• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಬಿದ ಹೇಮಾವತಿ ಅಣೆಕಟ್ಟು: 30 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Jun 29 2025, 01:33 AM IST
ಹೇಮಾವತಿ ಜಲಾನಯನ ಪ್ರದೇಶದ ಭಾಗದಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಹೇಮಾವತಿ ಅಣೆಕಟ್ಟೆ ತುಂಬಿ ಜಲಾಶಯಿಂದ 30 ಸಾವಿರಕ್ಕೂ ಅಧಿಕ ಕ್ಯುಸೆಕ್ ನೀರನ್ನು ನದಿಗೆ ಬಿಡುತ್ತಿರುವುದರಿಂದ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ.

ಬಸವಸಾಗರ ಜಲಾಶಯ: ಕೃಷ್ಣಾ ನದಿಗೆ 1.10 ಲಕ್ಷ ಕ್ಯುಸೆಕ್ ನೀರು

Jun 29 2025, 01:32 AM IST
Continuous rains in the Western Ghats and Krishna basin of Maharashtra

ತುಂಗಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಎಚ್ಚರಿಕೆ ಸಂದೇಶ ರವಾನೆ

Jun 29 2025, 01:32 AM IST
ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರಿ ಏರಿಕೆ ಆಗಿರುವ ಹಿನ್ನೆಲೆ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ ಎಂದು ತುಂಗಭದ್ರಾ ಮಂಡಳಿ ಶನಿವಾರ ನದಿಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಚರಂಡಿ ಕಲ್ಮಶ ಮಿಶ್ರಿತ ಕುಡಿಯುವ ನೀರು ಪೂರೈಕೆ!

Jun 29 2025, 01:32 AM IST
ದೇವರಗುಡಿಹಾಳ ರಸ್ತೆಯ ಮಹಾನಗರ ಪಾಲಿಕೆ ವ್ಯಾಪ್ತಿಯ 34ನೇ ವಾರ್ಡಿನ ಯುಕೆಟಿ ಹಿಲ್ಸ್‌ನ ಲಕ್ಕಿ ಹಾಲ್ ಹಿಂದಿನ ಸುಮಾರು 20 ಮನೆಗಳಿಗೆ ಇಂತಹ ನೀರು ಪೂರೈಕೆಯಾಗುತ್ತಿದೆ. ವಾರ್ಡ್‌ ಸದಸ್ಯೆ ಮಂಗಳಾ ಗೌರಿ, ಪಾಲಿಕೆ ಅಧಿಕಾರಿಗಳು, ಎಲ್‌ಆ್ಯಂಡ್‌ಟಿ ಸಿಬ್ಬಂದಿಗೂ ತೋರಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲಾಗಿದೆ. ಬರೀ ಅಧಿಕಾರಿ ವರ್ಗ ಪರಿಶೀಲಿಸಿ ಹೋಗಿದೆಯೇ ಹೊರತು ಸಮಸ್ಯೆ ಬಗೆಹರಿಸಿಲ್ಲ.

ನಾಲೆಯಿಂದ ನೀರು ಕೊಡುವ ತೀರ್ಮಾನ ಸರಿಯಲ್ಲ :ಎಚ್.ಆರ್.ಬಸವರಾಜಪ್ಪ

Jun 28 2025, 12:30 AM IST

ಭದ್ರಾ ಅಣೆಕಟ್ಟೆಯಿಂದ ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಹಳ್ಳಿಗಳಿಗೆ ಕುಡಿಯುವ ನೀರು ಕೊಡಲು ರೈತ ಸಂಘದ ವಿರೋಧವಿಲ್ಲ, ಆದರೆ, ಭದ್ರಾ ಬಲದಂಡೆಯಿಂದ ನೀರು ಕೊಡಲು ವಿರೋಧವಿದೆ.

ಕ್ರಸ್ಟ್‌ಗೇಟ್‌ ಮರುಜೋಡನೆ ಪೂರ್ಣಗೊಂಡ ಕಾಲುವೆಗಳಿಗೆ ಪರೀಕ್ಷಾರ್ಥ ನೀರು

Jun 28 2025, 12:20 AM IST
ಪಟ್ಟಣದಿಂದ ಹಾದು ಹೋಗಿರುವ ನಾರಾಯಣಪುರ ಎಡದಂಡೆ ಶಾಖಾ (ಎನ್.ಎಲ್.ಬಿ.ಸಿ.) ಮುಖ್ಯ ಕಾಲುವೆಯ ಪ್ರಮುಖ ಮೂರು ಶಾಖಾ ಕಾಲುವೆಗಳ ಕ್ರಸ್ಟ್‌ಗೇಟುಗಳ ಮರುಜೋಡಣೆ ಕಾರ್ಯಕ್ಕೆ ಎರಡು ತಿಂಗಳಿಂದ ನಡೆದಿದ್ದು ಜೂ.23ರ ಸೋಮವಾರದಿಂದ ಕೆಲಸ ಪೂರ್ಣಗೊಂಡ ಕಾಲುವೆಗಳಿಗೆ ಪರೀಕ್ಷಾರ್ಥವಾಗಿ ನೀರು ಹರಿಬಿಡಲಾಗಿದೆ.

ತುಂಗಭದ್ರಾ ಕಾಲುವೆಗೆ ಜುಲೈ 2ರಿಂದ ನವೆಂಬರ್‌ 30ರ ವರೆಗೆ ನೀರು

Jun 28 2025, 12:20 AM IST
ಜುಲೈ ಎರಡು ಅಥವಾ ಮೂರನೇ ವಾರದಲ್ಲಿ ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಯಲಿದೆ. ಅಣೆಕಟ್ಟೆಯ ಸುರಕ್ಷತೆ ಮತ್ತು ಬೆಳೆ ಸಂರಕ್ಷಣೆ ಬಗ್ಗೆ ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ನಾಲ್ಕು ಜಿಲ್ಲೆಯ ಶಾಸಕರು ಹಾಗೂ ರೈತರನ್ನು ಒಳಗೊಂಡಂತೆ ಸಭೆ ನಡೆಸಬೇಕೆಂದು ರೈತರು ಬೇಡಿಕೆ ಇಟ್ಟಿದ್ದಾರೆ.

ನಾಲೆ ಸೀಳೋದು ನಿಲ್ಲಿಸಿ, ಮುಂಗಾರು ಹಂಗಾಮಿನ ನೀರು ನೀಡಿ

Jun 27 2025, 12:49 AM IST
ಭದ್ರಾ ಡ್ಯಾಂ ಬಲದಂಡೆ ನಾಲೆ ಸೀಳಿರುವ ಏರಿಯನ್ನು ಕಾಂಕ್ರೀಟ್‌ ಹಾಕಿ, ಹೊಸದಾಗಿ ಏರಿ ನಿರ್ಮಿಸುವ ಮೂಲಕ ತ್ವರಿತವಾಗಿ ಕಾಮಗಾರಿ ಕೈಗೊಂಡು, ಮಳೆಗಾಲದ ಹಂಗಾಮಿನ ನೀರು ಹರಿಸಿ ಎಂದು ಭಾರತೀಯ ರೈತ ಒಕ್ಕೂಟದ ಹಿರಿಯ ಧುರೀಣ, ಬಿಜೆಪಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.

ಅಚ್ಚುಕಟ್ಟು ಪ್ರದೇಶಗಳಿಗೆ ಇಂದಿನಿಂದ ವಿವಿ ಸಾಗರ ನೀರು

Jun 27 2025, 12:48 AM IST
ನೀರು ಹರಿಸುವ ಹಿನ್ನೆಲೆಯಲ್ಲಿ ನಾಲೆಗಳನ್ನು ಸ್ವಚ್ಛಗೊಳಿಸುತ್ತಿರುವುದು.

ಕೆಆರ್ ಎಸ್ ನಿಂದ ನದಿಗೆ ೮೦ ಸಾವಿರ ಕ್ಯುಸೆಕ್‌ವರೆಗೆ ನೀರು ಬಿಡುಗಡೆ

Jun 27 2025, 12:48 AM IST
ಹೊರಹರಿವಿನ ಪ್ರಮಾಣವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಆ ಹಿನ್ನೆಲೆಯಲ್ಲಿ ಗುರುವಾರ (ಜೂ.೨೬) ಸಂಜೆ ೬ ಗಂಟೆ ಸಮಯಕ್ಕೆ ಅಣೆಕಟ್ಟೆಯ ಹೊರಹರಿವಿನ ಪ್ರಮಾಣವನ್ನು ೫೦ ಸಾವಿರ ಕ್ಯುಸೆಕ್‌ನಿಂದ ೮೦ ಸಾವಿರ ಕ್ಯುಸೆಕ್‌ಗೆ ಹೆಚ್ಚಿಸುವ ಸಾಧ್ಯತೆಗಳಿರುವುದಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 180
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved