• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹನೂರಿನಲ್ಲಿ ರಸಗೊಬ್ಬರ ಅಂಗಡಿಗೆ ನುಗ್ಗಿದ ಚರಂಡಿ ನೀರು, ಲಕ್ಷಾಂತರ ರು. ನಷ್ಟ

Aug 13 2024, 12:48 AM IST
ಹನೂರು ತಾಲೂಕಿನ ಶಾಗ್ಯ ಗ್ರಾಮದ ಮಣಿಗಾರ್ ಬಿಜಿನೆಸ್ ಗ್ರೂಪ್ ರಸಗೊಬ್ಬರ ದಾಸ್ತಾನು ಅಂಗಡಿಯಲ್ಲಿ ಇಡಲಾಗಿದ್ದ ಯೂರಿಯಾ, ಡಿಎಪಿ, ಕಾಂಪ್ಲೆಕ್ಸ್ ಹಾಗೂ ನೀರಿನಲ್ಲಿ ಕರಗುವ ರಸಗೊಬ್ಬರಗಳು ಮಳೆಯ ನೀರು ಅಂಗಡಿಗೆ ನುಗ್ಗಿದೆ.

ವಾಣಿವಿಲಾಸಕ್ಕೆ 10 ಟಿಎಂಸಿ ನೀರು ನಿಗದಿಗೆ ಆಗ್ರಹ

Aug 13 2024, 12:48 AM IST
ಸರ್ಕಾರ ವಾಣಿವಿಲಾಸ ಜಲಾಶಯಕ್ಕೆ 10 ಟಿಎಂಸಿ ನೀರು ನಿಗದಿಪಡಿಸಿ, ಈ ಜಲಾಶಯದಿಂದ ಗಾಯತ್ರಿ ಜಲಾಶಯಕ್ಕೆ ನೀರು ಹರಿಸಿ ತದನಂತರ ಈ ಡ್ಯಾಂನಿಂದ ಶಿರಾ ಮತ್ತು ಹಿರಿಯೂರು ತಾಲೂಕಿನ 16 ಕೆರೆಗಳಿಗೆ ನೀರು ಹರಿಸಿದರೆ 1 ಸಾವಿರ ಎಕರೆ ಭೂಮಿ ನೀರಾವರಿ ಪ್ರದೇಶವಾಗಲಿದೆ ಎಂದು ರಾಜ್ಯ ತೆಂಗು ಮತ್ತು ನಾರು ನಿಗಮದ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು.

ಕೆರೆಕಟ್ಟೆಗಳಿಗೆ ನೀರು ತುಂಬಿಸಿ, ವ್ಯವಸಾಯಕ್ಕೆ ನೀಡು ಬಿಡಿ

Aug 13 2024, 12:47 AM IST
ಕೊನೆ ಹಂತದವರೆಗೂ ನೀರು ತಲುಪಲಿದೆ ಎಂದು ರೈತರಿಗೆ ಭರವಸೆ ನೀಡಿದ ಹಿನ್ನೆಲೆ ರೈತರು ರಸ್ತೆ ತಡೆ ವಾಪಸ್

ಮಂಡ್ಯ : ಕೃಷ್ಣರಾಜಸಾಗರ ಜಲಾಶಯ ತುಂಬಿ ನೂರಾರು ಟಿಎಂಸಿ ನೀರು ಹರಿದುಹೋದರೂ ಜಿಲ್ಲೆಯ ಕೆರೆಗಳು ಖಾಲಿ

Aug 12 2024, 01:10 AM IST

ಕೃಷ್ಣರಾಜಸಾಗರ ಜಲಾಶಯ ಜುಲೈ ತಿಂಗಳಲ್ಲೇ ತುಂಬಿ ನೂರಾರು ಟಿಎಂಸಿ ನೀರು ಹರಿದುಹೋದರೂ ಜನಪ್ರತಿನಿಧಿಗಳು ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕಾಳಜಿ ಪ್ರದರ್ಶಿಸದಿರುವುದು ದುರದೃಷ್ಟಕರ ಸಂಗತಿಯಾಗಿದೆ. 

ಮುಟ್ಟನಹಳ್ಳಿ ಜಮೀನುಗಳಿಗೆ ನುಗ್ಗಿದ ಸೂಳೆಕೆರೆ ನೀರು

Aug 12 2024, 01:00 AM IST
ಮುಟ್ಟನಹಳ್ಳಿ ಸೂಳೆಕೆರೆ ನಾಲೆ ತುಂಬಿ ದಕ್ಷಿಣ ಭಾಗದ ನಾಲೆಯಿಂದ ಎತ್ತೇಚ್ಚವಾಗಿ ನೀರು ಬಂದ ಕಾರಣ ಬಲಭಾಗದ ಕಾಲುವೆಗಳಲ್ಲಿ ಹೂಳು ತೆಗೆಯದೆ ಮತ್ತು ಗಿಡಗೆಂಟೆಗಳನ್ನು ತೆರವುಗೊಳಿಸದ ಕಾರಣ ಅಕ್ಕ-ಪಕ್ಷದ ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ನಾಶಗೊಂಡಿದೆ.

ಭದ್ರೆಯಿಂದ ತರೀಕೆರೆ ಕ್ಷೇತ್ರದ ಕೆರೆಗಳಿಗೆ ನೀರು: ಜಿ.ಎಚ್.ಶ್ರೀನಿವಾಸ್

Aug 12 2024, 12:45 AM IST
ತರೀಕೆರೆ, ಭದ್ರಾ ಜಲಾಶಯದಿಂದ ತರೀಕೆರೆ ಕ್ಷೇತ್ರದ ನೂರಾರು ಕೆರೆಗಳಿಗೆ ನೀರು ಕೊಡಲಾಗುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಆಂಧ್ರ, ಸಮುದ್ರಕ್ಕೆ ಸೇರಿತು 430 ಟಿಎಂಸಿ ಕೃಷ್ಣಾ ನೀರು : 6 ಸಾವಿರ ಕ್ಯುಸೆಕ್ ನೀರು ನದಿಗೆ

Aug 11 2024, 01:41 AM IST
ಕೊಡೇಕಲ್ ಸಮೀಪದ ನಾರಾಯಣಪುರ ಬಸವಸಾಗರದ ಎಂಪಿಸಿಎಲ್ ಮುಖಾಂತರ 6 ಸಾವಿರ ಕ್ಯುಸೆಕ್ ನೀರು ನದಿಗೆ ಬಿಡಲಾಗುತ್ತಿದೆ.

ಬೆಂಗಳೂರಿಗೆ ಶರಾವತಿ ನೀರು ತರಲು ಸಮೀಕ್ಷೆ: ಕುಡಿಯುವ ನೀರು ಪೂರೈಸುವ ಯೋಜನೆ - ₹ 73 ಲಕ್ಷಕ್ಕೆ ಟೆಂಡರ್‌

Aug 11 2024, 01:30 AM IST
ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ನಂತರ ಸಮುದ್ರಕ್ಕೆ ಹರಿದು ಹೋಗುವ ಸುಮಾರು 40 ಟಿಎಂಸಿ ನೀರನ್ನು ಬಳಸಿಕೊಂಡು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಸರ್ಕಾರ ಮುಂದಾಗಿದೆ.

ಎಡ-ಬಲ ನಾಲೆಗಳಲ್ಲಿ ವೇಗವಿಲ್ಲದ ಭದ್ರಾ ಡ್ಯಾಂ ನೀರು : ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ

Aug 10 2024, 01:44 AM IST

ಭದ್ರಾ ಅಣೆಕಟ್ಟೆಯಿಂದ ನಾಲೆಗಳಿಗೆ ನೀರುಹರಿಸಿ 11 ದಿನಗಳಾಗಿವೆ. ಆದರೂ, ನಾಲೆಗಳಲ್ಲಿ ನೀರು ನಿಗದಿತ ಪ್ರಮಾಣ ಹಾಗೂ ಹೆಚ್ಚು ರಭಸದಲ್ಲಿ ಹರಿಯುತ್ತಿಲ್ಲ. ಈ ಹಿನ್ನೆಲೆ  ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು.

‘ನಮ್ಮ ನೀರು ನಮ್ಮ ಹಕ್ಕು’ ಚುನಾವಣೆ ಘೋಷಣೆಗೆ ಸೀಮಿತ: ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Aug 10 2024, 01:38 AM IST
ಈ ಹಿಂದೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಮೇಕೆದಾಟು ವಿಷಯವಾಗಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟ್ಯಾಲಿನ್ ಅವರ ಬಳಿ ಸೌಹಾರ್ದ ಚರ್ಚೆ ನಡೆಸಿ ನಾನು ಬರುತ್ತೇನೆ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿಯಿಲ್ಲ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 172
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved