• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭದ್ರಾ ಡ್ಯಾಂನಿಂದ ನೀರು, ತುಂಗಭದ್ರಾ ತೀರದ ಗ್ರಾಮಗಳಲ್ಲಿ ಪ್ರವಾಹ

Aug 02 2024, 12:53 AM IST
ತುಂಗಭದ್ರಾ ನದಿಗೆ ಭದ್ರಾ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯುಸೆಕ್‌ ನೀರು ಹರಿಬಿಟ್ಟ ಪರಿಣಾಮ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಗುರುವಾರ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ 2 ಲಕ್ಷ ಕ್ಯುಸೆಕ್‌ ನೀರು

Aug 02 2024, 12:53 AM IST
ತುಂಗಭದ್ರಾ ಜಲಾಶಯದಿಂದ ನದಿಗೆ 2 ಲಕ್ಷ ಕ್ಯುಸೆಕ್‌ ನೀರನ್ನು ಹರಿಸುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ಪ್ರವಾಹದ ಸ್ಥಿತಿ ಗಂಭೀರಗೊಂಡಿದೆ.

15 ಮನೆಗಳಿಗೆ ನುಗ್ಗಿದ ನೀರು, ಕಾಳಜಿ ಕೇಂದ್ರ ಆರಂಭ

Aug 02 2024, 12:52 AM IST
ಕೇಣಿ ಹಳ್ಳ ಉಕ್ಕಿ ಹರಿದ ಪರಿಣಾಮ ಹೊಂದಿಕೊಂಡಿರುವ ಗಾಂವಕರವಾಡಾ ಸಂಪೂರ್ಣ ಜಲಾವೃತವಾಗಿದೆ.

ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ: ಡೀಸಿ ಸೇರಿ ಅಧಿಕಾರಿಗಳಿಂದ ಗ್ರಾಮಗಳಿಗೆ ಭೇಟಿ, ಪರಿಶೀಲನೆ

Aug 02 2024, 12:50 AM IST
ಕಾವೇರಿ ನದಿಗೆ 2 ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿರುವುದರಿಂದ ಜಿಲ್ಲೆಯ ಗಡಿಯ ಭಾಗದ ಸತ್ತೇಗಾಲ ಸೇತುವೆ, ಬೆಳಕವಾಡಿ, ಬಿಳಿಜಗಲೆ ಮೊಳೆಯ ಪೂರಿಗಾಲಿ ಹನಿ ಮತ್ತು ತುಂತುರು ನೀರಾವರಿ ಯೋಜನೆಯ ಭಾಗವಾಗಿರುವ ಪಂಪ್ ಹೌಸ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿಕೊಟ್ಟು ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.

ಮತ್ತೆ ಗೋಕಾಕ ನಗರಕ್ಕೆ ನುಗ್ಗಿದ ಫಟಪ್ರಭ ನೀರು

Aug 02 2024, 12:48 AM IST
ಘಟಪ್ರಭ ನದಿಗೆ 53 ಸಾವಿರ ಕ್ಯುಸೆಕ್‌ ನೀರನ್ನು ಹರಿಬಿಟ್ಟಿರುವ ಪರಿಣಾಮ ಬುಧವಾರ ರಾತ್ರಿ ಮತ್ತೆ ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಲೋಳಸೂರ ಸೇತುವೆ ಮೇಲೆ ಮತ್ತೆ ನೀರು ಬಂದು ಸೇತುವೆ ಮುಳುಗಡೆಯಾಗಿದೆ.

ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ, ತಡೆಗೋಡೆ ಕುಸಿತ, ಸಂಪರ್ಕ ರಸ್ತೆಗೆ ಹಾನಿ

Aug 02 2024, 12:48 AM IST
ಕಾವೇರಿ ನದಿಗೆ 1,72,161 ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಬಹುತೇಕ ಮುಳುಗಡೆಗೊಂಡು ಸಮೀಪದಲ್ಲಿನ ತಡೆಗೋಡೆ ಹಾಗೂ ವೆಲ್ಲೆಸ್ಲಿ ಸೇತುವೆ- ಶ್ರೀರಂಗಪಟ್ಟಣ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕಿತ್ತುಹೋಗಿದೆ. ಸೇತುವೆ ಸಮೀಪದಲ್ಲಿನ ತಡೆಗೋಡೆ ಬಹುತೇಕ ಕುಸಿದು ಬಿದ್ದಿದೆ. ಶ್ರೀರಂಗಪಟ್ಟಣ-ವೆಲ್ಲೆಸ್ಲಿ ಸೇತುವೆ ಮಾರ್ಗವಾಗಿ ಕಿರಂಗೂರು ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ನದಿ ನೀರು ಹರಿದು ಹೋಗಿದೆ.

ಮಲಪ್ರಭಾ ನದಿಗೆ 15 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ

Aug 02 2024, 12:47 AM IST
ಜಮೀನುಗಳಲ್ಲಿರುವ ಪಂಪ್‌ಸೆಟ್‌, ಜಾನುವಾರು ಸಮೇತ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚಿಸಿದರು

ಕಾವೇರಿ ನದಿಗೆ 1.70 ಲಕ್ಷ ಕ್ಯುಸೆಕ್ ನೀರು ಬಿಡುಗಡೆ: ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ನುಗ್ಗಿದ ನೀರು

Aug 02 2024, 12:45 AM IST
ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿ ಉತ್ತಮ ಮಳೆಯಾಗಿ ಹಾರಂಗಿ, ಹೇಮಾವತಿ, ಕೆಆರ್‌ಎಸ್‌ ಅಣೆಕಟ್ಟೆಗಳು ಭರ್ತಿಯಾಗಿದ್ದು, ಅಣೆಕಟ್ಟೆಗಳಿಂದ ಅಧಿಕ ಪ್ರಮಾಣದಲ್ಲಿ ಹೊರ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ನದಿ ಪಕ್ಕದಲ್ಲಿರುವ ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ನೀರು ಹರಿದು ಬಂದಿದೆ.

ಜೆಜೆಎಂ ಕಾಮಗಾರಿ ಮುಗಿದ ಗ್ರಾಮಕ್ಕೆ ನೀರು ಕೊಡಿ: ಶಾಸಕ ಕೆ.ಎಸ್.ಬಸವಂತಪ್ಪ

Aug 02 2024, 12:45 AM IST
ಮಾಯಕೊಂಡ ಕ್ಷೇತ್ರದ ಗ್ರಾಮಗಳಲ್ಲಿ ಜಲಜೀವನ ಮಿಷನ್ ಕಾಮಗಾರಿ ಬಾಕಿ ಉಳಿದ ಕಡೆಗಳಲ್ಲೂ ತ್ವರಿತವಾಗಿ ಕೆಲಸ ಮುಗಿಸಬೇಕು.

ಬೆಂಗಳೂರು ಮಳೆಗೆ ಭಾರೀ ಪ್ರಮಾಣದ ನೀರು : ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ

Aug 01 2024, 02:02 AM IST
ನಗರದಲ್ಲಿ ಬುಧವಾರ ಸಂಜೆ ಸುರಿದ ಮಳೆಗೆ ರಸ್ತೆಗಳು ಜಲಾವೃತಗೊಂಡವು. ಇದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಆಯಿತು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 183
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved