• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವಸಾಗರ 42 ಕ್ಯೂಸೆಕ್‌ ನೀರು ನದಿಗೆ: ಜುಲೈ 1 ರಂದು ಐಸಿಸಿ ಸಭೆ

Jun 23 2025, 12:33 AM IST
Basava Sagar releases 42 cusecs of water to the river: ICC meeting on July

ಕಾವೇರಿ ನೀರು ಸರಬರಾಜು ಕಾಮಗಾರಿಗೆ ಪೂಜೆ

Jun 22 2025, 11:47 PM IST
ಕನಕಪುರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಇಚ್ಛೆಯಂತೆ ನಗರದ ಎಲ್ಲಾ ವಾರ್ಡ್‌ಗಳಿಗೆ ಕಾವೇರಿ ನೀರು ಸರಬರಾಜು ಮಾಡುವ ಉದ್ದೇಶದಿಂದ ಅಭಿವೃದ್ಧಿ ಕೆಲಸಗಳನ್ನು ಆರಂಭಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್‌.ರವಿ ತಿಳಿಸಿದರು.

ನಾಲೆಗಳಿಗೆ ನೀರು ಹರಿಸುವಂತೆ ರೈತ ಸಂಘದಿಂದ ಹೆದ್ದಾರಿ ತಡೆದು ಪ್ರತಿಭಟನೆ

Jun 22 2025, 11:47 PM IST
ಜಿಲ್ಲೆಯ ರೈತರು ಬೆಳೆದಿರುವ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಕೃಷಿ ಚಟುವಟಿಕೆಗಳು ಹಿಂದುಳಿಯುತ್ತಿದೆ. ಈ ಬಾರಿ ಎಲ್ಲೆಡೆ ಉತ್ತಮ ಮಳೆಯಾಗಿದ್ದು, ಕನ್ನಂಬಾಡಿ ಅಣೆಕಟ್ಡೆಯಲ್ಲಿ ಈಗಾಗಲೇ 120 ಅಡಿಗಳಷ್ಡು ನೀರು ಸಂಗ್ರಹಗೊಂಡಿದೆ. ರೈತರ ಕೃಷಿ ಚಟುವಟಿಕೆಗಳಿಗಾಗಿ ನಾಲೆಗಳಿಗೆ ನೀರು ಹರಿಸದೆ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮೌನವಹಿಸಿದೆ.

ಶುದ್ಧೀಕರಿಸಿದ ಆರ್‌ಒ ಪ್ಲಾಂಟ್, ಜೆಜೆಎಂ ಪೂರೈಕೆ ನೀರು ಕುಡಿಯಿರಿ: ಅಕ್ರಂ ಅಲಿ ಷಾ

Jun 22 2025, 11:47 PM IST
ಆರೋಗ್ಯ ಹಿತದೃಷ್ಟಿಯಿಂದ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಘಟಕ, ಜಲಜೀವನ್ ಮಿಷನ್‌ನಿಂದ ಪೂರೈಕೆಯಾಗುವ ನೀರನ್ನು ಕಡ್ಡಾಯವಾಗಿ ಕುಡಿಯಲು ಬಳಸಬೇಕು.

ಭದ್ರಾ ನೀರು ಹರಿಸೋ ಯೋಜನೆ ಕೈಬಿಡಿ: ಹರೀಶ್‌

Jun 22 2025, 01:18 AM IST
ದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಬಲದಂಡೆ ನಾಲೆಯನ್ನೇ ಸೀಳಿ ಚಿಕ್ಕಮಗಳೂರು, ತರೀಕೆರೆ, ಹೊಸದುರ್ಗಕ್ಕೆ ಕುಡಿಯುವ ಉದ್ದೇಶಕ್ಕೆ 30 ಕ್ಯುಸೆಕ್ ನೀರು ಹರಿಸುವ ಯೋಜನೆಯನ್ನು ತಕ್ಷಣ‍ವೇ ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ ಒತ್ತಾಯಿಸಿದ್ದಾರೆ.

ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರು ಒಯ್ಯುತ್ತೇವೆ

Jun 22 2025, 01:18 AM IST
ನಿಮ್ಮನ್ನು ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ರೈತರ ಹಿತ ಕಾಪಾಡಿಕೊಂಡು, ನಿಮ್ಮ ಸಲಹೆಗಳನ್ನು ಸ್ವೀಕರಿಸಿ, ನಿಮಗೆ ಹೆಚ್ಚು ತೊಂದರೆಯಾಗದಂತೆ ಎತ್ತಿನಹೊಳೆ ಯೋಜನೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರೈತರಿಗೆ ಭರವಸೆ ನೀಡಿದರು.

ಎತ್ತಿನ ಹೊಳೆ ಕುಡಿವ ನೀರು ಕಾಮಗಾರಿ ಮುಗಿಸಿ : ಸಿದ್ದು

Jun 21 2025, 08:42 AM IST

ಪ್ರಾರಂಭಿಕ ಹಂತದಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಲ್ಲಾ ಏಳು ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಶಕವಾದರೂ ಪೂರ್ಣಗೊಳ್ಳದ 24/7 ಕುಡಿಯುವ ನೀರು ಯೋಜನೆ

Jun 21 2025, 12:49 AM IST
ಗದಗ-ಬೆಟಗೇರಿ ಅವಳಿ ನಗರಕ್ಕೆ ಶಾಶ್ವತವಾಗಿ 24/7 ಕುಡಿವ ನೀರು ಪೂರೈಕೆ ಯೋಜನೆ ಪ್ರಾರಂಭವಾಗಿ ಒಂದು ದಶಕವೇ ಗತಿಸಿದರೂ ಇದುವರೆಗೂ ಪೂರ್ಣಗೊಳ್ಳದೇ ಅವಳಿ ನಗರದ ಜನರು ಕುಡಿಯುವ ನೀರಿಗಾಗಿ ನಿರಂತರ ಪರದಾಟ ಮುಂದುವರಿಸಿದ್ದಾರೆ.

ಮನೆಗಳ ಬಾಗಿಲಿಗೇ ಶುದ್ಧ ನೀರು ನಮ್ಮೆಲ್ಲರ ಪುಣ್ಯ

Jun 21 2025, 12:49 AM IST
ಈ ಹಿಂದೆ ನಮ್ಮ ಪೂರ್ವಜರು ಪ್ರಯಾಸಪಟ್ಟು ದೂರದ ಕೆರೆ, ಬಾವಿ, ಹೊಳೆಗಳ ನೀರನ್ನು ತಂದು ಶೋಧಿಸಿ ಕುಡಿಯುತ್ತಿದ್ದರು. ಇಂದು ಮನೆಗಳ ಬಾಗಿಲಲ್ಲೇ ಶುದ್ಧ ಕುಡಿಯುವ ನೀರು ಸಿಗುತ್ತಿರುವುದು ನಮ್ಮ ನಿಮ್ಮ ಪುಣ್ಯ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.

ನಾಲೆ ಸೀಳಿ ನೀರು ಪೂರೈಕೆ ಕಾಮಗಾರಿಗೆ ಖಂಡನೆ

Jun 19 2025, 11:51 PM IST
ತಾಯಿಯ ಎದೆ ಹಾಲು ಕುಡಿಯಬೇಕೆ ವಿನಹಃ ಹಾಲು ಕುಡಿಯುವ ನೆಪದಲ್ಲಿ ಎದೆಯನ್ನೇ ಸೀಳಬಾರದು ಎಂಬಂತೆ ಎರಡು ಗುಡ್ಡಗಳ ನಡುವೆ ಜಲಾಶಯ ಸೀಳಿ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವುದು ಖಂಡನೀಯ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 180
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved