ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೊನೆಯ ಭಾಗಕ್ಕೆ ಇನ್ನೂ ತಲುಪದ ನೀರು: ಮಾಜಿ ಶಾಸಕ ಡಾ.ಕೆ.ಅನ್ನದಾನಿ
Sep 10 2024, 01:38 AM IST
ನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಕೆಆರ್ಎಸ್ ಅಣೆಕಟ್ಟು ಭರ್ತಿಯಾದ ದಿನದಿಂದ ನಿರಂತರವಾಗಿ ನಾಲೆಯಲ್ಲಿ ನೀರು ಹರಿಯುತ್ತಿದೆ. ಆ ನೀರೆಲ್ಲವೂ ಎಲ್ಲಿಗೆ ಹೋಗುತ್ತಿದೆ. ಕೊನೆಯ ಭಾಗಕ್ಕೆ ನೀರು ತಲುಪಿಸುವುದನ್ನು ಗುರಿಯಾಗಿಸಿಕೊಂಡು ನೀರು ತಲುಪುವುದಕ್ಕೆ ಅಡ್ಡಿಯಾಗಿರುವ ತೊಂದರೆ ನಿವಾರಿಸುವಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ಕರ್ತವ್ಯಲೋಪವೆಸಗುತ್ತಿದ್ದಾರೆ.
ಗಾಣದಾಳ ಶಾಲೆಗೆ ನೀರು ಒದಗಿಸಿದ ಎಸ್ಡಿಎಂಸಿ ಅಧ್ಯಕ್ಷ
Sep 09 2024, 01:32 AM IST
ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷ ಮುದಕಪ್ಪ ಮಜ್ಜಿಗೆ ಶನಿವಾರ ರಾತ್ರಿ ಶಾಲೆಯಲ್ಲಿ ಬೋರೆವೆಲ್ ಕೊರೆಯಿಸಿ ವಿದ್ಯಾರ್ಥಿಗಳಿಗೆ ನೀರಿನ ದಾಹ ಇಂಗಿಸಿದ್ದಾರೆ.
ಉಳ್ಳಾಲ ನಗರಕ್ಕೆ ೨೪ ಗಂಟೆ ನೀರು: ಪ್ರಾಯೋಗಿಕ ಹಂತ ಪರಿಶೀಲಿಸಿದ ಖಾದರ್
Sep 09 2024, 01:30 AM IST
ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಉಳ್ಳಾಲ ನಗರಕ್ಕೆ ಬೇಕಾದಂತಹ ೭೦ ಲಕ್ಷ ಲೀ. ಟ್ಯಾಂಕಿಗೆ ಫಜೀರು ಟ್ರೀಟ್ ಮೆಂಟ್ ಪ್ಲ್ಯಾಂಟ್ನಿಂದ ಬಿಡುಗಡೆಗೊಳಿಸಿದ ಪ್ರಾಯೋಗಿಕ ಹಂತದ ನೀರು ಬರುವುದನ್ನು ಯುಟಿ ಖಾದರ್ ಪರಿಶೀಲಿಸಿದರು.
ನೀರು ಕಲುಷಿತವಾಗದಂತೆ ಎಚ್ಚರವಹಿಸಿ
Sep 07 2024, 01:34 AM IST
ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿನ ಅಧಿಕಾರಿಗಳು ರಾಜಕಾಲುವೆಗಳ ಹಾಗೂ ಚರಂಡಿಗಳಲ್ಲಿನ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಮಳೆ ನೀರು ಸರಾಗವಾಗಿ ಮುಂದೆ ಸಾಗಲು ಅನುವು ಮಾಡಿಕೊಡಬೇಕು. ಗ್ರಾಪಂ ಮಟ್ಟದಲ್ಲಿ ಅತಿವೃಷ್ಟಿ ಸಂಭವಿಸಿದಲ್ಲಿ ನಿರ್ವಹಣೆಗೆ ಸಿದ್ಧರಾಗಬೇಕು
ಬಸವಸಾಗರ ಜಲಾಶಯದಿಂದ 95 ಸಾವಿರ ಕ್ಯುಸೆಕ್ ನೀರು ನದಿಗೆ
Sep 07 2024, 01:34 AM IST
95 thousand cusec water from Basavasagar reservoir to the river
ಬೂದು ನೀರು ನಿರ್ವಹಣ ಯೋಜನೆ ಸದ್ಬಳಕೆ ಮಾಡಿಕೊಳ್ಳಿ
Sep 06 2024, 01:11 AM IST
ಹನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕ ಎಂಆರ್ ಮಂಜುನಾಥ್ ಬೂದು ನೀರು ನಿರ್ವಹಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಜಿಲ್ಲಾ ನೀರು, ನೈರ್ಮಲ್ಯ ಮಿಷನ್ ಸಮಿತಿ ಸಭೆ
Sep 05 2024, 12:39 AM IST
ಕೊಡಗು ಜಿಲ್ಲೆಯ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅಧ್ಯಕ್ಷತೆಯಲ್ಲಿ ನಡೆಯಿತು. ಜಿ.ಪಂ.ಸಿಇಒ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಚೇರಿಯ ಕಾರ್ಯಪಾಲಕ ಅಭಿಯಂತರ ಪಿ.ಆರ್. ಸುರೇಶ್ ಕುಮಾರ್ ಮತ್ತಿತರರಿದ್ದರು.
ಕಲುಷಿತ ನೀರು ಸರಬರಾಜಾಗದಂತೆ ನಿಗಾವಹಿಸಿ: ಡಿಸಿ
Sep 05 2024, 12:35 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ನಗರದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಮಳೆಗಾಲದಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚನೆ ನೀಡಿದರು. ಯೋಜನಾ ಅನುಷ್ಠಾನ ಘಟಕದ ಕಚೇರಿಯಲ್ಲಿ ಮಂಗಳವಾರ ನಡೆದ ನಗರದಲ್ಲಿ ಅನುಷ್ಠಾನಗೊಳ್ಳುತ್ತಿರುವ ೨೪-೭ ನಿರಂತರ ನೀರು ಸರಬರಾಜು ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ತುಂಗಭದ್ರಾ ಡ್ಯಾಮಿನಿಂದ ನದಿಗೆ 20,000 ಕ್ಯುಸೆಕ್ ನೀರು
Sep 05 2024, 12:35 AM IST
ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾದ ಹಿನ್ನೆಲೆ ಬುಧವಾರ ಜಲಾಶಯದ 33 ಗೇಟುಗಳ ಪ್ಯೆಕಿ 10 ಗೇಟುಗಳಿಂದ ನದಿಗೆ 20,000 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ.
ಶುದ್ಧ ಕುಡಿಯುವ ನೀರು ಬಳಸದ ಗ್ರಾಮದಲ್ಲಿ 2 ಘಟಕಗಳು!
Sep 05 2024, 12:30 AM IST
ಈ ಗ್ರಾಮದಲ್ಲಿ ಒಂದು ಶುದ್ಧ ಕುಡಿಯುವ ನೀರಿನ ಘಟಕ ಇದೆ, ಮತ್ತೊಂದು ಘಟಕವನ್ನೂ ಸ್ಥಾಪಿಸಲು ಅಧಿಕಾರಿಗಳು ಮುಂದಾಗಿದ್ದು, ಅರ್ಧ ಕಾಮಗಾರಿ ಸಹ ನಡೆದಿದೆ.
< previous
1
...
64
65
66
67
68
69
70
71
72
...
172
next >
More Trending News
Top Stories
ಎಚ್ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು