ನಾಲೆ ಸೀಳೋದು ನಿಲ್ಲಿಸಿ, ಮುಂಗಾರು ಹಂಗಾಮಿನ ನೀರು ನೀಡಿ
Jun 27 2025, 12:49 AM ISTಭದ್ರಾ ಡ್ಯಾಂ ಬಲದಂಡೆ ನಾಲೆ ಸೀಳಿರುವ ಏರಿಯನ್ನು ಕಾಂಕ್ರೀಟ್ ಹಾಕಿ, ಹೊಸದಾಗಿ ಏರಿ ನಿರ್ಮಿಸುವ ಮೂಲಕ ತ್ವರಿತವಾಗಿ ಕಾಮಗಾರಿ ಕೈಗೊಂಡು, ಮಳೆಗಾಲದ ಹಂಗಾಮಿನ ನೀರು ಹರಿಸಿ ಎಂದು ಭಾರತೀಯ ರೈತ ಒಕ್ಕೂಟದ ಹಿರಿಯ ಧುರೀಣ, ಬಿಜೆಪಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.