• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗಳೂರು ಕೆರೆಗೆ ನೀರು: ಕ್ಷೇತ್ರ ಜನತೆಗೆ ಸಂತಸ

Jul 07 2024, 01:25 AM IST
ಜಗಳೂರು ಪಟ್ಟಣದ ಕೆರೆಗೆ ತುಂಗಾಭದ್ರದಿಂದ ನೀರು ಹರಿದು ಬಂದ ಹಿನ್ನೆಲೆ ಶನಿವಾರ ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ, ಮಾಜಿ ಶಾಸಕರಾದ ಎಸ್.ವಿ ರಾಮಚಂದ್ರ, ಎಚ್.ಪಿ ರಾಜೇಶ್ ಒಬ್ಬರಿಗೊಬ್ಬರು ಸಿಹಿ ಹಂಚಿ ಸಂಭ್ರಮಿಸಿದರು.

ಕೆರೆಗಳಿಗೆ ಬಂತು ಬಾಳಂಬೀಡ ಏತ ನೀರಾವರಿ ಯೋಜನೆ ನೀರು

Jul 07 2024, 01:24 AM IST
ದಶಕಗಳ ಹೋರಾಟದ ಫಲವಾಗಿ ಹಾನಗಲ್ಲ ತಾಲೂಕಿನ ಕೆರೆಗಳಿಗೆ ಬಾಳಂಬೀಡ ಏತ ನೀರಾವರಿ ಯೋಜನೆಯಿಂದ ನೀರು ಬಂದಿದೆ. ವರದೆ ಈಗ ವರವಾದಳು. ಬಹುದಿನದ ಬೇಡಿಕೆ ಈಡೇರುವ ಮೂಲಕ ಬರದ ಬಿಸಿ ಉಂಡ ಉತ್ತರ ಭಾಗದ ರೈತರು ಈಗ ನಿರಾಳರಾಗಿದ್ದಾರೆ.

ಜನವರಿ ಅಂತ್ಯಕ್ಕೆ ಹೊಳಲ್ಕೆರೆ ಕೆರೆಗಳಿಗೆ ನೀರು

Jul 07 2024, 01:21 AM IST
ಹೊಳಲ್ಕೆರೆ ತಾಲೂಕಿನ ನವಣಕೆರೆ ಗ್ರಾಮದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಶನಿವಾರ ಭೂಮಿ ಪೂಜೆ ನೆರವೇರಿಸಿದರು.

ಹೇಮಾವತಿ ನೀರು ಬೇರೆಡೆ ಕೊಂಡೊಯ್ಯುವುದು ಸರಿಯಲ್ಲ

Jul 07 2024, 01:20 AM IST
ಒಂದು ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದು ಸಮಂಜಸವಲ್ಲ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಜುಲೈ 8ರ ಸಂಜೆಯಿಂದ ವಿ.ಸಿ.ನಾಲೆಗೆ ನೀರು ಹರಿಸಲು ತೀರ್ಮಾನ: ಎನ್.ಚಲುವರಾಯಸ್ವಾಮಿ

Jul 07 2024, 01:16 AM IST
ಸಾಮಾನ್ಯವಾಗಿ ಪ್ರತಿವರ್ಷ ಕೆಆರ್‌ಎಸ್ ಅಣೆಕಟ್ಟಿನಿಂದ ಜುಲೈ ಎರಡನೇ ವಾರದಿಂದ ವಿ.ಸಿ.ನಾಲೆಗೆ ನೀರು ಹರಿಸಲಾಗುತ್ತಿತ್ತು. ಆದರೆ, ಈ ಬಾರಿ ಮಾರ್ಚ್ ನಲ್ಲಿ ನಾಲೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶಾಸಕರ ಒತ್ತಾಯದ ಮೇರೆಗೆ ಜುಲೈ 8ರ ಸಂಜೆಯಿಂದ ನೀರು ಹರಿಸಲಾಗುವುದು.

ಭದ್ರಾ ಜಲಾಶಯದಿಂದ ಸಾವಿರಾರು ಕ್ಯೂಸೆಕ್‌ ನೀರು ಪೋಲು

Jul 06 2024, 12:57 AM IST
ಭದ್ರಾ ಜಲಾಶಯದಲ್ಲಿ ದೊಡ್ಡದೊಂದು ಯಡವಟ್ಟು ನಡೆದಿದ್ದು, ಆ ಯಡವಟ್ಟಿನಿಂದಾಗಿ ಡ್ಯಾಂಗೆ ಹರಿಯುತ್ತಿರುವ ಒಳಹರಿವಿನಷ್ಟೆ ಪ್ರಮಾಣದ ನೀರು ಸಂಗ್ರಹವಾಗದೇ ನದಿಗೆ ಹರಿಯುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ಭದ್ರಾ ಅಣೆಕಟ್ಟೆ ಗೇಟ್ ಜಖಂ: ನದಿಗೆ ವ್ಯರ್ಥವಾಗಿ ಹರಿದ ನೀರು

Jul 06 2024, 12:56 AM IST
ತರೀಕೆರೆ, ಲಕ್ಕವಳ್ಳಿ ಬಳಿಯ ಭದ್ರಾ ಅಣೆಕಟ್ಟಿನ ರಿವರ್ ಗೇಟ್ ಜಖಂ ಆಗಿ, ನೀರು ಪೋಲಾಗಿ ನದಿಗೆ ಹರಿಯುತ್ತಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರು ಆತಂಕಗೊಂಡು ಅಧಿಕಾರಿಗಳನ್ನೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಭದ್ರಾ ನೀರು ವ್ಯರ್ಥ: ಎಂ. ನರೇಂದ್ರ

Jul 06 2024, 12:51 AM IST
ತರೀಕೆರೆ, ರೈತರ ಜೀವನ ನಾಡಿ ಕುಡಿಯುವ ನೀರಿನ ಅಕ್ಷಯ ಭದ್ರ ಡ್ಯಾಮ್ ನಲ್ಲಿ ಡ್ರಿಪ್ ಯೋಜನೆಯಡಿ ಕೈಗೊಂಡ ಕಳಪೆ ಕಾಮಗಾರಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಣೆಕಟ್ಟೆ ಗೇಟ್ ಹಾಕಲಾಗದೆ ನೀರು ವ್ಯರ್ಥವಾಗುತ್ತಿದ್ದು, ಮುಂದಿನ ದಿನಗಳಲ್ಲಿ ರೈತರು ಹಾಗೂ ಕುಡಿಯುವ ನೀರಿಗೆ ಆತಂಕ ಎದುರಾಗಿದೆ. ಈ ಸಂಬಂಧ ಅಧಿಕಾರಿ ಹಾಗೂ ಸಲಹೆಗಾರ ಸದಸ್ಯರನ್ನು ಅಮಾನತ್ತು ಮಾಡಿ ವಿಚಾರಣೆಗೆ ಒಳಪಡಿಸುವಂತೆ ತರೀಕೆರೆ ಜೆಡಿಎಸ್ ಅಧ್ಯಕ್ಷ, ಭದ್ರ ಹಿತರಕ್ಷಣ ಸಮಿತಿ ಸದಸ್ಯ ಎಂ. ನರೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕದ್ರಾ ಜಲಾಶಯದ ನಾಲ್ಕು ಗೇಟ್‌ನಿಂದ ನೀರು ಹೊರಕ್ಕೆ

Jul 06 2024, 12:48 AM IST
ಸತತವಾಗಿ ಭಾರಿ ಮಳೆಯಾದರೆ ಕದ್ರಾ ಜಲಾಶಯದಿಂದ ನೀರು ಹೊರಕ್ಕೆ ಬಿಡುವ ಸೂಚನೆಯನ್ನು ಶುಕ್ರವಾರ ಬೆಳಗ್ಗೆ ವೇಳೆ ಕೆಪಿಸಿ ನೀಡಿತ್ತು. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದ ಕಾರಣ ಸಂಜೆ ವೇಳೆ ೪ ಗೇಟ್‌ನಿಂದ ೬೦೦೦ ಕ್ಯುಸೆಕ್ ನೀರನ್ನು ಹೊರಕ್ಕೆ ಬಿಡಲಾಗಿದೆ.

ಶಾಲೆ ಅಂಗನವಾಡಿಯಲ್ಲಿ ನೀರು ಸಂಗ್ರಹಾಗಾರ ಸ್ವಚ್ಛಗೊಳಿಸಿ

Jul 06 2024, 12:48 AM IST
ಎಲ್ಲ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿನ ನೀರು ಸಂಗ್ರಹಾಗಾರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ, ಡೆಂಘೀ ಹರಡದಂತೆ ಎಚ್ಚರ ವಹಿಸಬೇಕು
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 195
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved