• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೊಂದಿ ನಾಲಾ ಕೊನೆ ಭಾಗವರೆಗೆ ನೀರು ಹರಿಸಿ, ಬೆಳೆ ಉಳಿಸಿ

Mar 08 2024, 01:46 AM IST
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭದ್ರಾವತಿ ನಗರದ ಮಿಲ್ಟ್ರಿ ಕ್ಯಾಂಪ್ ನೀರಾವರಿ ಇಲಾಖೆಯ ಬಿ.ಆರ್.ಎಲ್.ಬಿ.ಸಿ 4ರ ಸಹಾಯಕ ಕಾರ್ಯ ಪಾಲಕ ಅಭಿಯಂತರರ ಕಚೇರಿ ಮುಂಭಾಗ "ಗೊಂದಿ ನಾಲಾ ಅಚ್ಚುಕಟ್ಟುದಾರರ ರೈತರನ್ನು ಉಳಿಸಿ " ಚಳವಳಿ ನಡೆಸಲಾಯಿತು. ಬಲದಂಡೆ ನಾಲೆಯ ಕೊನೆಯ ಭಾಗದ ರೈತರ ಅಚ್ಚುಕಟ್ಟು ಪ್ರದೇಶಗಳಿಗೆ ನೀರಿನ ಸಮರ್ಪಕ ಲಭ್ಯತೆ ಕೊರತೆ ಉಂಟಾಗಿದೆ ಎಂದು ರೈತರು ಅಳಲು ವ್ಯಕ್ತಪಡಿಸಿದರು.

ನದಿ ನೀರು ಬಳಕೆ ನಿಷೇಧಾಜ್ಞೆ ಹಿಂಪಡೆಯಲು ಕಾಫಿ ಬೆಳೆಗಾರರ ಆಗ್ರಹ

Mar 08 2024, 01:45 AM IST
ಕಾಫಿ ಕೃಷಿಯು ಪುಟ್ಟ ಜಿಲ್ಲೆಯಾದ ಕೊಡಗಿನ ಬೆಳೆಗಾರರ ಜೀವನಾಡಿಯಾಗಿದೆ. ರೈತರು ಮಾರ್ಚ್ ತಿಂಗಳಲ್ಲಿ ಮಳೆ ಸಿಗದಿದ್ದರೆ ನೀರಾವರಿ ಮೂಲಕ ತಮ್ಮ ಕಾಫಿ ಗಿಡ ಹಾಗೂ ಇಳುವರಿ ರಕ್ಷಿಸಿಕೊಂಡು ತಮ್ಮ ಜೀವನ ನಡೆಸುತ್ತಾರೆ. ಜಿಲ್ಲಾಧಿಕಾರಿ ನದಿ ನೀರು ಬಳಕೆಗೆ ನಿರ್ಬಂಧ ಹೇರಿದ್ದು ಬೆಳೆಗಾರರಿಗೆ ಸಮಸ್ಯೆಯಾಗಿದೆ ಎಂದು ಕಾಫಿ ಬೆಳೆಗಾರರು ಆಕ್ಷೇಪಿಸಿದ್ದಾರೆ.

ಕುಡಿವ ನೀರು ಪೂರೈಕೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗದು

Mar 07 2024, 01:51 AM IST
ಲೋಕಸಭೆ ಚುನಾವಣೆ ಘೋಷಣೆಯಾದರೂ ಕುಡಿವ ನೀರು ಪೂರೈಕೆಗೆ ಚುನಾವಣೆ ನೀತಿ ಸಂಹಿತಿ ಅಡ್ಡಿಯಾಗದು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಗಮನಹರಿಸಬೇಕು

ಶುದ್ಧ ನೀರು ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಎಚ್.ವಿಶ್ನನಾಥ್

Mar 07 2024, 01:51 AM IST
ಮುಂದಿನ ಪೀಳಿಗೆಗೆ ಶುದ್ಧವಾದ ನೀರನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು, ರಂಗೇನಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೌರವ ಕಾರ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.

ನದಿಗೆ ಹರಿಸಿದ ನೀರು ಕುಡಿಯಲು ಮಾತ್ರ ಬಳಕೆಯಾಗಲಿ: ಸಚಿವ ಶಿವಾನಂದ ಪಾಟೀಲ

Mar 07 2024, 01:49 AM IST
ಕುಡಿಯುವ ನೀರಿಗಾಗಿ ನದಿಗೆ ಹರಿಸಿರುವ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಕೆಯಾಗಬೇಕು. ನದಿಗೆ ಬಿಟ್ಟ ನೀರನ್ನು ಉಳಿಸಿಕೊಳ್ಳಬೇಕು.

ಕುಡಿವ ನೀರು, ಮೇವು ಪೂರೈಕೆಗೆ ಆದ್ಯತೆ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ

Mar 07 2024, 01:49 AM IST
ಜಿಲ್ಲೆಯ ಬಹುಗ್ರಾಮದ ಯೋಜನೆ ಮತ್ತು ಚಿತ್ರದುರ್ಗಕ್ಕೆ ಸೂಳೆಕೆರೆಯಿಂದ ಕುಡಿಯುವ ನೀರು ಪೂರೈಸುತ್ತಿದ್ದು, ಕೆರೆಯಲ್ಲಿ ನೀರು ಕಡಿಮೆಯಾಗುತ್ತಿದೆ. ಭದ್ರಾ ನಾಲೆಯಿಂದ ಸೂಳೆಕೆರೆಗೆ ನೀರು ತುಂಬಿಸಬೇಕು. ಅಲ್ಲದೇ, ನೀರು ಪೂರೈಸಲು ಟ್ಯಾಂಕ್‌ಗೆ ಅನುಮತಿ ನೀಡಿದ್ದು, ಜಿಪಿಎಸ್ ಅಳವಡಿಸಿದ ಟ್ಯಾಂಕರ್ ಬಾಡಿಗೆ ಪಡೆಯಲು ಷರತ್ತು ವಿಧಿಸಿದ್ದರಿಂದ ಬಾಡಿಗೆಗೆ ಟ್ಯಾಂಕರ್ ಸಿಗುತ್ತಿಲ್ಲ.

ನಾಲೆಗಳಿಗೆ ಕೂಡಲೇ ನೀರು ಹರಿಸಲು ಆಗ್ರಹ

Mar 07 2024, 01:48 AM IST
ರೈತರು ಮಾಡಿದ ಸಾಲ ತೀರಿಸಲಾಗದೇ ಜೀವನ ನಡೆಸಲು ಕಷ್ಟಕರ ವಾಗಿದ್ದು, ಸರ್ಕಾರವೇ ಬರಗಾಲ ಘೋಷಣೆ ಮಾಡಿದ್ದು, ಬರ ಪರಿಹಾರ ಎಕರೆಗೆ ಕನಿಷ್ಟ25,000 ಹಾಗೂ ಜೀವನ ನಿರ್ವಹಣೆಗೆ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 10,000 ಕೊಡಬೇಕು ಎಂದು ಅವರು ಸರ್ಕಾರವನ್ನು

ಟ್ಯಾಂಕರ್‌ಗೆ ಸಿಗುವ ನೀರು ಬಿಬಿಎಂಪಿಗೆ ಏಕಿಲ್ಲ?

Mar 07 2024, 01:47 AM IST
ಖಾಸಗಿ ಟ್ಯಾಂಕರ್‌ಗಳಿಗೆ ಸಿಗುವಷ್ಟು ಸಲೀಸಾಗಿ ಬಿಬಿಎಂಪಿಗೆ ಯಾಕೆ ನೀರು ಸಿಗುತ್ತಿಲ್ಲ ಎಂದು ಜನರು ಪ್ರಶ್ನಿಸಿದ್ದಾರೆ. 110 ಹಳ್ಳಿಗಳಲ್ಲಿ ನೀರಿನ ಬವಣೆ ತೀವ್ರಗೊಂಡಿದೆ.

ವಾರದಲ್ಲಿ ಸಂಸ್ಕರಿತ ತ್ಯಾಜ್ಯ ನೀರು ಪುನಃ ಬಳಕೆಗೆ ಮಾನದಂಡ: ಖಂಡ್ರೆ

Mar 07 2024, 01:46 AM IST
ಬೆಂಗಳೂರಿನಲ್ಲಿ ಬೃಹತ್‌ ವಸತಿ ಸಮುಚ್ಚಯಗಳಲ್ಲಿನ ತ್ಯಾಜ್ಯ ನೀರು ಸಂಸ್ಕರಿಸಿ ಬಳಕೆಗೆ ನೀತಿ ಜಾರಿಗೆ ಮಾಡಲಾಗುತ್ತದೆ ಎಂದು ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆ: ಶಾಸಕ ಶ್ರೀನಿವಾಸ ಮಾನೆ

Mar 06 2024, 02:20 AM IST
ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 157
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved