• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಬೆಟ್ಟದ ನೀರು ಹರಿಯಲು ಕಾಲುವೆ ನಿರ್ಮಿಸಿ’

Jun 11 2024, 01:34 AM IST
ಹೇಮಾದ್ರಿ ಬೆಟ್ಟದಿಂದ ಬರುವ ನೀರಿಗೆ ಕಾಲುವೆಗಳನ್ನು ಮಾಡಿದ್ದು ಸುಮಾರು ವರ್ಷಗಳಿಂದ ಈ ಕಾಲುವೆಗಳಲ್ಲಿ ಕಸ ಕಡ್ಡಿ ಸೇರಿ ಮುಚ್ಚಿಹೋಗಿವೆ. ಜೋರಾಗಿ ಮಳೆ ಬಂದಾಗ ಬೆಟ್ಟದ ನೀರು ರೈತರ ಜಮೀನಿನೊಳಗೆ ನುಗ್ಗುತ್ತದೆ.

ಕೃಷ್ಣೆಗೆ ಹರಿದು ಬರುತ್ತಿದೆ ಅಪಾರ ಪ್ರಮಾಣದ ನೀರು!

Jun 11 2024, 01:30 AM IST
ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರಲಾರಂಭಿಸಿದೆ.

ಗೋಕರ್ಣದಲ್ಲಿ ಚರಂಡಿ ನೀರು ದಾಟಿ ದೇವರ ದರ್ಶನಕ್ಕೆ ಹೋಗುವ ಸ್ಥಿತಿ

Jun 11 2024, 01:30 AM IST
ಗೋಕರ್ಣದ ರಸ್ತೆಗಳು ಕೆಸರುಗದ್ದೆಯಂತಾಗಿದ್ದು, ಚರಂಡಿ ನೀರನ್ನು ದಾಟಿಯೇ ಮಹಾಬಲೇಶ್ವರನ ದರ್ಶನಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಹಂಪಿ ರಥಬೀದಿ ಸಾಲು ಮಂಟಪದಲ್ಲೇ ಮಳೆ ನೀರು

Jun 10 2024, 12:45 AM IST
ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡದ್ದರಿಂದ ಸಾಲು ಮಂಟಪಗಳಲ್ಲೇ ನೀರು ನಿಲ್ಲುವಂತಾಗಿದೆ.

ಮಡಹಳ್ಳಿ ಸರ್ಕಲ್‌ಲ್ಲಿ ಮಳೆ ನೀರು ನಿಲ್ಲಿಸಲು ಸಾಧ್ಯವಿಲ್ವ: ಜನರ ವ್ಯಂಗ್ಯ

Jun 10 2024, 12:30 AM IST
ಮಳೆ ಬಂದಾಗೆಲೆಲ್ಲ, ಸವಾರರು, ಸಾರ್ವಜನಿಕರ ಕಿರಿಕಿರಿ ಉಂಟು ಮಾಡುತ್ತಿರುವ ಪಟ್ಟಣದ ಮಡಹಳ್ಳಿ ಸರ್ಕಲ್‌ ನಲ್ಲಿ ಮಳೆ ನೀರು ನಿಲ್ಲದಂತೆ ಮಾಡಲು ಗುಂಡ್ಲುಪೇಟೆ ಆಡಳಿತದಿಂದ ಸಾಧ್ಯ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಮಡಹಳ್ಳಿ ಸರ್ಕಲ್‌ಲ್ಲಿ ಮಳೆ ನೀರು ನಿಲ್ಲಿಸಲು ಸಾಧ್ಯವಿಲ್ವ: ಜನರ ವ್ಯಂಗ್ಯ

Jun 10 2024, 12:30 AM IST
ಮಳೆ ಬಂದಾಗೆಲೆಲ್ಲ, ಸವಾರರು, ಸಾರ್ವಜನಿಕರ ಕಿರಿಕಿರಿ ಉಂಟು ಮಾಡುತ್ತಿರುವ ಪಟ್ಟಣದ ಮಡಹಳ್ಳಿ ಸರ್ಕಲ್‌ ನಲ್ಲಿ ಮಳೆ ನೀರು ನಿಲ್ಲದಂತೆ ಮಾಡಲು ಗುಂಡ್ಲುಪೇಟೆ ಆಡಳಿತದಿಂದ ಸಾಧ್ಯ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಚರಂಡಿ ಇಲ್ಲದೆ ರಸ್ತೆ ಹಾಗೂ ಮನೆಗಳಿಗೆ ನುಗ್ಗಿದ ನೀರು

Jun 09 2024, 01:42 AM IST
ಶಿಗ್ಗಾಂವಿ ತಾಲೂಕಿನ ಕುನ್ನೂರ ಗ್ರಾಮದಲ್ಲಿ ಗುರುವಾರ ಹಾಗೂ ಶುಕ್ರವಾರ ಸುರಿದ ಮಳೆ ನೀರು ಗಟಾರ್ ಇಲ್ಲದೆ ರಸ್ತೆ ಮಧ್ಯೆಯೇ ಹರಿದು ಸುಮಾರು ೧೦ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದೆ. ಇನ್ನೊಂದಡೆ ಚರಂಡಿ ಕಾಮಗಾರಿ ತೆರೆದು ಅಲ್ಲಲ್ಲಿ ಬಿಟ್ಟಿದ್ದರಿಂದ ಗ್ರಾಮಸ್ಥರು ಸಾಕಷ್ಟು ತೊಂದರೆ ಜೊತೆಗೆ ಗ್ರಾ.ಪಂ. ಹಿಡಿಶಾಪವನ್ನು ಹಾಕುವಂತಾಗಿದೆ.

ವರುಣಾರ್ಭಟ: ಪೊಲೀಸ್ ಠಾಣೆಗೆ ನುಗ್ಗಿದ ಮಳೆ ನೀರು

Jun 09 2024, 01:39 AM IST
ಕಲಬುರಗಿ ಜಿಲ್ಲೆಯಾದ್ಯಂತ ಕಳೆದ 3 ದಿನದಿಂದ ಸಂಜೆಯಾಗುತ್ತಿದ್ದಂತೆಯೇ ವರುಣಾಗಮನವಾಗುತ್ತ ಬಿರುಸಿನ ಮಳೆ ಸುರಿಯುತ್ತಿದೆ.

ಬಸ್ ನಿಲ್ದಾಣದಲ್ಲಿ ಚರಂಡಿ ನೀರು: ಡಿಪೋ ಮ್ಯಾನೇಜರ್‌ಗೆ ನೋಟಿಸ್‌ ನೀಡಿ

Jun 09 2024, 01:33 AM IST
ನಗರದ ಬಸ್‌ ನಿಲ್ದಾಣದಲ್ಲಿ ಈ ಹಿಂದೆ ಇದನ್ನು ಸರಿಪಡಿಸಲು ತಿಳಿಸಿದಾಗ್ಯೂ ನಿರ್ಲಕ್ಷ್ಯ‌ ವಹಿಸಲಾಗಿದೆ.

ಸವದತ್ತಿಯ ಯಲ್ಲಮ್ಮ ದೇವಸ್ಥಾನ ನುಗ್ಗಿದ ಮಳೆ ನೀರು

Jun 08 2024, 12:39 AM IST
ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಗುರುವಾರ ಸುರಿದ ರಭಸದ ಮಳೆಯಿಂದಾಗಿ ದೇವಸ್ಥಾನದ ಪಾವಳಿಯಲ್ಲಿ ನೀರು ಧುಮುಕಿದ್ದು, ಭಕ್ತರಿಗೆ ದೇವಿಯ ದರ್ಶನ ಪಡೆದುಕೊಳ್ಳಲು ಹೆಚ್ಚಿನ ಅಸ್ತವ್ಯಸ್ತವಾಯಿತು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 195
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved