• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಹೆಣದ ಮೇಲೆ ನೀರು ಒಯ್ಯಿರಿ

Jun 01 2025, 11:47 PM IST
ಹೇಮಾವತಿ ಎಕ್ಸ್‌ ಪ್ರೆಸ್‌ ಕೆನಾಲ್ ವಿಚಾರದಲ್ಲಿ ಜಿಲ್ಲಾ ಸಚಿವ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಜಿಲ್ಲೆಯ ರೈತರ ಪರ ನಿಲ್ಲಬೇಕು. ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ನೀರನ್ನು ಉಳಿಸಲು ಸರ್ಕಾರ ಈ ಯೋಜನೆ ರದ್ದುಗೊಳಿಸಬೇಕು.

ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್‌

Jun 01 2025, 04:47 AM IST
ಕಾವೇರಿ ನೀರಿನ ಕಳ್ಳತನ, ಅನಧಿಕೃತವಾಗಿ ಕೊಳಚೆ ಹಾಗೂ ಮಳೆ ನೀರನ್ನು ಚರಂಡಿ (ಸ್ಯಾನಿಟರಿ) ಕೊಳವೆಗೆ ಹರಿಸುವವರನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿಯು ‘ಬ್ಲೂ ಫೋರ್ಸ್‌’ ಎಂಬ ಪಡೆ ಕಟ್ಟುತ್ತಿದೆ.

ಅಕ್ರಮ ಮದ್ಯ ಮಾರಾಟ: 13 ಮನೆಗಳಿಗೆ ನೀರು ಸ್ಥಗಿತ

Jun 01 2025, 03:35 AM IST
ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 13 ಮನೆಗಳಿಗೆ ತಹಸೀಲ್ದಾರ್‌ ಕೆ.ವಿ. ನೇತ್ರಾವತಿ ಅವರು ತಾತ್ಕಾಲಿಕವಾಗಿ ನೀರು ಸರಬರಾಜು ಬಂದ್‌ ಮಾಡಿಸಿದ್ದಾರೆ.

ಹಂಪಿಯಲ್ಲಿ ಮಳೆ ನೀರು ಸೃಷ್ಟಿಸಿದ ಅವಾಂತರ!

Jun 01 2025, 03:15 AM IST
ವಿಶ್ವವಿಖ್ಯಾತ ಹಂಪಿಯಲ್ಲಿ ಮಳೆಯಿಂದ ಸ್ಮಾರಕಗಳ ಬಳಿಯೇ ನೀರು ನಿಂತಿದ್ದು, ದೇಶ, ವಿದೇಶಿ ಪ್ರವಾಸಿಗರು ಹಾಗು ಸ್ಥಳೀಯರು ಭಾರತೀಯ ಪುರಾತತ್ವ ಇಲಾಖೆ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಮೇನಲ್ಲೇ ರಾಜ್ಯದ ಜಲಾಶಯಗಳಲ್ಲಿ ಭರ್ಜರಿ ನೀರು

Jun 01 2025, 03:03 AM IST
ಮುಂಗಾರು ಪೂರ್ವ ಮತ್ತು ಮುಂಗಾರು ಮಳೆ ಅಬ್ಬರದಿಂದಾಗಿ ರಾಜ್ಯದ ಜಲಾಶಯಗಳಲ್ಲಿ ಪ್ರಸ್ತುತ ಕಳೆದೆರಡು ವರ್ಷಗಳಿಗಿಂತ ಹೆಚ್ಚಿನ ನೀರು ಶೇಖರಣೆಯಾಗಿದ್ದು, ಮೇ ತಿಂಗಳ ಅಂತ್ಯಕ್ಕೆ ರಾಜ್ಯದ ಪ್ರಮುಖ 22 ಜಲಾಶಯಗಳಲ್ಲಿ ಒಟ್ಟಾರೆ 246.79 ಟಿಎಂಸಿ ಅಡಿ ನೀರು ಶೇಖರಣೆಯಾಗಿದೆ.

ಮಳೆ ನೀರು ಕೊಯ್ಲು ಪದ್ಧತಿ ಇಂದಿಗೆ ಅನಿವಾರ್ಯ

Jun 01 2025, 01:34 AM IST
ಹಿರಿಯೂರು: ಮಳೆನೀರು ಕೊಯ್ಲು ಪದ್ಧತಿ ಅನಿವಾರ್ಯ ಎಂಬಂತಾಗಿದೆ ಎಂದು ಪ್ರಾಧ್ಯಾಪಕ ಡಾ.ಡಿ.ಧರಣೇಂದ್ರಯ್ಯ ಹೇಳಿದರು.

ಹೇಮೆ ನೀರು ಬಿಡಲ್ಲವೆನ್ನಲು ತುಮಕೂರವರು ಯಾರು?

May 31 2025, 12:00 AM IST
ಮಾಗಡಿ: ನಾವು ಕಾವೇರಿ ಕೊಳದವರು ನಮಗೆ ಹೇಮಾವತಿ, ಕಾವೇರಿ ಮೇಲೂ ಹಕ್ಕಿದೆ. ಅದನ್ನು ಬೇಡವೆಂದು ವಿರೋಧಿಸಲು ತುಮಕೂರಿನವರು ಯಾರು ಎಂದು ಮಾಜಿ ಶಾಸಕ ಎ.ಮಂಜುನಾಥ್ ಎಕ್ಸ್‌ಪ್ರೆಸ್ ಕೆನಾಲ್ ವಿರುದ್ಧ ಪ್ರತಿಭಟಿಸುತ್ತಿರುವ ಹೋರಾಟಗಾರಿಗೆ ತಿರುಗೇಟು ನೀಡಿದರು.

ತುಂಗಭದ್ರಾ ಜಲಾಶಯದಲ್ಲಿ ಹೆಚ್ಚು ನೀರು ಸಂಗ್ರಹಿಸದಿರಲು ಆಗ್ರಹ

May 30 2025, 11:57 PM IST
ಕ್ರಸ್ಟ್‌ಗೇಟ್‌ ಸವಕಳಿ ಹೊಂದಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಲ್ಲಿ 25 ಟಿಎಂಸಿ ನೀರು ಸಂಗ್ರಹವಾಗುತ್ತಿದ್ದಂತೆಯೇ ಎಚ್‌ಎಲ್‌ಸಿ, ಎಲ್‌ಎಲ್‌ಸಿ, ಎಲ್‌ಬಿಎಂಸಿಗಳಿಗೆ ನೀರು ಹರಿಸಬೇಕು ಎಂದು ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ. ಪುರುಷೋತ್ತಮಗೌಡ ಒತ್ತಾಯಿಸಿದ್ದಾರೆ.

ಧಾರವಾಡಕ್ಕೆ ಹಿಡ್ಕಲ್‌ ನೀರು, ಇಂದು ಡಿಸಿ ಕಚೇರಿಗೆ ಮುತ್ತಿಗೆ

May 30 2025, 01:21 AM IST
ಹಿಡಕಲ್‌ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸುವ ಪೈಪ್‌ಲೈನ್‌ ಕಾಮಗಾರಿ ವಿರೋಧಿಸಿ ಮೇ 30 ರಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ತಿಳಿಸಿದರು.

ತುಂಗಭದ್ರಾ ಡ್ಯಾಂಗೆ ಒಂದೇ ದಿನ 1 ಟಿಎಂಸಿಗೂ ಹೆಚ್ಚು ನೀರು

May 30 2025, 01:11 AM IST
ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆ ಮುನಿರಾಬಾದ್‌ ಸಮೀಪದ ತುಂಗಭದ್ರಾ ಜಲಾಶಯಕ್ಕೆಗುರುವಾರ ಒಂದೇ ದಿನ 12,700 ಕ್ಯುಸೆಕ್‌ಗೂ (1 ಟಿಎಂಸಿ) ಅಧಿಕ ನೀರು ಹರಿದು ಬಂದಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved