• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಗೆ ನದಿ ನೀರು ಹರಿಸುವ ಯೋಜನೆ ಸಮೀಕ್ಷೆ ಪೂರ್ಣಗೊಳಿಸಿ : ಮಾಜಿ ಸಂಸದ ಜಿ.ಎಸ್. ಬಸವರಾಜು

Sep 04 2024, 02:11 AM IST
ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪಶ್ಚಿಮಾಭಿಮುಖವಾಗಿ ಹರಿಯುವ ನದಿ ನೀರನ್ನು, ಬಯಲು ಪ್ರದೇಶಗಳಿಗೆ ಹರಿಸಬಹುದು ಎಂಬುದನ್ನು ಮೊಟ್ಟ ಮೊದಲು ಪರಿಚಯಿಸಿದ್ದಾರೆ.

ತುಂಗಭದ್ರಾ ಜಲಾಶಯ ಬಹುತೇಕ ಭರ್ತಿ, ನದಿಗೆ ಇಂದಿನಿಂದ ನೀರು ಬಿಡುಗಡೆ

Sep 04 2024, 01:46 AM IST
ಗೇಟ್ ಮುರಿದು ನೀರು ಪೋಲಾದ ಬಳಿಕವೂ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಸೆ. 4ರಂದು ಬೆಳಗ್ಗೆ 9 ಗಂಟೆಗೆ ಹೆಚ್ಚುವರಿ ನೀರನ್ನು ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ಬಿಡುಗಡೆ ಮಾಡಲಾಗುತ್ತದೆ.

ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Sep 03 2024, 01:43 AM IST
ಚಿನ್ನನಾಯಕನಹಳ್ಳಿ ಗ್ರಾಮದ ಬಡಾವಣೆ ನಿವಾಸಿಗಳಿಗೆ ಸರ್ಕಾರ ನೀರಿನ ಸೌಲಭ್ಯ ಜೊತೆಗೆ ಮೂಲ ಸೌಕರ್ಯ ಒದಗಿಸಲಾಗುತ್ತಿದೆ ಎಂದು ಹೇಳಿ ಮೂರು ವರ್ಷ ಕಳೆದರೂ ಯಾವುದೇ ಸೌಲಭ್ಯ ನೀಡದೆ ವಂಚಿಸಿದೆ.

ಭರ್ಜರಿ ಮಳೆ : ಕಲಬುರಗಿಯ 25 ಹಳ್ಳಿಗೆ ನುಗ್ಗಿದ ನೀರು - 10ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆ

Sep 03 2024, 01:38 AM IST
ಕಲಬುರಗಿ ಜಿಲ್ಲಾಧ್ಯಂತ ಭರ್ಜರಿ ಮಳೆಯಾಗಿದ್ದು, ಕಾಗಿಣಾ ನದಿ ನೀರಿನ ಪ್ರಮಾಣ ಹೆಚ್ಚಾಗಿ ಹರಿದು ಗ್ರಾಮಗಳು ಜಲಾವೃತಗೊಂಡಿರುವುದು.

ಜೆಜೆಎಂನಡಿ ಪ್ರತಿ ವ್ಯಕ್ತಿಗೆ 55 ಲೀಟರ್‌ ನೀರು

Sep 03 2024, 01:36 AM IST
ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಳೆ ನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.

₹2500 ಕೋಟಿ ಜಲಧಾರೆ ಯೋಜನೆ : ಆಲಮಟ್ಟಿ ಜಲಾಶಯದಿಂದ ಇಂಡಿ ತಾಲೂಕಿಗೆ ಶಾಶ್ವತ ಕುಡಿಯುವ ನೀರು

Sep 02 2024, 02:15 AM IST
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ₹2500 ಕೋಟಿ ವೆಚ್ಚದಲ್ಲಿ ಜಲಧಾರೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯು ಆಲಮಟ್ಟಿ ಜಲಾಶಯದಿಂದ ನೀರನ್ನು ಎತ್ತಿ ಜಿಲ್ಲೆಯ ವಿವಿಧ ಭಾಗಗಳಿಗೆ ಪೂರೈಸಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 2027ಕ್ಕೆ ಎತ್ತಿನಹೊಳೆ ನೀರು : ಶಾಸಕ ಶರತ್ ಬಚ್ಚೇಗೌಡ

Sep 02 2024, 02:07 AM IST
ಎತ್ತಿನಹೊಳೆ ಯೋಜನೆಯ ಏತ ನೀರಾವರಿ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಯೋಜನೆ ಉದ್ಘಾಟನೆ ಕಾಣಲಿದೆ. 2027ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಪೂರೈಸುವ ನಿರೀಕ್ಷೆಯಿದೆ.

ಮನೆಗಳಿಗೆ ನುಗ್ಗುದ ಮಳೆ ನೀರು: ಜನಜೀವನ ತತ್ತರ

Sep 02 2024, 02:04 AM IST
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಂದ್ರಂಪಳ್ಳಿ, ಕೆಳದಂಡೆ ಮುಲ್ಲಾಮಾರಿ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿದ್ದರಿಂದ ಒಳಹರಿವು ಹೆಚ್ಚಾಗಿ ಕೆಳದಂಡೆ ಮುಲ್ಲಾಮಾರಿ, ಚಂದ್ರಂಪಳ್ಳಿ ಜಲಾಶಯದಿಂದ ನೀರು ಹರಿದು ಬಿಡಲಾಗಿದೆ.

ಭಟ್ಕಳದಲ್ಲಿ ಶರಾಬಿ ಹೊಳೆಗೆ ಒಳಚರಂಡಿ ನೀರು ಬಿಡದಂತೆ ಆಗ್ರಹ

Sep 02 2024, 02:01 AM IST
ವೆಟ್‌ವೆಲ್ ಪಂಪಿಂಗ್ ಸ್ಟೇಷನ್‌ಅನ್ನು ಗೌಸಿಯಾ ಸ್ಟ್ರೀಟ್‌ನಿಂದ ಹೆಚ್ಚು ಸೂಕ್ತವಾದ ಸ್ಥಳಕ್ಕೆ ಸ್ಥಳಾಂತರಿಸಬೇಕು ಮತ್ತು ಭಟ್ಕಳಕ್ಕೆ ಜೀವಾಳವಾಗಿರುವ ಶರಾಬಿ ಹೊಳೆಯನ್ನು ಸ್ವಚ್ಛಗೊಳಿಸಿ ಪುನಶ್ಚೇತನಗೊಳಿಸಲು ಗಮನ ಹರಿಸಬೇಕು ಎಂದು ಆಗ್ರಹಿಸಲಾಗಿದೆ.

ಶಿಂಷಾ ಎಡದಂಡೆ, ಬಲದಂಡೆ ನಾಲೆಗೆ ನೀರು ಸ್ಥಗಿತ: ವಿನೋದ್‌ಬಾಬು ಆರೋಪ

Sep 01 2024, 01:51 AM IST
ಶಿಂಷಾ ಬಲದಂಡೆ ವ್ಯಾಪ್ತಿಗೆ ೩,೨೫೦ ಎಕರೆ ಹಾಗೂ ಎಡದಂಡೆ ವ್ಯಾಪ್ತಿಗೆ ೪,೪೦೦ ಎಕರೆ ಪ್ರದೇಶ ಬರಲಿದೆ. ಕಳೆದ ವರ್ಷ ಬೆಳೆಗಳಿಗೆ ನೀರು ಒಡಲು ಸಾಧ್ಯವಿಲ್ಲವೆಂದು ಹೇಳಿ ತಡವಾಗಿ ನೀರು ಕೊಟ್ಟು ಹುಸಿ ಬರ ಸೃಷ್ಟಿಸಿದ್ದರು. ಇದರಿಂದ ಅರ್ಧಭಾಗ ಬೆಳೆಯನ್ನೇ ಬೆಳೆಯಲಾಗಲಿಲ್ಲ. ಪ್ರತಿ ವರ್ಷ ನೀರು ಬಿಡುಗಡೆ ವಿಚಾರದಲ್ಲಿ ಅನಿಶ್ಚಿತತೆ ಮುಂದುವರೆದಿದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 172
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved