• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

22 ಕೆರೆಗಳಿಗೆ ನೀರು ತುಂಬಿಸಲು ನಿಗಾ ವಹಿಸಿ: ಬಸವಂತಪ್ಪ

Jun 23 2024, 02:00 AM IST
ಈ ಬಾರಿ ಮುಂಗಾರು ಮಳೆ ಸಮೃದ್ಧಿಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿರುವುದರಿಂದ 22 ಕೆರೆಗಳನ್ನು ತುಂಬಿಸುವ ರಾಜನಹಳ್ಳಿ ಏತ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಮತ್ತು ನಿರ್ವಹಣೆ ಮಾಡುವ ಗುತ್ತಿಗೆದಾರರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಎಸ್. ಬಸವಂತಪ್ಪ ಸೂಚನೆ ನೀಡಿದ್ದಾರೆ.

ಹೆಚ್ಚುವರಿ ನೀರು ಬಿಡುಗಡೆಗೆ ಆಗ್ರಹಿಸಿ ದೆಹಲಿಯಲ್ಲಿ ಸಚಿವೆ ಅತಿಶಿ ಉಪವಾಸ

Jun 22 2024, 12:52 AM IST
ನೆರೆಯ ಹರ್ಯಾಣದಿಂದ ಹೆಚ್ಚಿನ ನೀರು ಬಿಡುಗಡೆಗೆ ಆಗ್ರಹಿಸಿ ದೆಹಲಿಯ ಆಮ್‌ಆದ್ಮಿ ಸರ್ಕಾರದ ಸಚಿವೆ ಅತಿಶಿ ಶುಕ್ರವಾರದಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಕುಡಿವ ನೀರು ಕಲುಷಿತವಾಗದಂತೆ ಮುಂಜಾಗ್ರತೆ ವಹಿಸಿ: ಡಿಸಿ

Jun 22 2024, 12:51 AM IST
ಹಿರಿಯೂರು ಪಟ್ಟಣದಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ಮುಂಜಾಗರೂಕತೆ ವಹಿಸಬೇಕು, ಪ್ರತಿನಿತ್ಯ ನೀರಿನ ಪರೀಕ್ಷೆ ನಡೆಸಬೇಕು ಎಂದು ಸಿಬ್ಬಂದಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಕಟ್ಟುನಿಟ್ಟಿನ ಮೌಖಿಕ ಆದೇಶ ನೀಡಿದ್ದಾರೆ.

ಜಿಲ್ಲಾಸ್ಪತ್ರೆ ರಸ್ತೆಯ ಮೇಲೆ ಚರಂಡಿ ನೀರು ಸಂಗ್ರಹ

Jun 21 2024, 01:07 AM IST
ನಗರ ಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಚೇಂಬರ್‌ಗೆ ಸಕ್ಕೀಂಗ್ ಮಿಷನ್ ಹಾಕಿ ನೀರು ಹರಿಯಿತೆಂದು ಕೈ ತೊಳೆದುಕೊಂಡರು. ಆದರೆ ಈಚೆಗೆ ಸುರಿದ ಮಳೆಯಿಂದಾಗಿ ಚೇಂಬರ್ ಕಟ್ಟಿಕೊಂಡು ಕಲುಷಿತ ನೀರು ರಸ್ತೆ ಮಧ್ಯದಲ್ಲಿ ಹರಿಯುತ್ತಿದೆ

23ರಿಂದ ಮಾಲೂರಿಗೆ ಯರಗೋಳ್‌ ನೀರು

Jun 21 2024, 01:00 AM IST
ಸೋಮವಾರದಿಂದ ಪಟ್ಟಣದ 12 ವಾರ್ಡುಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುವುದು. ೧೫ ದಿನಗಳ ಕಾಲ ಫೈಪುಗಳಿಂದ ಬರುವ ಯರಗೋಳು ನೀರನ್ನು ಕುಡಿಯಲು ಬಳಸದೆ ಇತರೇ ಉದ್ದೇಶಕ್ಕೆ ಮಾತ್ರ ಬಳಸಬೇಕು

ಬತ್ತಿದ್ದ ಭೀಮೆಗೆ ಹರಿದು ಬಂದ ನೀರು ನದಿ ತೀರದ ಗ್ರಾಮಸ್ಥರಲ್ಲಿ ಸಂತಸ

Jun 20 2024, 01:08 AM IST
ಕಳೆದ 15 ದಿನಗಳಿಂದ ಮಹಾರಾಷ್ಟ್ರದ ಭೀಮಾ ನದಿ ಪಾತ್ರದಲ್ಲಿ ನಿರಂತರ ಮಳೆ ಆಗುತ್ತಿರುವುದರಿಂದ ತಾಲೂಕಿನ ಭೀಮಾ ನದಿಗೆ ನೀರು ಬಂದಿದ್ದು ಪಟ್ಟಣಕ್ಕೆ ನೀರು ಪೂರೈಕೆ ಸಮಸ್ಯೆ ಬಹುತೇಕ ಬಗೆಹರಿದಂತಾಗಿದೆ.

ನೀರು, ಗಾಳಿ ಬೇಕಾದರೆ ಗಿಡಮರ ಬೆಳೆಸಿ: ಕರಿಬಸವ ಶಿವಾಚಾರ್ಯ ಶ್ರೀ

Jun 20 2024, 01:08 AM IST
ನಮಗೆ ಕುಡಿಯಲು ನೀರು, ಉಸಿರಾಡಲು ಶುದ್ಧ ಗಾಳಿ ಬೇಕಾದರೆ ಇರುವ ಮರಗಳನ್ನು ಉಳಿಸಬೇಕು.

ಬೈರಾಪುರ ಭದ್ರಾ ಹಿನ್ನೀರಿನಲ್ಲಿ ಶಿವಮೊಗ್ಗದ 3 ಯುವಕರು ನೀರು ಪಾಲು

Jun 20 2024, 01:02 AM IST
ನರಸಿಂಹರಾಜಪುರ: ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಾ ಹಿನ್ನೀರಿನಲ್ಲಿ ಶಿವಮೊಗ್ಗದಿಂದ ಬಂದ 3 ಯುವಕರು ನೀರು ಪಾಲಾದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ನಾಲೆಗೆ ನೀರು ಹರಿಸಲು ಸಿದ್ಧತೆಗೆ ಸೂಚನೆ

Jun 20 2024, 01:02 AM IST
ಮುಂಗಾರು ಹಂಗಾಮಿಗೆ ನಾಲೆಗಳಿಗೆ ನೀರು ಹರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಒಳಚರಂಡಿ ಮ್ಯಾನ್‌ಹೋಲ್‌ನಿಂದ ಹರಿದ ರಕ್ತಮಿಶ್ರಿತ ನೀರು!

Jun 19 2024, 01:10 AM IST
ಕೋಕ್ತಿಯ ಒಳಚಂಡಿ ಛೇಂಬರಿನಲ್ಲಿ ಧಾರಾಕಾರವಾಗಿ ರಕ್ತಮಿಶ್ರಿತ ನೀರು ಹರಿಯುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮ್ಯಾನ್‌ಹೋಲ್‌ನಲ್ಲಿ ಶೇಖರಣೆ ಆಗಿರುವ ರಕ್ತದ ನೀರನ್ನು ಹೊರಹಾಕಲು ಪಂಪ್ ಕೂಡ ಬಳಸಲಾಗಿದೆ.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 188
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved