• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮುದ್ರ ಸೇರುವ ನೀರು ಸದ್ಬಳಕೆ ಯಾವಾಗ?

Sep 22 2024, 01:48 AM IST
ಪ್ರಸಕ್ತ ವರ್ಷ ತುಂಗಭದ್ರಾ ನದಿಯ ಮೂಲಕ ಬರೋಬ್ಬರಿ 200 ಟಿಎಂಸಿಗೂ ಅಧಿಕ ನೀರು ಆಂಧ್ರದಲ್ಲಿ ಸಮುದ್ರ ಸೇರಿದೆ. ತುಂಗಭದ್ರಾ ಬೋರ್ಡ್ ಲೆಕ್ಕಾಚಾರದ ಪ್ರಕಾರವೇ ಪ್ರತಿ ವರ್ಷ ಸರಾಸರಿ 90 ಟಿಎಂಸಿ ನೀರು ನದಿಯ ಮೂಲಕ ಹರಿದು ಹೋಗಿ ಸಮುದ್ರ ಸೇರುತ್ತದೆ.

ಮಾಲವಿ ಡ್ಯಾಂನ ಗೇಟ್ ಸ್ಥಗಿತ: ಅಪಾರ ನೀರು ಪೋಲು

Sep 21 2024, 01:58 AM IST
ತುಂಗಾಭದ್ರಾ ಹಿನ್ನೀರು ಹರಿದು ಬರುತ್ತಿದ್ದರೂ ತಾಲೂಕಿನ ಮಾಲವಿ ಜಲಾಶಯದ ಗೇಟ್ ಸ್ಥಗಿತಗೊಂಡಿದ್ದರಿಂದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಶುದ್ಧೀಕರಿಸದೇ ನದಿ ನೀರು ನೇರ ನೀರು ಪೂರೈಕೆ!

Sep 21 2024, 01:58 AM IST
ಅಥಣಿಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕಾದ ಕುಡಿಯುವ ನೀರು ಮತ್ತು ನೈರ್ಮಲೀಕರಣ ಇಲಾಖೆ ಅಥಣಿ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಘಟಕಗಳಿಂದ ಸುಮಾರು 60 ಗ್ರಾಮಗಳಿಗೆ ನೀರು ಶುದ್ಧೀಕರಿಸದೇ ನೇರವಾಗಿ ಹಾಗೇ ಪೂರೈಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಶಾಲೆಯಲ್ಲಿ ಕುಡಿಯುವ ನೀರು ವ್ಯವಸ್ಥೆಗೆ ₹ 1 ಲಕ್ಷ ದೇಣಿಗೆ

Sep 21 2024, 01:51 AM IST
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮುದುಕನಗೌಡ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಮುಖ್ಯಾಧ್ಯಾಪಕರಾಗಿ ಅಧಿಕಾರ ವಹಿಸಿಕೊಂಡ ಯಲ್ಲಪ್ಪ ಬಂಡಿ ಅವರು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.

ಜಮೀನುಗಳಿಗೆ ಸಮರ್ಪಕ ನೀರು ಹರಿಸಲು ರೈತರ ಆಗ್ರಹ

Sep 21 2024, 01:49 AM IST
ಮಾನ್ವಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಸಂಚಾರ ತಡೆ ನಡೆಸಿ ಟಿಎಲ್ಬಿಸಿ ಕೆಳಭಾಗಕ್ಕೆ ನೀರು ಹರಿಸಲು ಆಗ್ರಹಿಸಲಾಯಿತು.

ಅಚ್ಚುಕಟ್ಟು ಪ್ರದೇಶಕ್ಕೆ ವಿವಿ ಸಾಗರದಿಂದ ನೀರು ಹರಿಸಿ

Sep 21 2024, 01:48 AM IST
ವಿವಿ ಸಾಗರ ಜಲಾಶಯದಿಂದ ತಾಲೂಕಿನ ಅಚ್ಚುಕಟ್ಟು ಪ್ರದೇಶಕ್ಕೆ ಎಡ ಮತ್ತು ಬಲ ನಾಲೆ ಕಾಲುವೆಗಳ ಮುಖಾಂತರ ನೀರು ಹರಿಸಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಶುಕ್ರವಾರ ವಿಶ್ವೇಶ್ವರಯ್ಯ ವಿಭಾಗದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನದಿ ನೀರು ಮೂಲ ಸಂರಕ್ಷಣೆ ಆದ್ಯ ಕರ್ತವ್ಯ: ಡಾ.ಜಮೀರ್‌ ಅಹ್ಮದ್‌

Sep 20 2024, 01:45 AM IST
ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶಯದಲ್ಲಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ 163ನೇ ಮಹಾ ಆರತಿ ಕಾರ್ಯಕ್ರಮ ನಡೆಯಿತು.

ಕುಡಿಯುವ ನೀರು ಪೂರೈಸಲು ಸರ್ಕಾರಗಳು ವಿಫಲ

Sep 20 2024, 01:35 AM IST
ಮಹದಾಯಿ ಯೋಜನೆಗೆ ಗೋವಾ ಸುಪ್ರೀಂಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿದೆ. ಆದರೆ ನಮ್ಮ ರಾಜ್ಯ ಸರ್ಕಾರ ಸರಿಯಾದ ಕಾನೂನು ತಜ್ಞರ ಮುಖಾಂತರ ವಾದ ಮಾಡುತ್ತಿಲ್ಲ. ರಾಜ್ಯದ ಸದಸ್ಯರು ನಿದ್ದೆ ಮಾಡುತ್ತಿದ್ದಾರೆ.

ಸೂಕ್ಷ್ಮ ನೀರಾವರಿ ಪದ್ಧತಿಯಿಂದ ಅಧಿಕ ಇಳುವರಿಯೊಂದಿಗೆ ಮಣ್ಣು, ನೀರು ಸಂರಕ್ಷಣೆ

Sep 20 2024, 01:34 AM IST
ರಸಾವರಿ ಮತ್ತು ಸಮಗ್ರ ಬೆಳೆ ನಿರ್ವಹಣೆ ಕುರಿತು ಒಂದು ದಿನದ ಹೊರಾಂಗಣ ತರಬೇತಿ

ಅವಳಿ ನಗರದಲ್ಲಿ 'ಚಿಗರಿ' ಬಸ್ಸುಗಳಿಗೆ ಕಷ್ಟ - BRTS ವೈಫಲ್ಯದ ಕಥೆ - ಆಳೆತ್ತರಕ್ಕೆ ಮಳೆ ನೀರು

Sep 19 2024, 02:06 AM IST
ಹುಬ್ಬಳ್ಳಿ-ಧಾರವಾಡದಲ್ಲಿ ಬಿಆರ್‌ಟಿಎಸ್‌ ಬಸ್‌ ಸೇವೆ ಆರಂಭದಲ್ಲಿ ಖುಷಿ ತಂದರೂ, ಅವೈಜ್ಞಾನಿಕ ಯೋಜನೆಯಿಂದಾಗಿ ಜನರಿಗೆ ಸಮಸ್ಯೆಯಾಗುತ್ತಿದೆ. ಮಳೆ ನೀರು ಸರಾಗವಾಗಿ ಹರಿದು ಹೋಗದಿರುವುದು, ಮಿಶ್ರ ವಾಹನ ಸಂಚಾರಕ್ಕೆ ತೊಂದರೆ, ವ್ಯಾಪಾರಗಳ ಮೇಲಿನ ಪರಿಣಾಮ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 172
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved