗಳೆಲ್ಲ ಕೆಸರುಗದ್ದೆಯಂತಾಗಿತ್ತು. ಈ ಕುರಿತು ಸೋಮವಾರ "ಕನ್ನಡಪ್ರಭ "ದಲ್ಲಿ ವರದಿ ಪ್ರಕಟಿಸುತ್ತಿದ್ದಂತೆ ಬೆಳಗ್ಗೆ ಬಿಇಒ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 172
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved