• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

- ಬಾಟಂ/ರಿಲೀಜ್‌.... ಜಾನುವಾರು ಬೆಳಗಿನ ವೇಳೆ ಮೇಯಿಸಿ, ಶುದ್ಧ ನೀರು ಕುಡಿಸಿ

May 02 2024, 12:20 AM IST
ಬಿಸಿಲಿನಿಂದ ಕುರಿ, ಮೇಕೆ, ಎಮ್ಮೆ, ಹಸು ರಕ್ಷಿಸುವ ಕುರಿತಂತೆ ಸಾಕಾಣಿಕೆದಾರರಿಗೆ ಪ್ರಕಾಶ್‌ ರೆಡ್ಡಿ ಸಲಹೆ

ಮೂಲ್ಕಿ ಬಸ್‌ ನಿಲ್ದಾಣ: ದಾಹ ತೀರಿಸದ ಕುಡಿಯುವ ನೀರು ಘಟಕ!

May 02 2024, 12:20 AM IST
ಯೋಜನೆಯ ನಿರ್ವಹಣೆಯು ಸರಿಯಾಗಿ ನಡೆಯದಿರುವುದರಿಂದ ಹಾಗೂ ನೀರಿನ ಟ್ಯಾಂಕ್‌ಗೆ ನೀರು ಸರಬರಾಜು ಇಲ್ಲದ ಕಾರಣ ಪ್ರಯಾಣಿಕರು ಕುಡಿಯುವ ನೀರಿಗಾಗಿ ಅಲೆದಾಟ ನಡೆಸುತ್ತಿರುವುದು ಸಾಮಾನ್ಯವಾಗಿದೆ.

ಊಟವಾದರೂ ನೀಡುವೆವು, ಕುಡಿಯುವ ನೀರು ಕೊಡಲ್ಲ

May 02 2024, 12:16 AM IST
ಶಿಗ್ಗಾಂವಿ ತಾಲೂಕಿನ ಶ್ಯಾಡಂಬಿ ಗ್ರಾಮದಲ್ಲಿ ನಾಲ್ಕೈದು ದಿನಗಳಿಂದ ಕುಡಿಯುವ ನೀರು ಸರಬರಾಜು ಆಗಿಲ್ಲ. ಗ್ರಾಮದಲ್ಲಿ ಒಂದೇ ಕೊಳವೆಬಾವಿ ಕಾರ್ಯನಿರ್ವಹಿಸುತ್ತಿದೆ. ಜನರು ನೀರಿಗೆ ಪರದಾಡುವಂತಾಗಿದೆ.

ನೀರು ಕೊಡಿ ಇಲ್ಲ ವಿಷ ಕೊಡಿ

May 01 2024, 01:19 AM IST
ಕುಡಿಯಲು ಹಾಗೂ ದಿನನಿತ್ಯದ ಬಳಕೆಗೂ ನೀರಿಲ್ಲ, ಇದರಿಂದ ಬಹಳ ತೊಂದರೆಯಾಗಿದೆ. ನೀರು ಕೊಡಿ ಇಲ್ಲ ವಿಷ ಕೊಡಿ ಇಲ್ಲದಿದ್ದರೆ ಗ್ರಾಮಬಿಟ್ಟು ನೀರು ಎಲ್ಲಿ ಸಿಗುತ್ತದೆ ಅಲ್ಲಿಗೆ ಕಳಿಸಿಕೊಡಿ ಎಂದು ಜಿಲ್ಲಾಡಳಿತ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿ ಮಹಿಳೆಯರು ಕಣ್ಣೀರಿಟ್ಟರು.

ನದಿ ನೀರು ಕೃಷಿಗೆ ಬಳಸಬೇಡಿ ಎಂದ ಅಧಿಕಾರಿಗಳ ವಿರುದ್ಧ ಆಲೂರು ರೈತರ ಕಿಡಿ

May 01 2024, 01:18 AM IST
ಆಲೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟೀಪನ್ ಪ್ರಕಾಶ್ ರವರು ಯಗಚಿ ನದಿಯಿಂದ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ನಂತರ ಕೃಷಿಗೆ ಬಳಕೆ ಮಾಡಲು ಆದೇಶವಿರುವುದರಿಂದ ರೈತರು ಸಹಕರಿಸಬೇಕು ಎಂದು ಪಂಪ್‌ಗಳ ಸಂಪರ್ಕ ಕಡಿತಗೊಳಿಸಲು ಮುಂದಾದರು.

ಪ್ರತಿ ಕುಟುಂಬಕ್ಕೂ ಶುದ್ದ ನೀರು ಕೊಟ್ಟಿರುವ ಹೆಮ್ಮೆ ಬಿಜೆಪಿ ಸರ್ಕಾರಕ್ಕಿದೆ

May 01 2024, 01:17 AM IST
ಬೊಮ್ಮಾಯಿಯವರ ಕಮಲದ ಗುರುತಿಗೆ ಮತ ನೀಡಿ ಆರಿಸಿ ತರಬೇಕು

ಕುಡಿವ ನೀರು, ಮೇವಿಗೆ ವ್ಯವಸ್ಥೆ ಮಾಡಿ

May 01 2024, 01:17 AM IST
ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಬರ ಪರಿಹಾರ ಕೊಡಬೇಕು. ಕುಡಿಯಲು ನೀರು ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರೈತರು ಪ್ರತಿಭಟನೆ ನಡೆಸಿದರು.

ಭೀಕರ ಬರಗಾಲ; ಹೇಮಾವತಿ ನದಿಯಿಂದ ನಾಲೆಗೆಗಳಿಗೆ ನೀರು ಹರಿಸದ ಸರ್ಕಾರ

May 01 2024, 01:16 AM IST
ಪ್ರಸಕ್ತ ಸಾಲಿನಲ್ಲಿ ಮಳೆರಾಯ ಕೈಕೊಟ್ಟರೂ ಕೆ.ಆರ್.ಪೇಟೆ ತಾಲೂಕಿನ ಕೆರೆಕಟ್ಟೆಗಳನ್ನು ತುಂಬಿಸುವಷ್ಟು ನೀರು ಹೇಮಾವತಿ ಜಲಾಶಯದಲ್ಲಿತ್ತು. ಆದರೆ, ಪಕ್ಕದ ತುಮಕೂರು ಜಿಲ್ಲೆಗೆ ಹೇಮೆ ನೀರು ಹರಿದರೂ ಸರ್ಕಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ಮಂಡ್ಯ ಜಿಲ್ಲೆಯ ಕೆರೆ-ಕಟ್ಟೆಗಳಿಗೂ ಹೇಮೆಯ ನೀರು ಹರಿಯದೇ ರೈತರನ್ನು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ.

ನೀರು, ಮೇವಿಗಾಗಿ ಪರಿತಪಿಸುತ್ತಿರುವ ರೈತರು

May 01 2024, 01:16 AM IST
ದೇಶಕ್ಕೆ ಅನ್ನ ಕೊಡುವ ಅನ್ನದಾತ ನೀರು, ಮೇವುಗಾಗಿ ಬರಬಿಸಿಲಿನಿಂದ ಹಾಗೂ ಮಳೆ ಇಲ್ಲದೆ ಪರಿತಪಿಸುವಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.

ಕೃಷಿ ವಿವಿ 30 ಬಾವಿಯಲ್ಲೂ 'ಬರ'ಪೂರ ನೀರು! ನೀವು ಹೀಗೆ ಮಾಡಿ ನೋಡಿ

Apr 30 2024, 07:53 AM IST

ನಗರದ ಹಲವೆಡೆ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಉಂಟಾದರೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಮಾತ್ರ ಇದಕ್ಕೆ ಅಪವಾದ. ಏಕೆಂದರೆ ವೈಜ್ಞಾನಿಕವಾಗಿ ಹಲವು ರೀತಿಯಲ್ಲಿ ಮಳೆ ನೀರು ಕೊಯ್ಲು ಅನುಸರಿಸಿದ್ದೇ ಇದಕ್ಕೆ ಕಾರಣ.

  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 181
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved