• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಗಳಿಗೆ ನೀರು ಹರಿಸಲು ರೈತರ ಆಗ್ರಹ

May 22 2024, 12:47 AM IST
ತಾಲೂಕಿನ ಅಸ್ಕಿ ಕೆರೆಯಲ್ಲಿ ನೂರಾರು ರೈತರು ಅಸ್ಕಿ, ಬೆಕಿನಾಳ ಹಾಗೂ ಬೂದಿಹಾಳ ಪಿ.ಟಿ ಕೆರೆಗಳಿಗೆ ನೀರು ತುಂಬಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ನೇತೃತ್ವದಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಪ್ರಾರಂಭಿಸಿದರು.

ನಿಮ್ಮ ಆದ್ಯತೆ ನೋಡಿಕೊಂಡು ತ.ನಾಡಿಗೆ ನೀರು ಬಿಡಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ

May 22 2024, 12:46 AM IST
ಪರಿಸರ ಮತ್ತು ರಾಜ್ಯದ ಕುಡಿಯುವ ನೀರಿನ ಆದ್ಯತೆ ನೋಡಿಕೊಂಡು ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಕರ್ನಾಟಕಕ್ಕೆ ಆದೇಶಿಸಿದೆ.

ಜಗಳೂರು ತಾಲೂಕಲ್ಲಿ ಕೆರೆ, ಕಟ್ಟೆಗಳಿಗೆ ನೀರು

May 22 2024, 12:45 AM IST
ಸೋಮವಾರ ರಾತ್ರಿ ಸುರಿದ ಕೃತ್ತಿಕಾ ಮಳೆಯಬ್ಬರಕ್ಕೆ ಜಗಳೂರು ತಾಲೂಕಿನ ಗಡಿಮಾಕುಂಟೆ, ಹುಚ್ಚವ್ವನಹಳ್ಳಿ, ದೊಡ್ಡಬೊಮ್ಮನಹಳ್ಳಿ ಸೇರಿದಂತೆ ಅನೇಕ ಕೆರೆಗಳಿಗೆ ನೀರು ಹರಿದುಬಂದಿದೆ. ಚೆಕ್‌ ಡ್ಯಾಂಗಳು ತುಂಬಿ ಅನೇಕ ಕೆರೆಗಳಿಗೆ ಶೇ.30ರಷ್ಟು ನೀರು ಸಂಗ್ರಹವಾಗಿದೆ. ಸಿಡಿಲು ಬಡಿದು ಹಸು ಸತ್ತರೆ, ಅಡಕೆ ಮರಗಳಿಗೆ ಹಾನಿಯಾಗಿದೆ.

ನೀರು ಬಿಡುವಂತೆ ಮಹಾ ಡಿಸಿಎಂಗೆ ಜೊಲ್ಲೆ ದಂಪತಿ ಮನವಿ

May 21 2024, 12:33 AM IST
ಜನರ ನೀರಿನ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗೆ ನೀರು ಹರಿಸುವಂತೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವೀಸ್‌ಗೆ ಮನವಿ ಮಾಡಿಕೊಂಡಿದ್ದಾರೆ.

4ನೇ ದಿನಕ್ಕೆ ಕಾಲಿಟ್ಟ ಜಂಬಗಿ ಕೆರೆಗೆ ನೀರು ತುಂಬಿಸುವ ಹೋರಾಟ

May 20 2024, 01:36 AM IST
ಜಂಬಗಿ ಕೆರೆ ತುಂಬಸಬೇಕು ಎಂದು ನಡೆದಿರುವ ಹೋರಾಟ 4ನೇ ದಿನಕ್ಕೆ ಕಾಲಿಟ್ಟಿದೆ.

ಚರಂಡಿ ನಿರ್ಮಿಸದೆ ಕಾಮಗಾರಿ ಮನೆಗೆ ನುಗ್ಗಿದ ನೀರು

May 20 2024, 01:33 AM IST
ಚರಂಡಿ ನಿರ್ಮಿಸದೇ ತರಾತುರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಸುವ ಅವೈಜ್ಞಾನಿಕ ಪ್ರಯತ್ನದಿಂದ ಕೆರೆಕಟ್ಟೆಗೆ ಹರಿಯಬೇಕಿದ್ದ ಮಳೆನೀರು ರೈತರ ಮನೆ, ಅಂಗಡಿಗಳಿಗೆ ನುಗ್ಗಿದ್ದ ಪರಿಣಾಮ ದಿನಸಿ ಸಾಮಾನು ಮನೆಯಲ್ಲಿದ್ದ ಲಕ್ಷಾಂತರ ರು. ಮೌಲ್ಯದ ದವಸ, ಧಾನ್ಯ ನಾಶವಾದ ಘಟನೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಮುಂದುವರೆದ ವರುಣಾರ್ಭಟ: ರಸ್ತೆ ಜಲಾವೃತ, ಮನೆಗೆ ನುಗ್ಗಿದ ನೀರು

May 20 2024, 01:32 AM IST
ತಾಲೂಕಿನ ಹಲವೆಡೆ ಭಾನುವಾರ ಸಂಜೆ 5 ಗಂಟೆಗೆ ಪ್ರಾರಂಭವಾದ ಮಳೆ ರಾತ್ರಿ 8 ಗಂಟೆಯತನಕ ಧಾರಾಕಾರವಾಗಿ ಸುರಿದಿದೆ. ಇದರ ಪರಿಣಾಮ ಪಟ್ಟಣದ ಹೊರಪೇಟೆಯ ವಿರಕ್ತ ಮಠ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿತ್ತು. ರಸ್ತೆಯ ಮೇಲೆ ಸುಮಾರು ಮೂರ್‍ನಾಲ್ಕು ಅಡಿ ನೀರು ಹರಿದಿದೆ.

ನೀರು ಸಂಪತ್ತಾಗಿದ್ದು ಮಿತವಾಗಿ ಬಳಸಿ: ಸಿಪಿಐ ಗುರುದತ್ತ ಕಾಮತ್‌

May 20 2024, 01:32 AM IST
ಕಳೆದ ಎರಡು ವರ್ಷಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ನೀರಿನ ಸಮಸ್ಯೆ ತಲೆದೂರಿದೆ. ಅಂತರ್‌ಜಲ ಕಡಿಮೆಯಾಗಿದೆ.

ನೀರು ಸಂಗ್ರಹ ತೊಟ್ಟಿ, ಪಾತ್ರೆಗಳ ಸ್ವಚ್ಛವಾಗಿಡಿ: ಟಿಎಚ್‌ಒ ಡಾ.ಖಾದರ್‌

May 19 2024, 01:55 AM IST
ಸಾರ್ವಜನಿಕರು ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿದಾಗ ಮಾತ್ರವೇ ಸೊಳ್ಳೆ ಕಡಿತದಿಂದ ಪಾರಾಗಿ, ಡೆಂಘೀಜ್ವರ ಹಾಗೂ ಚಿಕೂನ್ ಗುನ್ಯಾದಂಥ ಮಹಾಮಾರಿಗಳಿಂದ ಮುಕ್ತರಾಗಲು ಸಾಧ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಖಾದರ್ ಹರಿಹರದಲ್ಲಿ ಹೇಳಿದ್ದಾರೆ.

ಮಳೆ ನೀರು ಕೊಯ್ಲು ಮೂಲಕ ಅಂತರ್ಜಲ ವೃದ್ಧಿಗೆ ಆದ್ಯತೆ: ಕಾಂದೂ

May 19 2024, 01:52 AM IST
ಮುಂದಿನ ದಿನಗಳಲ್ಲಿ ನೀರಿನ ಸಂರಕ್ಷಣೆಗಾಗಿ ಯೋಜನೆಯಲ್ಲಿ ಆದ್ಯತೆ ನೀಡಬೇಕು. ಗ್ರಾಪಂ ಕಟ್ಟಡ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಹಂತದಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ನಿರ್ಮಿಸಬೇಕು ಎಂದು ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಹೇಳಿದ್ದಾರೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 181
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved